Breaking News

Daily Archives: ಜೂನ್ 7, 2021

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವಿರೇಂದ್ರ ಹೆಗ್ಗಡೆಯವರು ಅವರ ಜನರ ಕಷ್ಟ ನೀಗಿಸುವುದರಲ್ಲಿ ನಿರತರಾಗಿದ್ದಾರೆ

ಮೂಡಲಗಿ : ಈ ಮಹಾಮಾರಿ ಕೊರೋನಾ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಸಹಾಯ ಹಸ್ತ ನೀಡುವುದರೊಂದಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವಿರೇಂದ್ರ ಹೆಗ್ಗಡೆಯವರು ಅವರ ಜನರ ಕಷ್ಟ ನೀಗಿಸುವುದರಲ್ಲಿ ನಿರತರಾಗಿದ್ದಾರೆ ಆದರಿಂದ ಜನರು ಯಾವುದೇ ಕಾರಣಕ್ಕೂ ಭಯಭೀತರಾಗದೆ ಸರ್ಕಾರದ ನಿಯಗಳನ್ನು ಪಾಲಿಸಬೇಕೆಂದು ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಧಾರವಾಡ ಪ್ರಾದೇಶಿಕ ನಿರ್ದೇಶಕ ದುಗ್ಗೆಗೌಡ ಹೇಳಿದರು. ಸೋಮವಾರದಂದು ಪಟ್ಟಣದ ವಡ್ಡರ ಓಣಿಯ ಸಭಾ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯವರು ಹಮ್ಮಿಕೊಂಡ ಕೊರೋನಾ ಸಂಕಷ್ಟದಲ್ಲಿರುವ …

Read More »

ಜನರ ಮನೋಭಾವನೆಯನ್ನು ಅರಿತು ಕೆಲಸ ಮಾಡಿದರೆ ಯಶಸ್ಸು ಖಂಡಿತವಾಗಿಯೂ ದೊರೆಯುವುದು- ಡಾ. ಮೋಹನಕುಮಾರ ಭಸ್ಮೆ

ಮೂಡಲಗಿ : ಸ್ಥಳೀಯ ತಹಶೀಲ್ದಾರ ಆಗಿ ಬೆಳಗಾವಿ ಲೋಕಸಭಾ ಉಪಚುನಾವಣೆ ನಿಮಿತ್ಯವಾಗಿ ನೇಮಕಗೊಂಡು ಚುನಾವಣೆ ಹಾಗೂ ಈ ಮಹಾಮಾರಿ ಕೊರೋನಾ ಸಂದರ್ಭದಲ್ಲಿ ಉತ್ತಮ ಸೇವೆಗೈದು ಇದೀಗ ಮತ್ತೇ ರಾಯಬಾಗಕ್ಕೆ ವರ್ಗಾವಣೆಗೊಂಡ ದಕ್ಷ ಮತ್ತು ಪ್ರಾಮಾಣಿಕ ಡಾ. ಮೋಹನಕುಮಾರ ಭಸ್ಮೆ ಅವರನ್ನು ಸೋಮವಾರದದು ಪತ್ರಕರ್ತರು ಸತ್ಕರಿಸಿ ಬೀಳ್ಕೊಟ್ಟರು. ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು ಚುನಾವಣೆ ನಿಮಿತ್ಯ ನೇಮಕಗೊಂಡು ಚುನಾವಣೆ ಮುಗಿದ ಬಳಿಕ ವರ್ಗಾವಣೆ ಆಗುವುದು ಅನಿವಾರ್ಯ, ಜನರ ಮನೋಭಾವನೆಯನ್ನು ಅರಿತು ಕೆಲಸ …

Read More »

ಪ್ರಾಧಿಕಾರ ಅಭಿವೃದ್ಧಿ ಯೋಜನೆಯಡಿಯಲ್ಲಿ ಕ್ಷೇತ್ರದ ಕುಲಗೋಡ ಆಸ್ಪತ್ರೆಗೆ ಅಂಬ್ಯುಲೇನ್ಸ

ಶಾಸಕರ ನಿಧಿಯಿಂದ ಕುಲಗೋಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕವಚ ವಾಹನಗಳನ್ನು ಲೋಕಾರ್ಪಣೆಗೊಳಿಸಿದ ಗ್ರಾಮದ ಮುಖಂಡರು.  ಕುಲಗೋಡ: ಅರಭಾಂವಿ ಕ್ಷೇತ್ರದ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ನಿಧಿಯಿಂದ ನೀಡಿರುವ ತುರ್ತು ಸೇವೆ ಸೋಂಕಿತರಿಗೆ ಸಹಾಯಕ್ಕಾಗಿ, ಹಾಗೂ ಕುಲಗೋಡ ಸುತ್ತಮುತ್ತಲಿನ ಜನರಿಗೆ ಈ ಆರೋಗ್ಯ ಕವಚ ಸಂಜೀವಿನಿಯಾಗಲಿದೆ. ನಮ್ಮ ಶಾಸಕರು ಪ್ರತಿ ಸಂಕಷ್ಟದಲ್ಲಿ ಜನರಿಗೆ ಹೆಗಲಾಗಿದ್ದಾರೆ ಎಂದು ಗ್ರಾಮ ಮುಖಂಡ ಗ್ರಾ.ಪಂ ಸದಸ್ಯ ಬಸನಗೌಡ ಪಾಟೀಲ ಹೇಳಿದರು. ಅವರು ಸೋಮವಾರ ಮೂಡಲಗಿ ತಾಲೂಕಿನ ಕುಲಗೋಡ …

Read More »