ಗೋಕಾಕ ತಾಲೂಕಿಗೆ ಕೊವಿಡ್ ಸೋಂಕಿತರಿಗಾಗಿ ಆಕ್ಸಿಜನ್ ಪ್ಲಾಂಟ್ ಮಂಜೂರು-ಶಾಸಕ ಬಾಲಚಂದ್ರ ಜಾರಕಿಹೊಳಿ ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಟಾಸ್ಕ್ಪೋರ್ಸ್ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್.ಎಸ್.ಎಫ್. …
Read More »Daily Archives: ಮೇ 5, 2021
ಕೊರೋನಾ ಎರಡನೆ ಅಲೆ ಭಯಂಕರವಾಗಿದೆ ಪ್ರತಿಯೊಬ್ಬರೂ ಜಾಗೃತೆ ವಹಿಸಿ – ಹರ್ದಿ
ಕೊರೋನಾ ಎರಡನೆ ಅಲೆ ಭಯಂಕರವಾಗಿದೆ ಪ್ರತಿಯೊಬ್ಬರೂ ಜಾಗೃತೆ ವಹಿಸಿ – ಹರ್ದಿ ಮೂಡಲಗಿ: ಕೊರೋನಾ ಎರಡನೇ ಅಲೆಯಿಂದ ಸೋಂಕಿತರು ಹೆಚ್ಚಾಗಿ ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿರುವುದು ಕಳವಳಕಾರಿ ವಿಷಯವಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಕಳವಳ ವ್ಯಕ್ತಪಡಿಸಿದರು. ಬುಧವಾರದಂದು ಇಲ್ಲಿಯ ಕಲ್ಮೇಶ್ವರ ವೃತ್ತದಲ್ಲಿ ಪುರಸಭೆ ಕಾರ್ಯಾಲಯ, ಪೋಲಿಸ ಠಾಣೆ, ಪತ್ರಕರ್ತರ ಬಳಗ ಹಾಗೂ ಸಮುದಾಯ ಆರೋಗ್ಯಕೇಂದ್ರ ಸಂಯುಕ್ತ ಆಶ್ರಯದಲ್ಲಿ ಕೊರೋನಾ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ …
Read More »
IN MUDALGI Latest Kannada News