Breaking News

Daily Archives: ಏಪ್ರಿಲ್ 24, 2021

ಬೆಟಗೇರಿ ಗ್ರಾಮದಲ್ಲಿ ಕೇವಲ ಆಸ್ಪತ್ರೆ, ಔಷಧ ಮಳಿಗೆಗಳು ಹೊರತುಪಡಿಸಿ, ಅಂಗಡಿ-ಮುಂಗಟ್ಟುಗಳನ್ನು ತೆರೆಯದೇ ಸಂಪೂರ್ಣ ಬಂದ್

ಬೆಟಗೇರಿ:ಕರೋನಾ ಮಹಾಮಾರಿಯನ್ನು ಮಟ್ಟಹಾಕುವ ನಿಟ್ಟಿನಲ್ಲಿ ರಾಜ್ಯಾದ್ಯಂತ ವಾರಾಂತ್ಯ ಕಫ್ರ್ಯೂ ಜಾರಿಯಾದ ಹಿನ್ನಲೆಯಲ್ಲಿ ಶನಿವಾರ ಏ.24 ರಂದು ಬೆಟಗೇರಿ ಗ್ರಾಮದಲ್ಲಿ ಕೇವಲ ಆಸ್ಪತ್ರೆ, ಔಷಧ ಮಳಿಗೆಗಳು ಹೊರತುಪಡಿಸಿ, ಅಂಗಡಿ-ಮುಂಗಟ್ಟುಗಳನ್ನು ಬಾಗಿಲು ತೆರೆಯದೇ ಸಂಪೂರ್ಣ ಬಂದ್ ಮಾಡಲಾಗಿತ್ತು. ಎಲ್ಲ ಬೀದಿಗಳು, ಪ್ರಮುಖ ಸ್ಥಳಗಳು ಸಹ ಬೀಕೂ ಎನ್ನುತ್ತಿದ್ದವು. ಸ್ಥಳೀಯ ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ಕುಲಗೋಡ ಪೊಲೀಸ್ ಠಾಣೆ ಪೊಲೀಸ್ ರ ನೇತೃತ್ವದಲ್ಲಿ ಇಲ್ಲಿಯ ಪ್ರಮುಖ ಬೀದಿ, ಸ್ಥಳಗಳಲ್ಲಿ ಮಾಸ್ಕ್ ಇಲ್ಲದೇ ಓಡಾಡುವ …

Read More »

ತಾಲೂಕಾಡಳಿತದಿಂದ ಸಕಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ – ನಿವೃತ್ತ ತಾಲೂಕಾ ವೈದ್ಯಾಧಿಕಾರಿ ಡಾ. ಆರ್.ಎಸ್ ಬೆನಚನಮರಡಿ

ಮೂಡಲಗಿ: ಕೊರೋನಾ ಮಹಾ ಮಾರಿಯಿಂದ ಜನ ಜೀವನ ಮೇಲೆ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ತಾಲೂಕಾಡಳಿತದಿಂದ ಸಕಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ನಿವೃತ್ತ ತಾಲೂಕಾ ವೈದ್ಯಾಧಿಕಾರಿ ಡಾ. ಆರ್.ಎಸ್ ಬೆನಚನಮರಡಿ ಹೇಳಿದರು. ಅವರು ಶನಿವಾರದಂದು ಮೂಡಲಗಿ ಹಾಗೂ ಮಲ್ಲಾಪೂರ ಪಿಜಿ ಗ್ರಾಮಗಳ ಆರೋಗ್ಯ ಕೇಂದ್ರಗಳ ನಿಗದಿನ ಕೊವೀಡ್ ಕೇಂದ್ರಗಳಿಗೆ ಭೇಟಿ ನೀಡಿ ಕೈಗೊಂಡ ಕ್ರಮಗಳನ್ನು ತಾಲೂಕಾ ತಂಡದೊಂದಿಗೆ ತೆರಳಿ ಪರಿಶೀಲಿಸಿ ಮಾತನಾಡಿದ ಅವರು, ಕೆ.ಎಮ್.ಎಫ್ ಅಧ್ಯಕ್ಷರು, ಅರಭಾಂವಿ ಶಾಸಕರಾದ …

Read More »