ಶ್ರೀ ಶ್ರೀನಿವಾಸ ಸ್ಕೂಲ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಡಾ. ಯತೀಶ ಪೂಜಾರ ಸಂವಾದ ಮೂಡಲಗಿ:- ಇಲ್ಲಿಯ ಶ್ರೀ ಶ್ರೀನಿವಾಸ ಸ್ಕೂಲ್ ನಲ್ಲಿ ಮಂಗಳವಾರದಂದು 6ರಿಂದ 8ನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ರಬಕವಿಯ ಆರೋಗ್ಯ ಅಕಾಡೆಮಿ ಸದಸ್ಯ ಡಾ. ಯತೀಶ ಪೂಜಾರ ‘ಕೊವಿಡ್ 19 ಪರಿಸ್ಥಿತಿಯಲ್ಲಿ ಹದಿಹರೆಯದ ವಿದ್ಯಾರ್ಥಿಗಳಲ್ಲಿ ಒತ್ತಡ ಸಹಿಷ್ಣುತೆ ಎಂಬ ವಿಷಯದ ಮೇಲೆ ಸಂವಾದ ನಡೆಸಿದರು. ನಂತರ ವಿದ್ಯಾರ್ಥಿಗಳಲ್ಲಿ ಆರೋಗ್ಯ, ಶುಚಿತ್ವಪಾಲನೆ, ಉತ್ತಮ ಹವ್ಯಾಸಗಳು ಹಾಗೂ ಅಧ್ಯಯನದ ಮಹತ್ವಗಳ ಬಗ್ಗೆ ಹೇಳಿದರು. …
Read More »