Breaking News
Home / 2021 / ಮೇ / 20

Daily Archives: ಮೇ 20, 2021

ಸ್ವತಃ ಸಾಹಿತ್ಯ ರಚಿಸಿ ಹಾಡುವ ಮೂಲಕ ಜಾಗೃತಿ ಮೂಡಿಸುತ್ತಿರುವ ಪೊಲೀಸ್ ಸಿಬ್ಬಂದಿ : ಅನಿಲ್ ಮಡಿವಾಳ

ಮೂಡಲಗಿ : ಕೊರೋನಾ ವೈರಸ್ ಕುರಿತು ಹಲವು ಜಾಗೃತಿಕ ಗೀತೆಗಳು ಹೊರಬಂದಿವೆ. ಹಲವಾರು ಕಲಾವಿದರು ಜಾಗೃತಿ ಮೂಡಿಸುವ ಸಾಹಿತ್ಯ ರಚಿಸುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ಅದೇ ರೀತಿ ಸ್ಥಳೀಯ ಪೊಲೀಸ್ ಠಾಣೆಯ ಸಿಬ್ಬಂದಿ ಅನಿಲ್ ಮಡಿವಾಳ ಅವರು ಸಾಹಿತ್ಯ ರಚಿಸಿ ಹಾಡುವ ಮೂಲಕ ಕೊರೋನಾ ಜಾಗೃತಿ ಗೀತೆಗಳನ್ನು ಸಾರ್ವಜನಿಕರು ಮನಸೋತು ವೈಲರ್ ಮಾಡತೊಡಗಿದ್ದಾರೆ. ಕಳೆದ ವರ್ಷವೂ ಕೂಡ ಕೊರೋನಾ ಸಂದರ್ಭದಲ್ಲೂ ಸಹ ಅನೇಕ ಗೀತೆಗಳನ್ನು ಹಾಡುವ …

Read More »

ನಮ್ಮ ನಿತ್ಯ ಜೀವನದಲ್ಲಿ ಶಿಸ್ತಿನ ಯೋಗ, ಧ್ಯಾನ, ವ್ಯಾಯಾಮ ಮಾಡಬೇಕು- ಕುಲಸಚಿವ ಡಾ. ಬಸವರಾಜ ಪದ್ಮಶಾಲಿ

ಉತ್ತಮ ಆರೋಗ್ಯದ ಕಾಳಜಿ ಅವಶ್ಯಕ: ಕುಲಸಚಿವ ಡಾ. ಬಸವರಾಜ ಪದ್ಮಶಾಲಿ ಕಲ್ಲೋಳಿ: ನಮ್ಮ ನಿತ್ಯ ಜೀವನದಲ್ಲಿ ಶಿಸ್ತಿನ ಯೋಗ, ಧ್ಯಾನ, ವ್ಯಾಯಾಮ ಮಾಡಬೇಕು. ಉತ್ತಮ ಆಹಾರ, ನೀರು ಹಾಗೂ ಗಾಳಿಯನ್ನು ಸೇವಿಸುವುದರ ಮೂಲಕ ಕೊರೋನಾದಂತಹ ಸಾಂಕ್ರಾಮಿಕ ರೋಗಗಳು ನಮ್ಮ ದೇಹವನ್ನು ಬಾಧಿಸದಂತೆ ಎಚ್ಚರ ವಹಿಸಬೇಕು ಎಂದು ರಾಣಿ ಚನ್ನಮ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಬಸವರಾಜ ಪದ್ಮಶಾಲಿ ನುಡಿದರು. ಅವರು ಗುರುವಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ಹಾಗೂ ಕಲ್ಲೋಳಿಯ ಎಸ್.ಆರ್.ಇ.ಎಸ್. …

Read More »

ಕೊವೀಡ್‌ದಿಂದ ತುಕ್ಕಾನಟ್ಟಿ ಗ್ರಾಮದಲ್ಲಿ ಒಂದೇ ದಿನ ಆರು ಸಾವು ಸತ್ಯಕ್ಕೆ ದೂರವಾದದ್ದು- ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ

ಮೂಡಲಗಿ : ಬುಧುವಾರದಂದು ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಕೊರೋನಾ ಸೋಂಕಿನಿoದ 6 ಜನರ ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಅದು ಸತ್ಯಕ್ಕೆ ದೂರವಾದದ್ದು ಎಂದು ಮೂಡಲಗಿ ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಅವರು ಸ್ಪಷ್ಟನೆ ನೀಡಿದ್ದಾರೆ. ತುಕ್ಕಾನಟ್ಟಿ ಗ್ರಾಮದಲ್ಲಿ ಒಂದೇ ದಿನ ಆರು ಸಾವನ್ನಪ್ಪಿರುವುದು ನಿಜ ಆದರೆ ಕೋವಿಡ್‌ದಿಂದ ನಾಲ್ಕು ಸಾವನ್ನಪ್ಪಿದ್ದಾರೆ, ವಯೋವೃದ್ಧರಾಗಿ ಇಬ್ಬರು ಸಾವನ್ನಪ್ಪಿದರೆ, ಕೋವಿಡ್‌ದಿಂದ ಮನೆಯಲ್ಲಿ ಇಬ್ಬರು ಸಾವಿಗೇಡಾದರೆ ಬೇರೆ ತಾಲೂಕಿನ ಆಸ್ಪತ್ರೆಯಲ್ಲಿ ಇಬ್ಬರು …

Read More »

ಪ್ಯಾಕೇಜ್ ಘೋಷಣೆಯು ಒಂದು ವಾರದೊಳಗೆ ಜನರಿಗೆ ಮುಟ್ಟುವಂತ ಕಾರ್ಯವಾಗಬೇಕು- ಲಖಣ್ಣ ಸವಸುದ್ದಿ

ಮೂಡಲಗಿ : ಲಾಕ್‍ಡೌನ್ ವಿಧಿಸಿರುವ ಹಿನ್ನೆಲೆಯಲ್ಲಿ ಸಂಕಷ್ಟಕೊಳಗಾಗಿರುವ ರೈತರು, ಕಾರ್ಮಿಕರು ಸೇರಿದಂತೆ ವಿವಿಧ ವರ್ಗಗಳ ಜನರಿಗೆ ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ರೂ 1250 ಕೋಟಿ ಮೊತ್ತದ ಪರಿಹಾರ ಘೋಷಣೆ ಮಾಡಿರುವ ರಾಜ್ಯ ಸರ್ಕಾರದ ಕಾರ್ಯವನ್ನು ಸ್ವಾಗತಿಸಿದ ಕಾಂಗ್ರೇಸ್ ಮುಖಂಡ ಲಖಣ್ಣ ಸವಸುದ್ದಿ ಹೇಳಿದರು. ಗುರುವಾರದಂದು ಪಟ್ಟಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ವರ್ಷ ಕೇಂದ್ರ ಹಾಗೂ ರಾಜ್ಯ ಸರ್ಕಾರ ಲೌಕ್‍ಡೌನ ಹಿನ್ನೆಲೆಯಲ್ಲಿ ಪರಿಹಾರ ಘೋಷಣೆ ಮಾಡಿದ್ದರು, ಆದರೆ …

Read More »

ಶಿಥಿಲೀಕರಣಗೊಂಡಿದ್ದ ಆರೋಗ್ಯ ಇಲಾಖೆಯ ವಸತಿ ಗೃಹಗಳಿಗೆ ಕಾಯಕಲ್ಪ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಶಿಥಿಲೀಕರಣಗೊಂಡಿದ್ದ ಆರೋಗ್ಯ ಇಲಾಖೆಯ ವಸತಿ ಗೃಹಗಳಿಗೆ ಕಾಯಕಲ್ಪ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ರೋಗಿಗಳ ಅನುಕೂಲಕ್ಕಾಗಿ ಸ್ವಂತ ಹಣ ನೀಡಿ ದುರಸ್ತಿ ಮಾಡಿಸಿ ನವೀಕರಣಗೊಳಿಸಿದ ಮಾದರಿ ಶಾಸಕ. ಬಾಲಚಂದ್ರ ಜಾರಕಿಹೊಳಿ ಅವರ ಜನಪರ ಕಾಳಜಿಗೆ ಷಹಬಾಷ ಎಂದ ಮೂಡಲಗಿ ಜನ ಮೂಡಲಗಿ : ಕೋವಿಡ್ ಎರಡನೇ ಅಲೆ ಸಾಕಷ್ಟು ಪರಿಣಾಮ ಬೀರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಅರಬಾವಿ ಕ್ಷೇತ್ರದ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಜನರ …

Read More »