ಪೋಲಿಸ್ ಸಿಬ್ಬಂದಿಗೆ ಉಪಹಾರ ವ್ಯವಸ್ಥೆ ಮೂಡಲಗಿ: ಕೊರೋನಾ ವೈರಸ್ ಸೋಂಕು ನಿಯಂತ್ರಣದ ಲಾಕ್ಡೌನ್ ಸಮಯದಲ್ಲಿ ಬಿಸಿಲು,ಗಾಳಿ ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿರುವ ಪೋಲಿಸ ಸಿಬ್ಬಂದಿಗೆ ಮತ್ತು ಯಾವುದೇ ಫಲಾಪೇಕ್ಷೆ ಇಲ್ಲದೆ ಕೋವಿಡ್ನಿಂದ ಮೃತಪಟ್ಟ ಶವಗಳನ್ನು ಅಂತ್ಯ ಸಂಸ್ಕಾರ ಮಾಡುತ್ತಿರುವ ಅಂಜುಮನ್ ಇಸ್ಲಾಂ ಕಮಿಟಿ ಯುವ ಪಡೆಗೆ, ಹಾಗೂ ಪತ್ರಕರ್ತರಿಗೆ ಇಲ್ಲಿಯ ಶಿವಲಿಂಗೇಶ್ವರ ಕ್ಯಾಂಟಿನ್ ಮಾಲಿಕ ಚನ್ನಯ್ಯಾ ನಿರ್ವಾಣಿ ಬೆಳಗಿನ ಉಪಹಾರದ ವ್ಯವಸ್ಥೆ ಮಾಡಿದರು. ಉಪಹಾರಅಹಾರ ವಿತರಿಸಿ ಮಾತನಾಡಿದ ಅವರು, ಈ ಲಾಕ್ಡೌನ …
Read More »Daily Archives: ಮೇ 24, 2021
ಮೊದಲ ಹಂತದ ಲಸಿಕೆ ಪಡೆದ ಪತ್ರಕರ್ತರು
ಮೊದಲ ಹಂತದ ಲಸಿಕೆ ಪಡೆದ ಪತ್ರಕರ್ತರು ಮೂಡಲಗಿ: ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೊದಲ ಹಂತದ ಕೋವಿಡ್ ಲಸಿಕೆ ಪಡೆಯಲು ಪತ್ರಕರ್ತರು ಆಗಮಿಸಿ ಸರತಿ ಸಾಲಿನಲ್ಲಿ ಕುಳಿತಿರುವುದು.ಅಧ್ಯಕ್ಷ ಲಕ್ಷ್ಮಣ ಅಡಿಹುಡಿ, ಕಾರ್ಯದರ್ಶಿ ಸುಭಾಸ ಗೊಡ್ಯಾಗೋಳ ಹಾಗೂ ಬಳಗದ ಸದಸ್ಯರು ಇದ್ದಾರೆ.
Read More »ವೈದ್ಯರ ನಡಿಗೆ ಹಳ್ಳಿಗಳ ಕಡೆಗೆ ವಿಶೇಷ ಕಾರ್ಯಕ್ರಮಕ್ಕೆ-ಸಂಸದ ಈರಣ್ಣ ಕಡಾಡಿ ಚಾಲನೆ
ವೈದ್ಯರ ನಡಿಗೆ ಹಳ್ಳಿಗಳ ಕಡೆಗೆ ವಿಶೇಷ ಕಾರ್ಯಕ್ರಮಕ್ಕೆ-ಸಂಸದ ಈರಣ್ಣ ಕಡಾಡಿ ಚಾಲನೆ ಮೂಡಲಗಿ: ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಾಗಿ ಕಂಡು ಬರುತ್ತಿರುವ ಕಾರಣದಿಂದ ಸರ್ಕಾರ ವೈದ್ಯರ ನಡಿಗೆ ಹಳ್ಳಿಯ ಕಡೆಗೆ ಎಂಬ ಕಾರ್ಯಕ್ರಮ ಜಾರಿಗೆ ತಂದಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಮೇ 24 ರಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಆವರಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಈರಣ್ಣ ಕಡಾಡಿ ಅವರು ಗ್ರಾಮದ …
Read More »