Breaking News

Daily Archives: ಏಪ್ರಿಲ್ 17, 2021

ಮಂಗಳಾ ಅಂಗಡಿ ಗೆಲವು ನಿಶ್ಚಿತ- ಶಾಸಕ ಬಾಲಚಂದ್ರ ಜಾರಕಿಹೊಳಿ

ಮಂಗಳಾ ಅಂಗಡಿ ಗೆಲವು ನಿಶ್ಚಿತ- ಶಾಸಕ ಬಾಲಚಂದ್ರ ಜಾರಕಿಹೊಳಿ   ಗೋಕಾಕ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರ ಗೆಲುವು ಖಚಿತವೆಂದು ಕೆಎಮ್‍ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ನಗರದ ಹೊಸಪೇಟ ಗಲ್ಲಿಯಲ್ಲಿರುವ ಕೆಬಿಎಸ್ ನಂ 3 ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಪರ ಜಿಲ್ಲೆಯ ಎಲ್ಲ ಸಚಿವರು, ಶಾಸಕರು ಮತ್ತು ಮುಖಂಡರು …

Read More »

ಕಲ್ಲೊಳಿ ಪಟ್ಟಣದ ಎನ್ ಆರ್ ಪಾಟೀಲ ಪದವಿ ಕಾಲೇಜಿನ ಮತಗಟ್ಟೆಗೆ ಕಾಂಗ್ರೆಸ ಮುಖಂಡ ಲಕ್ಕಣ್ಣ ಸವಸುದ್ದಿ ಹಾಗೂ ಅವರ ಪತ್ನಿ ಸವಿತಾ ಆಗಮಿಸಿ ಮತ ಚಲಾಯಿಸಿದರು

ಮೂಡಲಗಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಯಂದು ತಾಲೂಕಿನ ಕಲ್ಲೊಳಿ ಪಟ್ಟಣದ ಎನ್ ಆರ್ ಪಾಟೀಲ ಪದವಿ ಕಾಲೇಜಿನ ಮತಗಟ್ಟೆಗೆ ಕಾಂಗ್ರೆಸ ಮುಖಂಡ ಲಕ್ಕಣ್ಣ ಸವಸುದ್ದಿ ಹಾಗೂ ಅವರ ಪತ್ನಿ ಸವಿತಾ ಆಗಮಿಸಿ ಮತ ಚಲಾಯಿಸಿದರು. ಮತದಾನ ಶಾಂತಿಯುತವಾಗಿ ಜರುಗಿದ ಬಗ್ಗೆ ತಿಳಿದು ಬಂದಿತು.

Read More »

ಕಲ್ಲೋಳಿ ಪಟ್ಟಣದಲ್ಲಿ ಮತ ಚಲಾಯಿಸಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಮೂಡಲಗಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಕಲ್ಲೋಳಿ ಪಟ್ಟಣದ 101 ಮತಗಟ್ಟೆಯಲ್ಲಿ ಮತ ಚಲಾಯಿಸಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು, ಕೋವಿಡ್ 19 ಸುರಕ್ಷತಾ ನಿಯಮಗಳನ್ನು ಪಾಲಿಸಿ ಮತಚಲಾಯಿಸಿದರು.

Read More »