ಬಡವರ ಪಾಲಿಗೆ ಸಂಜೀವಿನಿಯಾದ ಶಾಸಕ ಬಾಲಚಂದ್ರ : ಸುಣಧೋಳಿ ಶಿವಾನಂದ ಸ್ವಾಮೀಜಿ ಬಣ್ಣನೆ ಶಾಸಕರ ನಿಧಿಯಿಂದ ನೀಡಲಾದ ಎರಡು ರಕ್ಷಾ ಕವಚ ವಾಹನಗಳನ್ನು ಲೋಕಾರ್ಪಣೆಗೊಳಿಸಿದ ಜಡಿ ಸಿದ್ದೇಶ್ವರ ಮಠದ ಪೀಠಾಧಿಪತಿ ಮೂಡಲಗಿ: ಕೊರೋನಾ ಸೋಂಕಿತರ ನೇರವಿನ ಹಸ್ತ ಹಾಗೂ ಅಮೂಲ್ಯ ಜೀವ ಉಳಿಸುವ ಸಂದರ್ಭದಲ್ಲಿ ಅವಶ್ಯಕವಾಗಿ ಅಂಬ್ಯುಲೆನ್ಸ್ಗಳ ಅಗತ್ಯವಿದೆ. ಅರಭಾಂವಿ ಕ್ಷೇತ್ರದ ಶಾಸಕರ ನಿಧಿಯಿಂದ ನೀಡಿರುವ ತುರ್ತು ಸೇವೆ ಸೋಂಕಿತರಿಗೆ ಸಹಕಾರಿಯಾಗುವದು. ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ …
Read More »Daily Archives: ಜೂನ್ 4, 2021
ಮಕ್ಕಳ ಮನೆಗೆ ಹಾಲಿನ ಪುಡಿ. ಸಿಎಂ ಯಡಿಯೂರಪ್ಪನವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ ಸಲ್ಲಿಕೆ. ಕೆಎಂಎಫ್ ಮಾಡಿಕೊಂಡ ಮನವಿಗೆ ಮುಖ್ಯಮಂತ್ರಿಗಳಿಂದ ಪ್ಯಾಕೇಜ್ ಘೋಷಣೆ
ಮಕ್ಕಳ ಮನೆಗೆ ಹಾಲಿನ ಪುಡಿ. ಸಿಎಂ ಯಡಿಯೂರಪ್ಪನವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ ಸಲ್ಲಿಕೆ. ಕೆಎಂಎಫ್ ಮಾಡಿಕೊಂಡ ಮನವಿಗೆ ಮುಖ್ಯಮಂತ್ರಿಗಳಿಂದ ಪ್ಯಾಕೇಜ್ ಘೋಷಣೆ. ಬೆಂಗಳೂರು : ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಎರಡು ತಿಂಗಳಿಗೆ ಅರ್ಧ ಕೆಜಿ ಕೆನೆಭರಿತ ಪೌಷ್ಠಿಕ ಹಾಲಿನ ಪುಡಿಯನ್ನು ಅವರ ಮನೆಗೆ ವಿತರಿಸಲು ಕೆಎಂಎಫ್ ಮಾಡಿಕೊಂಡ ಮನವಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ …
Read More »