Breaking News

Daily Archives: ಮಾರ್ಚ್ 1, 2021

ಕೆಎಲ್‍ಇ ಆಸ್ಪತ್ರೆಯ ತಜ್ಞ ವೈದ್ಯರಿಂದ ಕಲ್ಲೋಳಿಯಲ್ಲಿ ಮಾ. 3ರಂದು ಉಚಿತ ಆರೋಗ್ಯ ತಪಾಸಣೆ

ಕೆಎಲ್‍ಇ ಆಸ್ಪತ್ರೆಯ ತಜ್ಞ ವೈದ್ಯರಿಂದ ಕಲ್ಲೋಳಿಯಲ್ಲಿ ಮಾ. 3ರಂದು ಉಚಿತ ಆರೋಗ್ಯ ತಪಾಸಣೆ ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಪ್ರಿಯದರ್ಶಿನಿ ಕೋ.ಆಪ್ ಕ್ರೆಡಿಟ್ ಸೊಸೈಟಿ, ಬಸವೇಶ್ವರ ಶಿಕ್ಷಣ ಸಂಸ್ಥೆ ಇವರ ಆಶ್ರಯದಲ್ಲಿ ಬೆಳಗಾವಿಯ ಕೆಎಲ್‍ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದವರಿಂದ ಮಾ. 3ರಂದು ಬೆಳಿಗ್ಗೆ 9.30ರಿಂದ ಸಂಜೆ 4ರ ವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಬಸವೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಿರುವರು. ಶಿಬಿರದಲ್ಲಿ …

Read More »

ಕೃಷಿ ಮಸೂದೆಗಳ ಬಗ್ಗೆ ಸಾಮಾನ್ಯ ರೈತರಿಗೆ ಅರಿವು ಮೂಡಿಸುವ ಕೆಲಸವನ್ನು ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಮಾಡಬೇಕು- ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷರಾದ ದುಂಡಪ್ಪಾ ಬೆಂಡವಾಡೆ 

ಮೂಡಲಗಿ: ಕೇಂದ್ರ ಸರ್ಕಾರದ ರೂಪಿಸಿರುವ ಕೃಷಿ ಮಸೂದೆಗಳ ಬಗ್ಗೆ ಸಾಮಾನ್ಯ ರೈತರಿಗೆ ಅರಿವು ಮೂಡಿಸುವ ಕೆಲಸವನ್ನು ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಮಾಡಬೇಕು ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷರಾದ ದುಂಡಪ್ಪಾ ಬೆಂಡವಾಡೆ  ಕರೆ ನೀಡಿದರು ಸೋಮವಾರ   ಕಲ್ಲೋಳಿ ಪಟ್ಟಣದ ಈರಣ್ಣ ಕಡಾಡಿ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಅರಭಾವಿ, ಗೋಕಾಕ ನಗರ ಹಾಗೂ ಗೋಕಾಕ ಗ್ರಾಮಾಂತರ ಮಂಡಲ ಕಾರ್ಯಕಾರಿಣಿ ಸಭೆಯನ್ನು ಸಸಿಗೆ ನೀರು ಉಣಿಸುವ ಮೂಲಕ ಚಾಲನೆ ನೀಡಿ …

Read More »

 ಬರಡು ರಾಸುಗಳ ಉಚಿತ ತಪಾಸಣಾ ಶಿಬಿರ

 ಬರಡು ರಾಸುಗಳ ಉಚಿತ ತಪಾಸಣಾ ಶಿಬಿರ ಮೂಡಲಗಿ: ‘ರೈತರು ಹೈನುಗಾರಿಕೆ ಮಾಡುವ ಮೂಲಕ ಸಾವಯವ ಕೃಷಿಗೆ ಆದ್ಯತೆ ನೀಡಬೇಕು’ ಎಂದು ಮೂಡಲಗಿಯ ಪಶು ಸಂಗೋಪನಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ ಡಾ. ಎಂ.ಬಿ. ವಿಭೂತಿ ಹೇಳಿದರು. ಇಲ್ಲಿಯ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯೊಂದಿಗೆ ಲಯನ್ಸ್ ಕ್ಲಬ್ ಪರಿವಾರದಿಂದ ಆಯೋಜಿಸಿದ ಬರಡು ರಾಸುಗಳ ಚಿಕಿತ್ಸಾ ಶಿಬಿರ ಹಾಗೂ ಕರುಗಳಿಗೆ ಜಂತು ನಾಶಕ ಔಷಧಿ ವಿತರಣಾ ಕಾರ್ಯಕ್ರಮದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ …

Read More »

ಶ್ರೀ ಶೂನ್ಯ ಸಂಪಾದನ ಮಠದ 16 ನೇ ಶರಣ ಸಂಸ್ಕøತಿ ಉತ್ಸವ

ಗೋಕಾಕ : ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರಂತಹ ಮಹನೀಯರು ಜನಿಸಿದ ನಮ್ಮ ದೇಶ ಸಂಸ್ಕಾರವಂತ ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು ಸೋಮವಾರದಂದು ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ ಇಲ್ಲಿನ ಶ್ರೀ ಶೂನ್ಯ ಸಂಪಾದನ ಮಠದ 16 ನೇ ಶರಣ ಸಂಸ್ಕøತಿ ಉತ್ಸವದ ಷಟಸ್ಥಲ ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು. ನಮ್ಮ ದೇಶ ಸ್ವಾವಲಂಬಿಯಾಗಿ ಯುದ್ಧಗಳನ್ನು ಬೆಂಬಲಿಸದೆ ಮಾನವೀಯ ಮೌಲ್ಯಗಳಿಂದ ಜಗತ್ತಿನಲ್ಲಿ ಮಾದರಿಯಾಗಿದೆ. ರಾಜ್ಯದಲ್ಲೇ ದೊಡ್ಡ ಜಿಲ್ಲೆಯಾದ ಬೆಳಗಾವಿ …

Read More »

ವಕೀಲರ ಸಂರಕ್ಷಣಾ ಕಾಯ್ದ ಜಾರಿಯಾಗುದುವವರೆಗೂ ನಿರಂತರ ನಮ್ಮ ಹೊರಾಟವನ್ನು ಮಾಡಲೆಬೇಕು – ಕೆ.ಪಿ. ಮಗದುಮ್ಮ

ಮೂಡಲಗಿ : ವಕೀಲರೇ ಇಡಿ ದೇಸದ ವ್ಯಾಪ್ತಿ ಹೋರಾಟ ಮಾಡಿದರೆ ಮಾತ್ರ ನಮಗೆ ನ್ಯಾಯ ಸಿಗುತ್ತದೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ವಕೀಲರ ಮೇಲೆ ನಡೆಯುತಿರುವ ಹಲ್ಲೆ ಪ್ರಕರಣಗಳು ಇಂದಲ್ಲಾ ನಾಳೆ ನಮಗೆ ನಮ್ಮ ಮುಂದಿನ ಪಿಳಿಗೆಗೆಯಾದರು ನ್ಯಾಯ ಸಿಗುವುದು. ನಮ್ಮ ವಕೀಲರ ಸಂರಕ್ಷಣಾ ಕಾಯ್ದ ಜಾರಿಯಾಗುದುವವರೆಗೂ ನಿರಂತರ ಅವಿಶ್ರಾಂತವಾಗಿ ನಮ್ಮ ಹೊರಾಟವನ್ನು ಮಾಡಲೆಬೇಕು ಎಂದು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆ.ಪಿ. ಮಗದುಮ್ಮ ಹೇಳಿದರು. ಅವರು ದಿವಾಣಿ ಹಾಗೂ …

Read More »