ಕರ್ನಾಟಕ ಪ್ರದೇಶ ಕಾಂಗ್ರೇಸ ಸಮಿತಿ ಅಲ್ಪಸಂಖ್ಯಾತರ ನೂತನ ಪದಾಧಿಕಾರಿಗಳ ನೇಮಕ ಮೂಡಲಗಿ: ಬೆಳಗಾವಿ ಜಿಲ್ಲಾ ಅಲ್ಪ ಸಂಖ್ಯಾತ ಘಟಕಕ್ಕೆ ಪದಾಧಿಕಾರಿಗಳನ್ನು ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ, ಕಾಂಗ್ರೇಸ್ ಮುಖಂಡ ಅರವಿಂದ ದಳವಾಯಿ ಹಾಗೂ ಅರಭಾಂವಿ ಮತ್ತು ಕೌಜಲಗಿ ಬ್ಲಾಕ್ ಕಾಂಗ್ರೇಸ್ ಮುಖಂಡರ ಅನುಮೋದನೆಯ ಮೇರೆಗೆ ಆಯ್ಕೆಗೋಳಿಸಿದ್ದಾರೆ. ಬೆಳಗಾವಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವರ್ಧಮಾನ ಕಮತೆ, ಜಿಲ್ಲಾ ಸಂಚಾಲಕರಾಗಿ ಅಜಿತ ಬೆಣವಾಡ, ಅರಭಾಂವಿ ಬ್ಲಾಕ್ …
Read More »
IN MUDALGI Latest Kannada News