ಬೆಟಗೇರಿ:ಪ್ರಧಾನಿ ನರೇಂದ್ರ ಮೋದಿ ಅವರು ಏನು ಮಾಡುತ್ತಾರೆ ಅದಕ್ಕೆಲ್ಲಾ ಟೀಕೆ ಮಾಡುವುದೇ ಸಿದ್ಧರಾಮಯ್ಯನವರ ಕೆಲಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೆಚ್ಚದವರೆಂದರೆ ಒಂದು ಪಾಕಿಸ್ತಾನ, ಇನ್ನೂಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತ್ರ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಅರಭಾಂವಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಬೆಟಗೇರಿ ಗ್ರಾಮದಲ್ಲಿ ಸೋಮವಾರದಂದು ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ ಅವರ ಪರವಾಗಿ ಮಾತಯಾಚಿಸಿ ಮಾತನಾಡಿದ ಅವರು, ಬೆಳಗಾವಿ …
Read More »Daily Archives: ಏಪ್ರಿಲ್ 12, 2021
ಕನ್ಪ್ಯೂಸ್ ಮಾಡ್ಕೋಬೇಡಿ. ತಪ್ಪು ದಾರಿ ಹಿಡಿಬೇಡಿ. ಮಂಗಳಾ ಅಂಗಡಿ ಬೆಂಬಲಿಸಿ-ಕಮಲ ಅರಳಿಸಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದ ಶಾಸಕ ಬಾಲಚಂದ್ರ ಜಾರಕಿಹೊಳಿ
ಕನ್ಪ್ಯೂಸ್ ಮಾಡ್ಕೋಬೇಡಿ. ತಪ್ಪು ದಾರಿ ಹಿಡಿಬೇಡಿ. ಮಂಗಳಾ ಅಂಗಡಿ ಬೆಂಬಲಿಸಿ-ಕಮಲ ಅರಳಿಸಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಕುಟುಂಬವೇ ಬೇರೆ. ರಾಜಕಾರಣವೇ ಬೇರೆ. ಕಾರ್ಯಕರ್ತರು ಏ-17 ರಂದು ನಡೆಯುವ ಈ ಉಪಚುನಾವಣೆಯಲ್ಲಿ ಯಾವುದೇ ಗೊಂದಲಕ್ಕೆ ಒಳಗಾಗದೇ ದೇಶದ ಸಮಗ್ರತೆ, ಸುರಕ್ಷತೆ ಹಾಗೂ ಅಭಿವೃದ್ದಿ ದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರಿಗೆ ಮತ ಚಲಾಯಿಸಿ ಆಶೀರ್ವಾದ ಮಾಡಬೇಕೆನ್ನುವ ಮೂಲಕ …
Read More »ಬಿಜೆಪಿ ಬಗ್ಗೆ ಮಾತನಾಡುವ ಹಕ್ಕು ಕಾಂಗ್ರೇಸ್ಸಿಗಿಲ್ಲ, ನಮ್ಮದು ದೇಶ ಪ್ರೇಮಿ ಪಕ್ಷ ಬಿಜೆಪಿ – ಸಚಿವ ಈಶ್ವರಪ್ಪ ರಾಜಾಪೂರ, ವಡೇರಹಟ್ಟಿ, ಕುಲಗೋಡ, ಬೆಟಗೇರಿ ಗ್ರಾಮಗಳಲ್ಲಿ ಸಚಿವ ಈಶ್ವರಪ್ಪ ಮಂಗಳಾ ಅಂಗಡಿ ಪರ ಮತಯಾಚನೆ
ಬಿಜೆಪಿ ಬಗ್ಗೆ ಮಾತನಾಡುವ ಹಕ್ಕು ಕಾಂಗ್ರೇಸ್ಸಿಗಿಲ್ಲ, ನಮ್ಮದು ದೇಶ ಪ್ರೇಮಿ ಪಕ್ಷ ಬಿಜೆಪಿ – ಸಚಿವ ಈಶ್ವರಪ್ಪ ರಾಜಾಪೂರ, ವಡೇರಹಟ್ಟಿ, ಕುಲಗೋಡ, ಬೆಟಗೇರಿ ಗ್ರಾಮಗಳಲ್ಲಿ ಸಚಿವ ಈಶ್ವರಪ್ಪ ಮಂಗಳಾ ಅಂಗಡಿ ಪರ ಮತಯಾಚನೆ ಘಟಪ್ರಭಾ: ಈ ಚುನಾವಣೆ ವ್ಯಕ್ತಿಗಳ ನಡುವಿನ ಚುನಾವಣೆಯಲ್ಲ. ಪಕ್ಷಗಳ ಮಧ್ಯ ನಡೆಯುತ್ತಿರುವ ಉಪ ಚುನಾವಣೆ. ಇಡೀ ವಿಶ್ವವೇ ಪ್ರಧಾನಿ ನರೇಂದ್ರ ಮೋದಿಯವರ ಪಾರದರ್ಶಕ ಆಡಳಿತವನ್ನು ಮೆಚ್ಚಿ ಕೊಂಡಾಡುತ್ತಿರುವ ಸಮಯದಲ್ಲಿ ಮೋದಿಯವರ ಬಗ್ಗೆ ಏಕ ವಚನದಲ್ಲಿ ಮಾತನಾಡುತ್ತಿರುವ …
Read More »