ಎ. 26 ರಿಂದ ಮೇ 4 ರವರೆಗೆ ಮಧ್ಯಾಹ್ನ ನಂತರ ಅಂಗಡಿ ಮುಗ್ಗಟ್ಟುಗಳು ಬಂದ್ ಕೊರೋನಾ ಚೈನ್ ಬ್ರೇಕ್ ಮಾಡುವುದೇ ತಮ್ಮ ಉದ್ಧೇಶ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕೊರೋನಾ ಎರಡನೇ ಅಲೆ ದಿನೇ ದಿನೇ ಉಲ್ಭಣವಾಗುತ್ತಿದ್ದು, ಇದರ ಹತೋಟಿಗೆ ತರಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಇದಕ್ಕಾಗಿ ಸೋಮವಾರದಿಂದ ಮೇ 4 ರವರೆಗೆ ಸ್ವಯಂ ಪ್ರೇರಿತರಾಗಿ ಮದ್ಯಾಹ್ನ ಅಂಗಡಿಗಳನ್ನು ಬಂದ ಮಾಡಿ ಸಹಕರಿಸುವಂತೆ ಅರಭಾವಿ ಶಾಸಕ ಬಾಲಚಂದ್ರ …
Read More »Daily Archives: ಏಪ್ರಿಲ್ 23, 2021
ಸುಣಧೋಳಿ ಜಡಿಸಿದ್ಧೇಶ್ವರ ಹಾಗು ಯಾದವಾಡ ಗಟ್ಟಿ ಬಸವೇಶ್ವರ ಜಾತ್ರೆ ಹಾಗೂ ರಥೋತ್ಸವ ಸಂಪೂರ್ಣ ರದ್ದು; ಪಿಎಸ್ಐ ಎಚ್.ಕೆ.ನರಳೆ
ಸುಣಧೋಳಿ ಜಡಿಸಿದ್ಧೇಶ್ವರ ಹಾಗು ಯಾದವಾಡ ಗಟ್ಟಿ ಬಸವೇಶ್ವರ ಜಾತ್ರೆ ಹಾಗೂ ರಥೋತ್ಸವ ಸಂಪೂರ್ಣ ರದ್ದು; ಪಿಎಸ್ಐ ಎಚ್.ಕೆ.ನರಳೆ ಬೆಟಗೇರಿ: ಮಹಾಮಾರಿ ಕರೊನಾ 2ನೇ ಅಲೆಯಿಂದ ಕರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಆದೇಶದ ಮಾರ್ಗಸೂಚಿ ನಿಯಮಗಳನುಸಾರ ಕುಲಗೋಡ ಪೊಲೀಸ್ ಠಾಣಾ ವ್ಯಾಪಿಯ ಹಲವಾರು ಹಳ್ಳಿಗಳಲ್ಲಿ ನಡೆಯಬೇಕಿದ್ದ ಪ್ರಸಕ್ತ ವರ್ಷದ ವಿವಿಧ ಜಾತ್ರೆ ಹಾಗೂ ರಥೋತ್ಸವವನ್ನು ಸಂಪೂರ್ಣ ರದ್ದು ಮಾಡಲಾಗಿದೆ ಎಂದು ಕುಲಗೋಡ ಪೊಲೀಸ್ ಠಾಣೆ ಪಿಎಸ್ಐ …
Read More »