Breaking News

Daily Archives: ಮಾರ್ಚ್ 13, 2021

ಕಲಾವಿದರಿಗೆ ಬೆಳಕಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ

ಕಲಾವಿದರಿಗೆ ಬೆಳಕಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಹಿಂದಿನ ಕಾಲದಲ್ಲಿ ಕವಿ, ಸಾಹಿತಿ, ಕಲಾವಿದರಿಗೆ ರಾಜರು ತಮ್ಮ ಆಸ್ಥಾನದಲ್ಲಿ ಆಶ್ರಯ ನೀಡಿ ಪ್ರೋತ್ಸಾಹಿಸುತ್ತಿದ್ದರು. ರಾಜ ಮಹಾರಾಜರ ಕಾಲ ಹೊರಟ ಹೋದ ಮೇಲೆ ಕವಿ, ಕಲಾವಿದರಿಗೆ ಆಧುನಿಕ ಕಾಲದಲ್ಲಿ ಪ್ರೋತ್ಸಾಹ ಕಡಿಮೆ ಆಯಿತು. ಅಂತೂ ಕಷ್ಠದಲ್ಲಿ ಹೇಗೊ ಕಲಾ ಬದುಕು ಸಾಗುತ್ತಿತ್ತು, ಆದರೆ ಕಳೆದ ವರ್ಷ ವಕ್ಕರಿಸಿದ ಕರೋನಾ ರೋಗ ಕಲಾವಿದರನ್ನು ಅಕ್ಷರಶ: ಬೀದಿಪಾಲು ಮಾಡಿತು. ನಾಟಕ, ಸಂಗೀತ, ರಸ ಮಂಜರಿಗಳಿಗೆ …

Read More »

  ‘ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯ ಪಾತ್ರ ಮುಖ್ಯ’- ಜಿಲ್ಲಾ ಲೋಕಾಯುಕ್ತ ಎಸ್‍ಪಿ ಯಶೋಧಾ ವಂಟಗೂಡಿ

‘ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯ ಪಾತ್ರ ಮುಖ್ಯ’- ಜಿಲ್ಲಾ ಲೋಕಾಯುಕ್ತ ಎಸ್‍ಪಿ ಯಶೋಧಾ ವಂಟಗೂಡಿ ಮೂಡಲಗಿ: ‘ಸದೃಢ ಸಮಾಜ ಹಾಗೂ ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದಾಗಿದೆ’ ಎಂದು ಬೆಳಗಾವಿ ಜಿಲ್ಲಾ ಲೋಕಾಯುಕ್ತ ಎಸ್‍ಪಿ ಯಶೋಧಾ ವಂಟಗೋಡಿ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಶಿವರಾತ್ರಿ ರಾಚೋಟಿ ವೀರಭದ್ರೇಶ್ವರ ಮಠದ ರಥೋತ್ಸವ, ಶಿವರಾತ್ರಿ ಸಂದರ್ಭದಲ್ಲಿ ಡಾ. ಸಿದ್ದಲಿಂಗ್ಯ ಕಲಾ ಹಾಗೂ ಸಾಂಸ್ಕøತಿಕ ಪ್ರತಿಷ್ಠಾನದಿಂದ ಆಚರಿಸಿದ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ …

Read More »

ಜನಸೇವಾ ಗೆಳೆಯರ ಬಳಗ ಹಮ್ಮಿಕೊಂಡ ಅಭಿನಂದನಾ ಸಮಾರಂಭ

ಮೂಡಲಗಿ: ಮಧ್ಯಮ ವರ್ಗದವರ ಜೊತೆ ಒಡನಾಟ, ಸಮಾಜ ಚಿಂತಕರಾಗಿ ಪ್ರಾಮಾಣಿಕ ಸೇವೆ ಸಲ್ಲಿಸುವವರು ಸಮಾಜದಲ್ಲಿ ಬಹು ಬೇಗ ಗುರುತಿಸಲ್ಪಡುವರು ಎಂದು ತೇರದಾಳ ಮಾಜಿ ಪುರಸಭೆ ಸದಸ್ಯ ಪ್ರಭು ಗಸ್ತಿ ಹೇಳಿದರು. ಗುರುವಾರದಂದು ಪುರಸಭೆ ಸದಸ್ಯ ಶಿವಪ್ಪ ಚಂಡಕಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಅವರ ಹಿತೈಷಿಗಳು ಹಾಗೂ ಜನಸೇವಾ ಗೆಳೆಯರ ಬಳಗ ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಚಂಡಕಿಯವರು ಅನೇಕ ವರ್ಷಗಳಿಂದ ಜನಸೇವಾ ಬಳಗದ ಸಹಕಾರದಿಂದ ಅನೇಕ ಅಭಿವೃದ್ದಿ ಕಾರ್ಯ …

Read More »