ಮೂಡಲಗಿಯಲ್ಲಿ ಅರಭಾವಿ ಶಾಸಕರ ಕಛೇರಿ ಉದ್ಘಾಟನೆ ಸಾರ್ವಜನಿಕರ ಅನುಕೂಲಕ್ಕಾಗಿ ಕಛೇರಿ ಕಾರ್ಯಾರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮೂಡಲಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಾಗರೀಕರಿಗೆ ಅನುಕೂಲವಾಗಲು ಪಟ್ಟಣದಲ್ಲಿರುವ ತಹಶೀಲ್ದಾರ ಕಛೇರಿ ಬಳಿ ತಮ್ಮ ಶಾಸಕರ ಕಛೇರಿಯನ್ನು ಪ್ರಾರಂಭಿಸಲಾಗಿದ್ದು, ಇದರ ಸದ್ಬಳಕೆಯನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ಬಸವನಗರದಲ್ಲಿ ನೂತನವಾಗಿ ಆರಂಭಿಸಲಾದ ಅರಭಾವಿ ಶಾಸಕರ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, …
Read More »Daily Archives: ಫೆಬ್ರವರಿ 21, 2021
ಮರು ವಿಂಗಡಣೆ ಮಾಡಿದ ಜಿ ಪಂ ಕ್ಷೇತ್ರ ದೋಷಪೂರಿತವಾಗಿದೆ
ಮರು ವಿಂಗಡಣೆ ಮಾಡಿದ ಜಿ ಪಂ ಕ್ಷೇತ್ರ ದೋಷಪೂರಿತವಾಗಿದೆ ಮೂಡಲಗಿ: ‘ತಾಲೂಕಿನಲ್ಲಿ ಮರು ವಿಂಗಡಣೆ ಮಾಡಿದ ಜಿಲ್ಲಾ ಪಂಚಾಯತ ಕ್ಷೇತ್ರ ದೋಷಪೂರಿತವಾಗಿದ್ದು ಇವುಗಳನ್ನು ರದ್ದುಪಡಿಸಿ ಸರಿಪಡಿಸುವಂತೆ ಕಾಂಗ್ರೇಸ ಮುಖಂಡ ಗುರು ಗಂಗನ್ನವರ ಒತ್ತಾಯಿಸಿದರು. ಭಾನುವಾರ ಪ್ರೆಸ್ಕ್ಲಬ್ ಕಚೇರಿಯಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಮೂಡಲಗಿ ತಾಲೂಕಿನ ಜಿ.ಪಂ ಕ್ಷೇತ್ರಗಳು ದೋಷಪೂರಿತವಾಗಿವೆ. ಸಾರ್ವಜನಿಕರಿಗೆ ಜನಪ್ರತಿನಿಧಿ ಆಯ್ಕೆ ಮಾಡುವದರಿಂದ ಹಿಡಿದು ಕೆಲಸ ಕಾರ್ಯಗಳಿಗೆ ತೊಂದರೆ ಅನುಭವಿಸುವಂತಾಗುವದು. ರಾಜಕೀಯವಾಗಿ ಪ್ರಾತಿನಿಧ್ಯ, ಕ್ಷೇತ್ರದ …
Read More »