Breaking News

Daily Archives: ಏಪ್ರಿಲ್ 29, 2021

ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಗೆ ರೂ 60 ಲಕ್ಷ ಲಾಭ – ಸಂಸದ ಈರಣ್ಣ ಕಡಾಡಿ

ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಗೆ ರೂ 60 ಲಕ್ಷ ಲಾಭ – ಸಂಸದ ಈರಣ್ಣ ಕಡಾಡಿ ಮೂಡಲಗಿ : ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ, ಇದರ ಪ್ರಸಕ್ತ ಹಣಕಾಸು ವರ್ಷದಲ್ಲಿ ರೂ 60 ಲಕ್ಷ ಲಾಭಗಳಿಸಿ ಸಹಕಾರಿಯು ಪ್ರಗತಿಯಲ್ಲಿ ಸಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷ, ಸಂಸದ ಈರಣ್ಣ ಕಡಾಡಿ ಹೇಳಿದರು. ಕಲ್ಲೋಳಿ ಪಟ್ಟಣದಲ್ಲಿ ಏ-29 ರಂದು ಸಹಕಾರಿಯ ಸಭಾಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಡಾಡಿ ಅವರು …

Read More »