ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದಲ್ಲಿ ಪೆಟ್ರೋಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಮುಖಂಡ ವೀರಣ್ಣ ಮೋಡಿ ಮಾತನಾಡಿ, ಇತಿಹಾಸದಲ್ಲೇ ಪ್ರಥಮ ಬಾರಿಗೆ 1 ಒಂದು ಲೀಟರ್ ಪೆಟ್ರೋಲ್ ದರ 100 ರೂಪಾಯಿ ಆದ ಕಾರಣ ಜನಸಾಮಾನ್ಯರ ಪರಿಸ್ಥಿತಿ ಅಲ್ಲೋಲ ಕಲ್ಲೋಲವಾಗಿದ್ದು ನರೇಂದ್ರ ಮೋದಿಯವರು ಸ್ವಯಂಪ್ರೇರಿತವಾಗಿ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿದರು. ಹಣಮಂತ ಚೆಕ್ಕೆಗೌಡರ ಮಾತನಾಡಿ, ದಿನಬಳಕೆ …
Read More »Daily Archives: ಜೂನ್ 11, 2021
ಜೂ.12 ರಿಂದ ಜೂ.14ರ ಬೆಳಗ್ಗೆ 6 ಗಂಟೆ ತನಕ ಬೆಟಗೇರಿ ಗ್ರಾಮ ಸಂಪೂರ್ಣ ಲಾಕ್
ಜೂ.12 ರಿಂದ ಜೂ.14ರ ಬೆಳಗ್ಗೆ 6 ಗಂಟೆ ತನಕ ಬೆಟಗೇರಿ ಗ್ರಾಮ ಸಂಪೂರ್ಣ ಲಾಕ್ ಬೆಟಗೇರಿ:ಕರೊನಾ ಎರಡನೇ ಅಲೆ ಮಟ್ಟಹಾಕುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಹಾಗೂ ಬೆಳಗಾವಿ ಜಿಲ್ಲಾಧಿಕಾರಿಗಳ ಆದೇಶದ ಮಾರ್ಗಸೂಚಿಯಂತೆ ಶನಿವಾರ ಜೂ.12 ಮತ್ತು ಜೂ.13 ಹಾಗೂ ಜೂ.14ರ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ಅಗತ್ಯ ಸೇವೆ ಹೊರತುಪಡಿಸಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಸಂಪೂರ್ಣ ವಿಕೆಂಡ್ ಲಾಕ್ಡೌನ್ ಜಾರಿಗೊಳಿಸಲಾಗಿದೆ ಎಂದು ಕುಲಗೋಡ ಪೊಲೀಸ್ ಠಾಣೆಯ ಸ್ಥಳೀಯ ಬೀಟ್ …
Read More »ಬೆಳಗಾವಿ ನಗರದ ತರಕಾರಿ ಮಾರುಕಟ್ಟೆಗಳಿಗೆ ಭೇಟಿ ಮಾಡಿದ ಈರಣ್ಣ ಕಡಾಡಿ
ಬೆಳಗಾವಿ: ಕೋವಿಡ್ 19 ಹಿನ್ನಲೆಯಲ್ಲಿ ಸಾಮಾಜಿಕ ಅಂತರವನ್ನು ಕಾಪಾಡುವ ಕಾರಣದಿಂದ ಎ.ಪಿ.ಎಂ.ಸಿ ಮಾರ್ಕೆಡ್ನಲ್ಲಿದ್ದ ತರಕಾರಿ ಮಾರುಕಟ್ಟೆಯನ್ನು ಬೆಳಗಾವಿ ನಗರದ ಸಿ.ಪಿ.ಎಡ್ ಮೈದಾನ ಮತ್ತು ಆರ್.ಟಿ.ಒ ಮೈದಾನಗಳಿಗೆ ಸ್ಥಳಾಂತರಿಸಿರುವದು, ಅವೈಜ್ಞಾನಿಕ ಕ್ರಮವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಜೂನ್ 11 ರಂದು ನಗರದ ತರಕಾರಿ ಮಾರುಕಟ್ಟೆಗಳಿಗೆ ಭೇಟಿ ಮಾಡಿ ಮಾತನಾಡಿದ ಈರಣ್ಣ ಕಡಾಡಿ ಅವರು ಎ.ಪಿ.ಎಂ.ಸಿ ಆವರಣದಲ್ಲಿ ಸುಮಾರು 13 ಎಕರೆಗಳ ವಿಶಾಲ ಪ್ರದೇಶದಲ್ಲಿ ಸುಸಜ್ಜಿತ ತರಕಾರಿ …
Read More »