ಮೂಡಲಗಿ : ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಎರಡನೇ ಅಲೆಯ ಆರ್ಭಟ ಮುಂದುವರೆದಿದ್ದು, ಕೊರೋನಾ ತಡೆಗಟ್ಟಲು ರಾಜ್ಯ ಸರ್ಕಾರ ಜೂನ್ 7 ರವರೆಗೂ ಲಾಕ್ ಡೌನ್ ಘೋಷಣೆ ಮಾಡಿದೆ. ಇದರಿಂದ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಒಂದು ಕಡೆ ಕೊರೋನಾ ಸೋಂಕಿನಿಂದ ಅನೇಕರು ಬಲಿಯಾಗುತ್ತಿದ್ದು, ಸೋಂಕಿತ ಬಡಪಾಯಿಗಳು ಸರಿಯಾದ ವ್ಯಾಪಾರ, ವೈಹಿವಾಟು ಸ್ಥಗಿತದಿಂದಾಗಿ ತೀವೃ ಆರ್ಥಿಕ ಸಂಕಷ್ಟವನ್ನು ಜನ ಸಾಮಾನ್ಯರು ಎದುರಿಸುತ್ತಿದ್ದಾರೆ. ಮೂಡಲಗಿ ತಾಲೂಕಿನಲ್ಲಿ ಕಳೆದ ಒಂದು ತಿಂಗಳಿಂದ ಕೊರೋನಾ …
Read More »Daily Archives: ಮೇ 29, 2021
ವಿಡಿಯೋ ಸಂವಾದ ಭಾಗವಹಿಸಿ ಮಾತನಾಡಿದ ಈರಣ್ಣ ಕಡಾಡಿ
ಗೋಕಾಕ: ಕರೋನಾ ಸೊಂಕಿಗೆ ತುತ್ತಾದ ಜನಸಾಮಾನ್ಯರು ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ಸಿಗದೇ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿರುತ್ತಾರೆ. ಈ ಆಸ್ಪತ್ರೆಗಳು ಸಂಬಂಧಿಸಿದವರಿಂದ ಚಿಕಿತ್ಸೆ ವೆಚ್ಚವನ್ನು ಬರಿಸಿಕೊಂಡಿದ್ದಾರೆ. ಸದರಿ ಹಣವನ್ನು ಆಯುಷ್ಯಮಾನ್ ಭಾರತ ಮತ್ತು ಆರೋಗ್ಯ ಕರ್ನಾಟಕ ಯೋಜನೆಯಡಿ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸಾ ವೆಚ್ಚವನ್ನು ಸಂದಾಯ ಮಾಡಬೇಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ, ಇದರಿಂದ ಬಡಜನರಿಗೆ ಅನುಕೂಲವಾಗಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶನಿವಾರ ಮೇ 29 …
Read More »ಕೃಷಿ ಕಾಯಕ ಮಾತ್ರ ನಿಂತಿಲ್ಲ, ನಿಜಕ್ಕೂ ರೈತರು ಅಭಿನಂದನಾರ್ಹರು – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ಮೂಡಲಗಿ: ಕಳೆದ ಒಂದು ವರ್ಷದಿಂದ ಕರೋನಾ ಮಹಾಮಾರಿಯ ಅಟ್ಟಹಾಸಕ್ಕೆ ನಲುಗಿದ ದೇಶ ಅನಿವಾರ್ಯವಾಗಿ 2 ಭಾರಿ ಲಾಕ್ಡೌನ್ ಮಾಡಬೇಕಾಯಿತು. ಇದರ ಪರಿಣಾಮ ಉದ್ಯಮಗಳು, ವಿಮಾನ, ರೈಲು, ಬಸ್, ಟ್ರಕ್ ಸೇರಿದಂತೆ ಸಾರಿಗೆ ವ್ಯವಸ್ಥೆ, ಹೊಟೇಲ್ಗಳು, ಚಿತ್ರಮಂದಿರಗಳು, ಮಾಲ್ಗಳು, ಮದುವೆ, ಜಾತ್ರೆ ಒಟ್ಟಿನಲ್ಲಿ ದೇಶದ ಎಲ್ಲಾ ವ್ಯವಹಾರಗಳು ನಿಂತು ಹೋದವು, ಆದರೆ ಕರೋನಾ ಹಿಮ್ಮೆಟ್ಟಿಸಿ ಪ್ರತಿ ವರ್ಷಕ್ಕಿಂತ ಶೇ 10 ರಷ್ಟು ಹೆಚ್ಚು ಉತ್ಪಾದನೆ ಮಾಡಿದ ಅನ್ನದಾತನ ಕೃಷಿ ಕಾಯಕ ಮಾತ್ರ …
Read More »ರೈತರಿಗೆ ಬಿತ್ತನೆ ಬೀಜ ವಿತರಿಸಿದ ನಾಗಪ್ಪ ಶೇಖರಗೋಳ
ರೈತರಿಗೆ ಬಿತ್ತನೆ ಬೀಜ ವಿತರಿಸಿದ ನಾಗಪ್ಪ ಶೇಖರಗೋಳ ಗೋಕಾಕ: ನಗರದ ಎನ್ಎಸ್ಎಫ್ ಅತಿಥಿ ಗೃಹದ ಆವರಣದಲ್ಲಿ ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮುಂಗಾರು ಹಂಗಾಮಿಗೆ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ರೈತ ಸಂರ್ಪಕ ಕೇಂದ್ರಗಳಾದ ಗೋಕಾಕ, ಅರಭಾವಿ, ಕೌಜಲಗಿ ಹಾಗೂ ಬೀಜ ಮಾರಾಟ ಕೇಂದ್ರಗಳ ಜೊತೆಗೆ …
Read More »ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರಿಂದ ರಕ್ತದಾನ-ಸಂಸದ ಈರಣ್ಣ ಕಡಾಡಿ ಚಾಲನೆ
ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರಿಂದ ರಕ್ತದಾನ-ಸಂಸದ ಈರಣ್ಣ ಕಡಾಡಿ ಚಾಲನೆ ಗೋಕಾಕ: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಗೋಕಾಕ ನಗರದ ರೋಟರಿ ಕ್ಲಬ್ ಬ್ಲಡ್ ಬ್ಯಾಂಕ್ನಲ್ಲಿ ರಕ್ತದಾನ ಕಾರ್ಯಕ್ರಮಕ್ಕೆ ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಚಾಲನೆ ನೀಡಿದರು. ಶನಿವಾರ ಮೇ 29 ರಂದು ನಗರದ ರೋಟರಿ ಕ್ಲಬ್ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಈರಣ್ಣ ಕಡಾಡಿ ಅವರು …
Read More »