Breaking News

Daily Archives: ಏಪ್ರಿಲ್ 10, 2021

ರವಿವಾರ ದಿ. 11 ರಂದು ಮಸಗುಪ್ಪಿಗೆ ನಳೀನಕುಮಾರ ಕಟೀಲ

ರವಿವಾರ ದಿ. 11 ರಂದು ಮಸಗುಪ್ಪಿಗೆ ನಳೀನಕುಮಾರ ಕಟೀಲ ಮೂಡಲಗಿ: ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ಅವರು ರವಿವಾರ ದಿ. 11 ರಂದು ಸಾಂಯಕಾಲ 4 ಗಂಟೆಗೆ ಮೂಡಲಗಿ ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮಿದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಸಭೆ ಜರುಗಲಿದೆ.. ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿಯವರ ಪ್ರಚಾರಾರ್ಥವಾಗಿ ಆಗಮಿಸಲಿರುವ ನಳೀನಕುಮಾರ ಕಟೀಲ ಅವರು ಪ್ರಚಾರ ಭಾಷಣ ಮಾಡುವರು. ಈ ಸಭೆಯಲ್ಲಿ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ …

Read More »

ಏ. 11ರಿಂದ ಕಲ್ಲೋಳಿ ಹಣಮಂತ ದೇವರ ದರ್ಶನ ನಿಷೇಧ

ಕಲ್ಲೋಳಿ: ಏ. 11ರಿಂದ ಹಣಮಂತ ದೇವರ ದರ್ಶನ ನಿಷೇಧ ಮೂಡಲಗಿ: ಕೋವಿಡ್ 19 ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮತ್ತು ಸರ್ಕಾರದ ಮಾರ್ಗದರ್ಶನವನ್ನು ಅನುಸರಿಸುವ ಸಲುವಾಗಿ ತಾಲ್ಲೂಕಿನ ಕಲ್ಲೋಳಿಯ ಹಣಮಂತ ದೇವರ ದೇವಸ್ಥಾನವು ಏ.11ರಿಂದ ಏ. 14ರ ವರೆಗೆ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ. ಯುಗಾದಿ ಅಮವಾಸ್ಯೆ ಹಾಗೂ ಯುಗಾದಿ ಹಬ್ಬದಂದು ಭಕ್ತಾದಿಗಳಿಗೆ ದೇವಸ್ಥಾನದಲ್ಲಿ ಪ್ರವೇಶ ಇರುವದಿಲ್ಲ. ಯುಗಾದಿ ಹಬ್ಬವನ್ನು ಭಕ್ತಾದಿಗಳು ತಮ್ಮ ಮನೆಗಳಲ್ಲಿ ಸರಳ ರೀತಿಯಲ್ಲಿ ಆಚರಿಸಲು ಹಣಮಂತ …

Read More »

ರಾಜ್ಯದಲ್ಲಿ ಪ್ರಥಮ ಬಾರಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಫೋನ್ ಇನ್ ಸಂವಾದ ಕಾರ್ಯಕ್ರಮ- ಡಿಡಿಪಿಐ ಗಜಾನನ ಮನ್ನಿಕೇರಿ

ಮೂಡಲಗಿ: ಮಗುವಿನಲ್ಲಿರುವ ಕ್ಲಿಷ್ಠಾಂಶಗಳನ್ನು ಸರಳಿಕರಿಸಿ, ನೂರಿತ ಹಾಗೂ ಸಂಪನ್ಮೂಲ ಶಿಕ್ಷಕರುಗಳಿಂದ ಪರೀಕ್ಷೆಗಳನ್ನು ಎದುರಿಸಲು ವಿನೂತವಾಗಿ ರಾಜ್ಯದಲ್ಲಿ ಪ್ರಥಮ ಬಾರಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಫೋನ್ ಇನ್ ಸಂವಾದ ಕಾರ್ಯಕ್ರಮವನ್ನು ತಾಲೂಕಾ ಹಂತಗಳಲ್ಲಿ ಜಾರಿಗೆ ತರಲಾಗಿದೆ ಎಂದು ಡಿಡಿಪಿಐ ಗಜಾನನ ಮನ್ನಿಕೇರಿ ಹೇಳಿದರು. ಅವರು  ಪಟ್ಟಣದ ಬಿಇಒ ಕಾರ್ಯಾಲಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಫೋನ್ ಇನ್ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯು ರಾಜ್ಯದಲ್ಲಿ ಶೈಕ್ಷಣಿಕವಾಗಿ …

Read More »

ರೈತ ವಿರೋಧಿ ಬಿಜೆಪಿ ಪಕ್ಷವನ್ನು ಸೋಲಿಸುವ ಪಣ – ಮಾಜಿ ಸಚಿವ ಬಾಬಾಗೌಡ ಪಾಟೀಲ ವಾಗ್ದಾಳಿ

ಮೂಡಲಗಿಯ ಮಾಧ್ಯಮ ಕಚೇರಿಯಲ್ಲಿ ಶನಿವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ ಮಾತನಾಡಿದರು ಮಾಜಿ ಸಚಿವ ಬಾಬಾಗೌಡ ಪಾಟೀಲ ವಾಗ್ದಾಳಿ ರೈತ ವಿರೋಧಿ ಬಿಜೆಪಿ ಪಕ್ಷವನ್ನು ಸೋಲಿಸುವ ಪಣ ಮೂಡಲಗಿ: ‘ಕೇಂದ್ರ ಸರ್ಕಾರವು ರೈತ ವಿರೋಧಿ ಮೂರು ಮಸೂಧಿಗಳನ್ನು ಜಾರಿ ತಂದು ಸರ್ವಾಧಿಕಾರವನ್ನು ಮರೆದಿರುವುದನ್ನು ರೈತರೆಲ್ಲರೂ ತೀವ್ರವಾಗಿ ಖಂಡಿಸುತ್ತೇವೆ’ ಎಂದು ಕೇಂದ್ರ ಮಾಜಿ ಸಚಿವ ಬಾಬಾಗೌಡ ಪಾಟೀಲ ಹೇಳಿದರು. ಶನಿವಾರ ಮಾಧ್ಯಮ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …

Read More »

ಸಮಗ್ರ ಅಭಿವೃದ್ದಿ ದೃಷ್ಟಿಕೋನದಿಂದ ಬಿಜೆಪಿಗೆ ಆಶೀರ್ವದಿಸಿ

ಗೋಕಾಕ: ಮಹಿಳೆಯರ ಕಲ್ಯಾಣಕ್ಕಾಗಿ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶ್ರಮಿಸುತ್ತಿದ್ದು, ಸಾಕಷ್ಟು ಯೋಜನೆಗಳನ್ನು ಮಹಿಳೆಯರ ಅಭ್ಯುದಯಕ್ಕಾಗಿ ರೂಪಿಸಿವೆ. ಸಮಗ್ರ ಅಭಿವೃದ್ದಿ ದೃಷ್ಟಿಕೋನದಿಂದ ಬಿಜೆಪಿಗೆ ಆಶೀರ್ವದಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಮ್ ಯಡಿಯೂರಪ್ಪನವರ ಕೈ ಬಲಪಡಿಸಿ ಅವರಿಗೆ ಶಕ್ತಿ ತುಂಬುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಶನಿವಾರದಂದು ಇಲ್ಲಿನ ಹೊರವಲಯದ ಪ್ರಭಾ ಶುಗರ್ಸ್ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಅಭ್ಯರ್ಥಿ ಮಂಗಳಾ ಅಂಗಡಿ …

Read More »