ಮೂಡಲಗಿ: ರಾಜ್ಯವು ಕೊರೊನಾ ಮಹಾಮಾರಿಯಿಂದ ತತ್ತರಿಸಿದ್ದು,ಸೇವೆಯೇ ಸಂಘಟನೆ ಅಡಿಯಲ್ಲಿ ಕೊರೊನಾ ಪೀಡಿತ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ಲಾಕ್ ಡೌನ್ ಕೆಲಸದಿಂದ ವಂಚಿತ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಲಾಗುತ್ತಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ್ ಪಾಟೀಲ್ ಹೇಳಿದರು. ಅವರು ರವಿವಾರದಂದು ಮೂಡಲಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ಕೋವಿಡ್ ಸೊಂಕಿತ ಹಣ್ಣು ಹಂಪಲು ವಿತರಿಸಲು ಆಸ್ಪತ್ರೆಯ ಸಿಬ್ಬಂದಿಗೆ ಹಣ್ಣುಗಳನ್ನು ಹಸ್ತಾ0ತರಿಸುತ್ತ ಮಾತನಾಡಿ, ದೇಶದ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರ …
Read More »Daily Archives: ಮೇ 30, 2021
ಬನವಾಸಿ ಬಿಜೆಪಿ ರೈತ ಮೋರ್ಚಾದಿಂದ ಸೇವಾ ದಿವಸ್ ಆಚರಣೆ
ಬನವಾಸಿ ಬಿಜೆಪಿ ರೈತ ಮೋರ್ಚಾದಿಂದ ಸೇವಾ ದಿವಸ್ ಆಚರಣೆ ಬನವಾಸಿ: ಕೇಂದ್ರ ಸರ್ಕಾರ ಎರಡನೇ ಅವಧಿ ಅಧಿಕಾರ ಹಿಡಿದು ಎರಡು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಬನವಾಸಿ ಬಿಜೆಪಿ ರೈತ ಮೋರ್ಚಾದಿಂದ ಭಾನುವಾರ ಸೇವಾ ದಿವಸ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ನಿಮಿತ್ಯ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ವನಮಹೋತ್ಸವ ಹಾಗೂ ಕೊರೊನಾ ವಾರಿಯರ್ಸ್ಗೆ ಮಾಸ್ಕ್ ಹ್ಯಾಂಡ್ ಸ್ಯಾನಿಟೈಜರ್ ವಿತರಿಸಲಾಯಿತು. ಬನವಾಸಿ ಪೊಲೀಸ್ ಠಾಣೆಯ ಆವರಣದಲ್ಲಿ ಗಿಡ ನೆಡುವ ಮೂಲಕ ಗ್ರಾಮ ಪಂಚಾಯತ್ ಅಧ್ಯಕ್ಷೆ …
Read More »ಪ್ರಧಾನ್ ಮಂತ್ರಿ ಸುರಕ್ಷಾ ವಿಮಾ ಯೋಜನೆಗಳ ಮುಖಾಂತರ 4. ಲಕ್ಷ ರೂ ವಿಮೆ
ಮೂಡಲಗಿ: ವಿಶ್ವಮಾನ್ಯ ನಾಯಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಎರಡನೆಯ ಅವಧಿಯ ಎರಡು ವರ್ಷಗಳನ್ನು ಪೂರೈಸಿದ ಈ ಸಮಯದಲ್ಲಿ ಕರೋನಾ ಹಿಮ್ಮೆಟ್ಟಿಸುವ ಕಾರ್ಯದಲ್ಲಿ ಮುಂಚೂಣಿಯಲ್ಲಿರುವ ಆಶಾ, ಅಂಗನವಾಡಿ, ಆರೋಗ್ಯ ಕಾರ್ಯಕರ್ತರು ಹಾಗೂ ಪಂಚಾಯತ ಸಿಬ್ಬಂದಿ ಸೇರಿದಂತೆ ಅನೇಕರಿಗೆ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ ಮತ್ತು ಪ್ರಧಾನ್ ಮಂತ್ರಿ ಸುರಕ್ಷಾ ವಿಮಾ ಯೋಜನೆಗಳ ಮುಖಾಂತರ 4. ಲಕ್ಷ ರೂ ವಿಮೆಗೆ ಒಳಪಡಿಸುವ …
Read More »