ಘಟಪ್ರಭಾ: ನಗರ ಪ್ರದೇಶಕ್ಕಿಂತ ಈಗ ಗ್ರಾಮಾಂತರ ಪ್ರದೇಶಗಳಲ್ಲಿ ಕರೋನಾ ವ್ಯಾಪಕವಾಗಿ ಹರಡುತ್ತಿದ್ದು ಪಂಚಾಯತ ಅಭಿವೃದ್ದಿ ಅಧಿಕಾರಿಗಳು, ಗ್ರಾಮಲೆಕ್ಕಾಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮದ ಚುನಾಯಿತ ಪ್ರತಿನಿಧಿಗಳು ಎಲ್ಲರೂ ಜಾಗೃತರಾಗಿ ಸರ್ಕಾರದ ಕೋವಿಡ್ ನಿಯಮಗಳನ್ನು ತರುವ ಮೂಲಕ ಹಳ್ಳಿಗಳಿಂದ ಕರೋನಾ ಹಿಮ್ಮೆಟ್ಟಿಸಬೇಕಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕರೆ ನೀಡಿದರು. ಸೋಮವಾರ ಮೇ 17 ರಂದು ಅರಭಾವಿ ಸಮೀಪದ ಘಟಪ್ರಭಾ ಸಕ್ಕರೆ ಕಾರ್ಖಾನೆಯ ಪ್ರೀಯದರ್ಶನಿ ಸಭಾ ಭವನದಲ್ಲಿ …
Read More »Daily Archives: ಮೇ 17, 2021
ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕವನ್ನು ಹೊಂದಿರುವ ಸೋಂಕಿತರು ಕಡ್ಡಾಯವಾಗಿ ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳಬೇಕು – ಡಾ. ಆರ್. ಎಸ್. ಬೆಣಚಿನಮರಡಿ
ಮೂಡಲಗಿ: ತಾಲೂಕಿನ ಯಾದವಡ ಗ್ರಾಮದಲ್ಲಿ ಕೊರೋನಾ ನಿಯಂತ್ರಣ ತೆಡೆಗಟ್ಟಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರಿಗೆ ಯಾದವಾಡ ಗ್ರಾಮದಲ್ಲಿ ಸೋಮವಾರದಂದು ಜಾಗೃತಿ ಮೂಡಿಸುವ ಸಭೆ ಜರುಗಿತು. ಮೂಡಲಗಿ ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಮಾತನಾಡಿ, ದಿನೇ ದಿನೇ ಕೊರೋನಾ ಸೋಂಕು ಹೆಚ್ಚುತ್ತಿದೆ, ಈಗಾಗಲೇ ಇದರ ಮಟ್ಟ ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಿಲಾಗಿದೆ. ಕೊರೋನಾ ಬಗ್ಗೆ ಸಾರ್ವಜನಿಕರು ಜಾಗೃತಿಯಿಂದ ಇರಬೇಕು. ಆದರೆ ಇದರಿಂದ ಯಾರೂ ಗಾಬರಿಯಾಗಬಾರದು ಎಂದು ಹೇಳಿದರು. ಸೋಂಕಿತರಿಗೆ …
Read More »