ಮೂಡಲಗಿ: ಈ ಬಾರಿ ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಜನಸಾಮಾನ್ಯರ ಆರೋಗ್ಯ, ರೈತರ ಆದಾಯ, ಗ್ರಾಮೀಣ ಜನರ ಮೂಲಸೌಕರ್ಯಗಳಿಗೆ ಆದ್ಯತೆ ನೀಡಿದ್ದು, ಜನಹಿತದ ಬಜೆಟ್ ಆಗಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು. ಸೋಮವಾರ ಫೆ-01 ರಂದು ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಕುರಿತು ಮಾತನಾಡಿದ ಅವರು ಕರೋನಾ ಹೊಡೆತಕ್ಕೆ ಕಳೆದ ಒಂದು ವರ್ಷದಲ್ಲಿ ಆರ್ಥಿಕ ಪರಿಸ್ಥಿತಿಗೆ ಬಾರಿ …
Read More »