ಮೂಡಲಗಿ: ಕಾಂಗ್ರೇಸ್ ಪಕ್ಷ ಮೂರು ಹೊಳಾಗಿ ಅದೋಗತಿಗೆ ಬಂದಿಳಿದಿದೆ, ತಮ್ಮ ರಾಜಕೀಯ ಬೇಳೆಯನ್ನು ಬೆಳೆಸಿಕೊಳ್ಳುವಗೋಸ್ಕರ ಪಕ್ಷದಲ್ಲಿ ಪ್ರಭಾವಿಯಾಗಿರುವ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದು, ಸತೀಶ ಅವರ ರಾಜಕೀಯ ಮುಗಿಸಲು ಇದೊಂದು ಡಿಕೆಸಿ ಹೂಡಿರುವ ಸಂಚು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನಕುಮಾರ ಕಟೀಲ ಹೇಳಿದರು. ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ರವಿವಾರ ಸಂಜೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರ ಪ್ರಚಾರಾರ್ಥವಾಗಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ …
Read More »Daily Archives: ಏಪ್ರಿಲ್ 11, 2021
ಉದಗಟ್ಟಿ ಉದ್ದಮ್ಮದೇವಿ ಜಾತ್ರಾ ಮಹೋತ್ಸವ ಸಂಪೂರ್ಣ ರದ್ದು; ಡಿವೈಎಸ್ಪಿ ಜಾವೀದ ಇನಾಮದಾರ
ಉದಗಟ್ಟಿ ಉದ್ದಮ್ಮದೇವಿ ಜಾತ್ರಾ ಮಹೋತ್ಸವ ಸಂಪೂರ್ಣ ರದ್ದು; ಡಿವೈಎಸ್ಪಿ ಜಾವೀದ ಇನಾಮದಾರ ಬೆಟಗೇರಿ: ಮಹಾಮಾರಿ ಕರೊನಾ 2ನೇ ಅಲೆಯಿಂದ ಕರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆ ಹಾಗೂ ಬೆಳಗಾವಿ ಲೋಕಸಭಾ ಉಪ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿದ್ದರಿಂದ ರಾಜ್ಯ ಸರ್ಕಾರದ ಆದೇಶದನುಸಾರ ಗೋಕಾಕ ತಾಲೂಕಿನ ಉದಗಟ್ಟಿ ಗ್ರಾಮದ ಉದ್ದಮ್ಮದೇವಿ ಜಾತ್ರಾ ಮಹೋತ್ಸವ ಸಂಪೂರ್ಣ ರದ್ದು ಮಾಡಲಾಗಿದೆ ಎಂದು ಗೋಕಾಕ ಡಿವೈಎಸ್ಪಿ ಜಾವೀದ ಇನಾಮದಾರ ಹೇಳಿದರು. ಗೋಕಾಕ ತಾಲೂಕಾಡಳಿತ ಮತ್ತು ಗೋಕಾಕ …
Read More »ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರಿಗೆ ಆಶೀರ್ವಾದ ಮಾಡುವಂತೆ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ ಮತದಾರರಲ್ಲಿ ಮನವಿ
ಗೋಕಾಕ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನೋಪಯೋಗಿ ಕಾರ್ಯಕ್ರಮಗಳನ್ನು ಮನಗಂಡು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರಿಗೆ ಆಶೀರ್ವಾದ ಮಾಡುವಂತೆ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು ಮತದಾರರಲ್ಲಿ ಮನವಿ ಮಾಡಿದರು. ರವಿವಾರದಂದು ಅರಭಾವಿ ಮತಕ್ಷೇತ್ರದ ಲೋಳಸೂರ, ಬಸಳಿಗುಂದಿ, ನಲ್ಲಾನಟ್ಟಿ ಗ್ರಾಮಗಳಿಗೆ ತೆರಳಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರ …
Read More »