Breaking News

Daily Archives: ಜೂನ್ 6, 2021

ರಂಗವ್ವ ಬಾಲನಾಯಿಕ. ನಿಧನ

ನಿಧನ ವಾರ್ತೆ ರಂಗವ್ವ ಬಾಲನಾಯಿಕ ಮೂಡಲಗಿ: ತಾಲೂಕಿನ ಪುಲಗಡ್ಡಿ ಗ್ರಾಮದ ನಿವಾಸಿ ಹಾಗೂ ಮೂಡಲಗಿ ತಾಲೂಕಾ ನ್ಯಾಯವಾದಿಗಳ ಸಂಘದ ಮಾಜಿ ಅಧ್ಯಕ್ಷ ಸುಭಾಸ ಬಾಲನಾಯಿಕ ಅವರ ತಾಯಿ ಶ್ರೀಮತಿ ರಂಗವ್ವ ಕಲ್ಲಪ್ಪ ಬಾಲನಾಯಿಕ (77) ರವಿವಾರ ನಿಧನರಾದರು. ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Read More »

ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದು ಸಸಿ ನೆಟ್ಟು ಅರಣ್ಯ ಬೆಳಸಿ ನಾಡು ಉಳಿಸಿ

ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದು ಸಸಿ ನೆಟ್ಟು ಅರಣ್ಯ ಬೆಳಸಿ ನಾಡು ಉಳಿಸಿ, ಹಸಿರೇ ನಮ್ಮೆಲ್ಲರಿಗೂ ಉಸಿರಾಗಿದೆ ಎಂದು ಹೊಸಟ್ಟಿ ಗ್ರಾಮದ ಬೀಟ್ ಪೊಲೀಸ್ ಪೇದೆ ಬಸಪ್ಪ ಕ್ವಾನ್ಯಾಗೋಳ ಹೇಳಿದರು. ಸಮೀಪದ ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಶನಿವಾರದಂದು ಹೊಸಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯ ಆವರಣದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಟ್ಟು, ನೀರು ಹಾಕಿ ಮಾತನಾಡಿ, ಅರಣ್ಯ ಸಂಪತ್ತು ಉಳಿಸಿ, …

Read More »

ಪುರದ ಪುಣ್ಯಂ ಪುರುಷ ರೂಪಿಂದೆ ಪೋಗುತಿದೆ

ಪುರದ ಪುಣ್ಯಂ ಪುರುಷ ರೂಪಿಂದೆ ಪೋಗುತಿದೆ “ಪುರದ ಪುಣ್ಯಂ ಪುರುಷ ರೂಪಿಂದೆ ಪೋಗುತಿದೆ” ವೆಂಬಂತೆ ಶಿವಾಪೂರ(ಹ) ಗ್ರಾಮದಲ್ಲಿ ನೆಲೆಸಿದ್ದ  ಆಧ್ಯಾತ್ಮ ಜೀವಿಗಳು ವಾಸ್ತು ತಜ್ಞರು ದೇವಿ ಆರಾಧಕರು ಆದಂತಹ ಶ್ರೀ ಮಲ್ಲಿಕಾರ್ಜುನ ಶರಣರು ಬಸವಾಶ್ರಮ (ಮಲ್ಲಪ್ಪ ವೆಂಕಪ್ಪ ಹೂಗಾರ, ಹೂಲಿಕಟ್ಟಿ, ಶಿವಾಪೂರ(ಹ) ಇವರು ಶಿವಾಧೀನರಾಗುವದರೊಂದಿಗೆ ಪುರದ ಪುಣ್ಯವೇ ಪುರುಷ ರೂಪದಿಂದ ಹೊರಟಂತೆ ಅಭಾಸವಾಯಿತು. ಶ್ರೀಯುತರು ಗೋಕಾಕ ತಾಲೂಕಿನ ಮಮದಾಪೂರ ಗ್ರಾಮದ ಸುಸಂಸ್ಕೃತದ ಮನೆತನದ ಶರಣ ದಂಪತಿಗಳಾದ ಶ್ರೀ ವೆಂಕಪ್ಪ ಹೂಗಾರ …

Read More »