Breaking News

Daily Archives: ಏಪ್ರಿಲ್ 15, 2021

ಪ್ರಧಾನಿ ಮೋದಿ ಅವರಿಗೆ ಧರಣಿ ನಿರತ ರೈತರನ್ನು ಮಾತನಾಡಿಸಿ ಬರಲು ಸಮಯವೇ ಸಾಲುತ್ತಿಲ್ಲ – ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಗ್ರಹ ಸಚಿವ ರಾಮಲಿಂಗಾರೆಡ್ಡಿ

ಮೂಡಲಗಿ: ಆಸ್ಪತ್ರೆಯೊಂದರಲ್ಲಿ ಜನಿಸಿದ ಅಂಬಾನಿಯ ಮೊಮ್ಮಗನ್ನು ನೋಡಲು ಪ್ರಧಾನಿ ಮೋದಿ ಅವರಿಗೆ ಸಮಯವಿದೆ ಆದರೆ ಧರಣಿ ನಿರತ ರೈತರನ್ನು ಮಾತನಾಡಿಸಿ ಬರಲು ಇವರಿಗೆ ಸಮಯವೇ ಸಾಲುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಗ್ರಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಪಟ್ಟಣದ ಶಿವಬೋಧರಂಗ ಬ್ಯಾಂಕ ಸಂಭಾಗಣದಲ್ಲಿ ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಪರ ಮತಯಾಚಣೆ ವೇಳೆ ಮಾತನಾಡಿದ ಅವರು. ಕೇಂದ್ರ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತಂದಿದ್ದಾರೆ. ಚುನಾವಣೆ ಸಂದರ್ಭದಲ್ಲಿ …

Read More »

ಬರುವ ಶನಿವಾರದಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರಿಗೆ ಮತ ಚಲಾಯಿಸಿ ಆಶೀರ್ವಾದ ಮಾಡಬೇಕು- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಬರುವ ಶನಿವಾರದಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರಿಗೆ ಮತ ಚಲಾಯಿಸಿ ಆಶೀರ್ವಾದ ಮಾಡಬೇಕು. ಕ್ಷೇತ್ರದ ಹಾಗೂ ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ದಿ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ ಪಕ್ಷದ ಋಣ ತೀರಿಸುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ನಗರದ ಹೊರವಲಯದಲ್ಲಿರುವ ಅಕ್ಕಮಹಾದೇವಿ ಸಭಾ ಭವನದಲ್ಲಿ ಗುರುವಾರ ಸಂಜೆ ಅರಭಾವಿ ಕ್ಷೇತ್ರದ ಮುಖಂಡರು, ಚುನಾಯಿತ ಪ್ರತಿನಿಧಿಗಳು …

Read More »

ಮೂಡಲಗಿಯಲ್ಲಿ ಸಿದ್ಧ ಸಮಾಧಿ ಯೋಗ ಶಿಬಿರ

ಮೂಡಲಗಿ: ಮನುಷ್ಯನ ಮಾನಸಿ, ದೈಹಿಕ ಹಾಗೂ ವಿಚಾರವಂತರಾಗಿಸಲು ಅತ್ಯಂತ ಉಪಯುಕ್ತವಾಗಿರುವ ಸಿದ್ಧ ಸಮಾಧಿ ಯೋಗ ಶಿಬಿರವನ್ನು ನಗರದ ಆರಾಧ್ಯ ದೈವ ಶ್ರೀ ಶಿವಬೋಧ ರಂಗ ಮಠದಲ್ಲಿ ಬೆಂಗಳೂರಿನ ಋಷಿ ಸಂಸ್ಕøತಿ ವಿದ್ಯಾ ಕೇಂದ್ರ ಶಾಖೆ ಮೂಡಲಗಿ ಇವರ ಆಶ್ರಯದಲ್ಲಿ ಏ. 18 ರವಿವಾರ ಸಾಂಯಕಾಲ 6-00 ಗಂಟೆಗೆ ಪರಿಚಯ ಕಾರ್ಯಕ್ರಮ, ಏ. 19 ರಿಂದ ತರಗತಿಗಳು ಪ್ರಾರಂಭವಾಗುವದು. ಯೋಗ ಗುರುಜೀ ಅರುಣ ತಿಕೋಟಿಕರ ಗುರುಜೀ ಆಗಮಿಸಲಿದ್ದಾರೆ ಎಂದು ಸಂಘಟಕರಾದ ಪುಲಕೇಶಿ …

Read More »

ಮಂಗಲ ಅಂಗಡಿ ಪರ ಸಂಸದ ಈರಣ್ಣ ಕಡಾಡಿ ಬಿರುಸಿನ ಪ್ರಚಾರ

ಮಂಗಲ ಅಂಗಡಿ ಪರ ಸಂಸದ ಈರಣ್ಣ ಕಡಾಡಿ ಬಿರುಸಿನ ಪ್ರಚಾರ ಮೂಡಲಗಿ: ವಿಶ್ವಮಾನ್ಯ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಏ. 17 ರಂದು ಕಮಲ ಗುರ್ತಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಬಾರಿ ಅಂತರದಿಂದ ಗೆಲ್ಲಿಸಬೇಕೆಂದು ರಾಜ್ಯ ಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಮತದಾರರಲ್ಲಿ ಮನವಿ ಮಾಡಿದರು. ಗುರುವಾರ  ರಂದು ಮೂಡಲಗಿ ನಗರದ ಕರೆಮ್ಮಾ ವೃತ್ತದಿಂದ ಪ್ರಾರಂಭವಾದ …

Read More »

ಪಂಚಮಸಾಲಿ ಮುಖಂಡರಿಂದ ಮುಖ್ಯಮಂತ್ರಿಗೆ ಮನವಿ

ಪಂಚಮಸಾಲಿ ಮುಖಂಡರಿಂದ ಮುಖ್ಯಮಂತ್ರಿಗೆ ಮನವಿ ಮೂಡಲಗಿ – ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ಕೇಳುವ ತಮ್ಮ ನ್ಯಾಯಯುತ ಬೇಡಿಕೆ ಬೇಗನೆ ಈಡೇರಿಸಬೇಕೆಂದು ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮಿತಿಯ ವತಿಯಿಂದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ಕಾರ್ಯಕ್ಕಾಗಿ ಆಗಮಿಸಿದ್ದ ಸಿಎಂ ಅವರಿಗೆ ಪಂಚಮಸಾಲಿ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿತು. ಕೃಷಿ ಕುಟುಂಬದಿಂದ ಬಂದಿರುವ ಪಂಚಮಸಾಲಿ ಲಿಂಗಾಯತ ಸಮುದಾಯವು ಶೈಕ್ಷಣಿಕ ವಾಗಿ, …

Read More »