ಅಂಗನವಾಡಿ ಕಾರ್ಯಕರ್ತೆಯರಿಂದ ಸಚಿವೆ ಶಶಿಕಲಾ ಜೊಲ್ಲೆಗೆ ಸವಾಲ್ ನಮ್ಮ ಸಂಬಳದ ಹಣದಲ್ಲಿ ಜೀವನ ಮಾಡಿ ತೋರಿಸಿ | ಮೂಡಲಗಿ ಸಿಡಿಪಿಓ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಮೂಡಲಗಿ : ಅಂಗನವಾಡಿ ನೌಕರರು ತಮ್ಮ ವಿವಿಧ ಬೇಡಿಕೆಗಳಿಗೆ ಸ್ಪಂದಿಸದಿರುವ ಬಜೆಟನ್ನು ವಿರೋಧಿಸಿ ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ರಾಜ್ಯ ಸರ್ಕಾರದ ಬಜೆಟ ಮಂಡನೆಯನ್ನು ವಿರೋಧಿಸಿ ಘೋಷಣೆಗಳನ್ನು ಕೂಗಿ ಮೆರವಣಿಗೆ ಮೂಲಕ ಪಟ್ಟಣದ ಶಿವಭೋಧರಂಗ ಕಾಲೇಜ ಆವರಣದಿಂದ ಸಿಡಿಪಿಓ ಕಚೇರಿಯವರೆಗೂ ಆಗಮಿಸಿ …
Read More »Daily Archives: ಮಾರ್ಚ್ 15, 2021
ಸಿಡಿ ಪ್ರಕರಣವನ್ನು ಕೂಡಲೇ ಇತ್ಯರ್ಥಪಡಿಸಿ
ಮೂಡಲಗಿ: ಪ್ರಸಕ್ತ ರಾಜ್ಯದಲ್ಲಿ ಸಿಡಿ ಪ್ರಕರಣದ ಕೋಲಾಹಲಕ್ಕೆ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಂಡು, ಜಾರಕಿಹೊಳಿ ಕುಟುಂಭಕ್ಕೆ ಮುಜಗುರು ಉಂಟಾಗುವದರ ಜೊತೆಗೆ ಚಾರಿತ್ರಿಕವಾಗಿ ತೆಜೋವದೆಯಾಗುತ್ತಿದೆ ಎಂದು ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೇದ ಕೇಲವು ದಿನಗಳಿಂದ ಅನಾಮದೇಯ ಸಿಡಿಯೊಂದು ಭಿತ್ತರಗೊಂಡ ನಂತರ ರಾಜ್ಯದ ರಾಜಕೀಯ ವಲಯದಲ್ಲಿ ಕೋಲಾಹಲಕ್ಕೆ ಕಾರಣವಾಗಿತ್ತು. ಪ್ರಕರಣ ದಾಖಲಾಗಿ ಎಸ್.ಐ.ಟಿಗೆ ವರ್ಗವಾದ ನಂತರ ಕೇಲವರ ಬಂಧನವಾಯಿತು. ಸಿಡಿಯಲ್ಲಿರುವ ಯುವತಿ ಎನ್ನಲಾಗುವರು ವಿಡಿಯೋ ಒಂದನ್ನು ಸಾಮಾಜಿ …
Read More »ಸಾಯಿ ಸಿಟಿ ಸ್ಕ್ಯಾನ್ ಸೆಂಟರ ಮತ್ತು ಚಿಕ್ಕ ಮಕ್ಕಳ ಆಸ್ಪತ್ರೆ ಉದ್ಘಾಟಿಸಿದ-ಸತೀಶ ಜಾರಕಿಹೊಳಿ
ಸಾಯಿ ಸಿಟಿ ಸ್ಕ್ಯಾನ್ ಸೆಂಟರ ಮತ್ತು ಚಿಕ್ಕ ಮಕ್ಕಳ ಆಸ್ಪತ್ರೆ ಉದ್ಘಾಟಿಸಿದ-ಸತೀಶ ಜಾರಕಿಹೊಳಿ ಮೂಡಲಗಿ: ಪಟ್ಟಣ ಹಾಗೂ ಸುತ್ತಮುತ್ತಲಿನ ಜನತೆಗೆ ಸಿಟಿ ಸ್ಕ್ಯಾನ್ ಮತ್ತು ಚಿಕ್ಕ ಮಕ್ಕಳ ಆಸ್ಪತ್ರೆಗಾಗಿ , ನೂರಿತ ವೈದ್ಯರ ಸಲುವಾಗಿ ಜಿಲ್ಲಾ ಕೇಂದ್ರ ಹಾಗೂ ಬೇರೆ ಬೇರೆ ಪಟ್ಟಣಗಳಿಗೆ ಚಿಕಿತ್ಸೆ ಹಾಗೂ ವೈಧ್ಯಕೀಯ ಪರೀಕ್ಷೆಗಳಿಗೆ ತೆರಳಬೇಕಿತ್ತು. ಈ ಸಮಸ್ಯೆ ತಪ್ಪಿಸಲು ಹಾಗೂ ಜನತೆಗೆ ಅನಕೂಲುವಾಗುವ ನಿಟ್ಟಿನಲ್ಲಿ ನೂತನವಾಗಿ ನಿರ್ಮಿಸಿದ ಈ ಆಸ್ಪತ್ರೆಗಳು ಹಾಗೂ ಸಿಟಿ ಸ್ಕ್ಯಾನ …
Read More »