ಲಯನ್ಸ್ ಕ್ಲಬ್ ರೀಜನ್ ಮೀಟ್ದ ಉದ್ಘಾಟನೆ ‘ಸಮಾಜಕ್ಕೆ ಅರ್ಪಿಸಿಕೊಂಡವರು ನಿಜವಾದ ಶ್ರೀಮಂತರು’ ಮೂಡಲಗಿ: ‘ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯಲ್ಲಿರುವಷ್ಟು ತೃಪ್ತಿ, ಆನಂದ ಬೇರೆ ಎಲ್ಲಿಯೂ ದೊರೆಯುವುದಿಲ್ಲ’ ಎಂದು ನೇಜ್ದ ಚಿಂತಕ ವೀರೇಶ ಪಾಟೀಲ ಹೇಳಿದರು. ಇಲ್ಲಿಯ ಸಾಯಿ ವಸತಿ ನಿಲಯದ ಆವರಣದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಆತಿಥ್ಯದಲ್ಲಿ ಜರುಗಿದ ‘ಲಯನ್ಸ್ ಕ್ಲಬ್ ರೀಜನ್ ಮೀಟ್-5’ರ ಪ್ರಾಂತೀಯ ಸಮಾವೇಶದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸಮಾಜಕ್ಕಾಗಿ ತಮ್ಮನ್ನು …
Read More »Daily Archives: ಮಾರ್ಚ್ 16, 2021
ಕರ್ನಾಟಕದಲ್ಲಿ ನಾಲ್ಕು ವೈದ್ಯಕೀಯ ಕಾಲೇಜುಗಳನ್ನು ಅನುಮೋದನೆ
ಮೂಡಲಗಿ: 2019-20ನೇ ಸಾಲಿನಲ್ಲಿ ಯೋಜನೆಯ ಮೂರನೇ ಹಂತದ ಅಡಿಯಲ್ಲಿ ಕರ್ನಾಟಕದಲ್ಲಿ ನಾಲ್ಕು ವೈದ್ಯಕೀಯ ಕಾಲೇಜುಗಳನ್ನು ಅನುಮೋದಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ ಹೇಳಿದರು. ಮಂಗಳವಾರ (ಮಾ 16) ರಂದು ಸಂಸತ್ತಿನ ರಾಜ್ಯಸಭೆಯಲ್ಲಿ ಸಂಸದರಾದ ಈರಣ್ಣ ಕಡಾಡಿ ಅವರು ಕೇಳಿದ ಪ್ರಶ್ನೆಗೆ ಅವರು ಲಿಖಿತ ಉತ್ತರಿಸಿದ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಅಸ್ತಿತ್ವದಲ್ಲಿರುವ ಜಿಲ್ಲಾ ಆಸ್ಪತ್ರೆಗಳೊಂದಿಗೆ ಜೋಡಿಸಲಾದ ಹೊಸ ವೈದ್ಯಕೀಯ ಕಾಲೇಜುಗಳ …
Read More »ತಾಲ್ಲೂಕು ಮಟ್ಟದ ಚಿತ್ರಕಲಾ ಶಿಕ್ಷಕರ ಕಾರ್ಯಾಗಾರ , ‘ಚಿತ್ರಕಲೆ ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುತ್ತದೆ’
ತಾಲ್ಲೂಕು ಮಟ್ಟದ ಚಿತ್ರಕಲಾ ಶಿಕ್ಷಕರ ಕಾರ್ಯಾಗಾರ ಉದ್ಘಾಟನೆ ‘ಚಿತ್ರಕಲೆ ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುತ್ತದೆ’ ಮೂಡಲಗಿ: ‘ಚಿತ್ರಕಲೆಯು ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸಿ ಅವರನ್ನು ಬೌದ್ಧಿಕವಾಗಿ ಗಟ್ಟಿಗೊಳಿಸುತ್ತದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ್ ಮನ್ನಿಕೇರಿ ಹೇಳಿದರು. ಇಲ್ಲಿಯ ಮೇಘಾ ಶಿಕ್ಷಣ ಸಂಸ್ಥೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರ ಕಚೇರಿ, ಜಿಲ್ಲಾ ಡಯಟ್ ಆಶ್ರಯದಲ್ಲಿ ಜರುಗಿದ ಮೂಡಲಗಿ ತಾಲ್ಲೂಕು ಮಟ್ಟದ ಚಿತ್ರಕಲಾ ಶಿಕ್ಷಕರ ಕಾರ್ಯಾಗಾರ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಪಠ್ಯ ಮತ್ತು ಚಿತ್ರಕಲೆ …
Read More »