Breaking News

Daily Archives: ಮಾರ್ಚ್ 9, 2021

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಯೋಧರಿಗೆ ಸನ್ಮಾನ

ನಿವೃತ್ತ ಸೈನಿಕ ಅಪ್ಪಾಸಾಬ ಜಾಧವಗೆ ಸನ್ಮಾನ ಮೂಡಲಗಿ: ಭಾರತೀಯ ಸೇನೆಯಲ್ಲಿ 24ವರ್ಷ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಪಟ್ಟಣಕ್ಕೆ ಮರಳಿದ ಯೋಧ ಅಪ್ಪಾಸಾಬ ಜಾಧವಗೆ ಪಿ ಕೆ ಫ್ರೂಟ್ ಮಾರ್ಟನಲ್ಲಿ ಸತ್ಕರಿಸಿ ಗೌರವಿಸಲಾಯಿತು ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಸೈನಿಕ ವೃತ್ತಿಯಿಂದ ನಿವೃತ್ತಿಯಾದರೂ ಭಾರತ ಮಾತೆಯ ಸೇವೆಯಲ್ಲಿ ಸದಾ ಇರುವುದಾಗಿ ಹೇಳಿ,ಬಲಿಷ್ಠ ಭಾರತಕ್ಕಾಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಸೇನೆಯಲ್ಲಿ ಸೇರಿ ಸದೃಡ ದೇಶ ಕಟ್ಟುವಲ್ಲಿ ಮುಂದಾಗಬೇಕು ಎಂದರು. …

Read More »

ಮಹಿಳೆ ಎಲ್ಲ ಕ್ಷೇತ್ರಗಳಲ್ಲಿ ಭೂಷಿತಳಾಗಿರುವಳು-   ನಿಪ್ಪಾಣಿ ಕ್ಷೇತ್ರ ಶಿಕ್ಷಣಾಧಿಕಾರಿ ರೇವತಿ ಮಠದ  

 ಮಹಿಳೆ ಎಲ್ಲ ಕ್ಷೇತ್ರಗಳಲ್ಲಿ ಭೂಷಿತಳಾಗಿರುವಳು-   ನಿಪ್ಪಾಣಿ ಕ್ಷೇತ್ರ ಶಿಕ್ಷಣಾಧಿಕಾರಿ ರೇವತಿ ಮಠದ   ಮೂಡಲಗಿ: ‘ಸಹನೆ, ಕರುಣೆಯನ್ನು ಹೊಂದಿರುವ ಮಹಿಳೆಯು ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಭೂಷಿತಳಾಗಿದ್ದಾಳೆ’ ಎಂದು ನಿಪ್ಪಾಣಿಯ ಕ್ಷೇತ್ರ ಶಿಕ್ಷಣಾಧಿಕಾರಿ ರೇವತಿ ಮಠದ ಹೇಳಿದರು. ಇಲ್ಲಿಯ ಲಯನ್ಸ ಕ್ಲಬ್ ಮೂಡಲಗಿ ಪರಿವಾರದಿಂದ ಆಚರಿಸಿದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಮಹಿಳೆಯು ಅಪಾರವಾದ ಆತ್ಮಸ್ಥೈರ್ಯವನ್ನು ಹೊಂದಿದ್ದಾಳೆ ಎಂದರು. ಪ್ರತಿ ಮಹಿಳೆಯು ಶಿಕ್ಷಣವನ್ನು ಹೊಂದಿದರೆ ಅದು …

Read More »

ಬೆಟಗೇರಿ ಗ್ರಾಮದ ಶ್ರೀ ಸಿದ್ಧಾರೂಢರ ಭಕ್ತರು ಪಾದಯಾತ್ರೆ ಮೂಲಕ ಹುಬ್ಬಳ್ಳಿಗೆ ಪಯಣ

ಬೆಟಗೇರಿ ಗ್ರಾಮದ ಶ್ರೀ ಸಿದ್ಧಾರೂಢರ ಭಕ್ತರು ಪಾದಯಾತ್ರೆ ಮೂಲಕ ಹುಬ್ಬಳ್ಳಿಗೆ ಪಯಣ ಬೆಟಗೇರಿ:ಹುಬ್ಬಳ್ಳಿ ಸದ್ಗುರು ಶ್ರೀ ಸಿದ್ಧಾರೂಢರ ಮಠದಲ್ಲಿ ಜರುಗಲಿರುವ ಮಹಾಶಿವರಾತ್ರಿ ಜಾತ್ರೆಗೆ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸದ್ಗುರು ಶ್ರೀ ಸಿದ್ಧಾರೂಢರ ಭಕ್ತರು ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ಸೋಮವಾರದಂದು ಸ್ಥಳೀಯ ಶ್ರೀ ಬಸವೇಶ್ವರ ವೃತ್ತದಲ್ಲಿ ನಡೆಯಿತು. ಸ್ಥಳೀಯ ಸದ್ಗುರು ಶ್ರೀ ಸಿದ್ಧಾರೂಢರ ಪಾದಯಾತ್ರೆ ವ್ಯವಸ್ಥಾಪಕ ಸಮಿತಿ ಸಂಚಾಲಕ ಈಶ್ವರ ಬಳಿಗಾರ ಪ್ರಾಸ್ತಾವಿಕವಾಗಿ ಮಾತನಾಡಿ, ಯುವಕರು ಸೇರಿದಂತೆ ನೂರಾರು …

Read More »

ಕೋವಿಡ್ ಲಸಿಕೆ ಪಡೆದ ಡಾ. ಪಾಟೀಲ

ಕೋವಿಡ್ ಲಸಿಕೆ ಪಡೆದ ಡಾ. ಪಾಟೀಲ ಮೂಡಲಗಿ: ಎರಡನೇ ಹಂತದ ಲಸಿಕೆ ಅಭಿಯಾನ ಕಾರ್ಯಕ್ರದ ಪ್ರಾರಂಭದಲ್ಲಿ ಮಾಜಿ ಪುರಸಭೆ ಸದಸ್ಯ ಡಾ.ಎಸ್ ಎಸ್ ಪಾಟೀಲ ಅವರು ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಗಮಿಸಿ ಕೋವಿಡ್ ಲಸಿಕೆಯನ್ನು ಪಡೆದು ‘ಯಾರೂ ಭಯ ಪಡುವ ಅವಷ್ಯಕತೆ ಇಲ್ಲ ಧೈರ್ಯವಾಗಿ ಲಸಿಕೆ ಪಡೆದು ಕೊರೋನಾ ಮುಕ್ತ ದೇಶಕ್ಕಾಗಿ ಸಹಕರಿಸಿ ಎಂದರು’

Read More »

ಮಹಿಳೆಯರ ಅವಮಾನ, ಖಂಡನೆ

ಮಹಿಳೆಯರ ಅವಮಾನ, ಖಂಡನೆ ಮೂಡಲಗಿ: 2ಎ ಮೀಸಲಾತಿಗಾಗಿ ಪಂಚಮಸಾಲಿ ಶ್ರೀಗಳಿಂದ ಅಖಂಡ 36 ದಿನಗಳವರೆಗೆ ಪಾದಯಾತ್ರೆ, ಬೃಹತ್ ಸಮಾವೇಷ, ಧರಣಿ ಸತ್ಯಾಗ್ರಹ ಹೀಗೆ ನಾನಾ ತರಹದ ಹೋರಾಟದ ಮೂಲಕ ಮೀಸಲಾತಿಗಾಗಿ ಹಕ್ಕೊತ್ತಾಯಕ್ಕಾಗಿ ಮನವಿ ಮಾಡಿಕೊಂಡರೂ ಸರಕಾರ ಇನ್ನೂವರೆಗೆ ಯಾವುದೆ ಭರವಸೆ ಕೂಡ ನೀಡದಿರುವುದು ವಿಷಾದನೀಯ ಹಾಗೂ ಮೀಸಲಾತಿಗಾಗಿ ನಡೆದ ಹೋರಾಟಗಳಿಗೆ ಬೆಲೆಯೇ ಇಲ್ಲದಂತಾಗಿದೆ ಎಂದು ಮೂಡಲಗಿ ತಾಲೂಕಾ ಪಂಚಮಸಾಲಿ ಅಭಿವೃದ್ದಿ ಸಮಿತಿ ಯುವ ಮುಖಂಡ ಈಶ್ವರ ಢವಳೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ …

Read More »