Breaking News

Daily Archives: ಜೂನ್ 12, 2021

ಪತ್ರಕರ್ತರಿಗೆ ಆಹಾರ ಕಿಟ್, ಸ್ಯಾನಿಟೈಜರ, ಮಾಸ್ಕ್ ವಿತರಣೆ ಜಾಗೃತಿ ಮೂಡಿಸುವಂತ ಕಾರ್ಯದಲ್ಲಿ ಪತ್ರಕರ್ತರು ಸದಾ ಸಿದ್ದ | ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಕಾರ್ಯ ಶ್ಲಾಘನೀಯ

ಪತ್ರಕರ್ತರಿಗೆ ಆಹಾರ ಕಿಟ್, ಸ್ಯಾನಿಟೈಜರ, ಮಾಸ್ಕ್ ವಿತರಣೆ ಜಾಗೃತಿ ಮೂಡಿಸುವಂತ ಕಾರ್ಯದಲ್ಲಿ ಪತ್ರಕರ್ತರು ಸದಾ ಸಿದ್ದ | ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಕಾರ್ಯ ಶ್ಲಾಘನೀಯ ಮೂಡಲಗಿ : ಕೊರೋನಾ ಮಾಹಾಮಾರಿಯ ಎಫೆಕ್ಟ್ ಎಲ್ಲೆಡೆ ತಟ್ಟಿದ್ದು, ಈ ಬಗ್ಗೆ ಸಮಾಜಕ್ಕೆ ಜನಜಾಗೃತಿ ಮೂಡಿಸುವ ಕೆಲಸವನ್ನು ಪತ್ರಕರ್ತರು ಮಾಡುತ್ತಿದ್ದಾರೆ. ತಮ್ಮ ಬಿಡುವಿಲ್ಲದ ಕೆಲಸದಲ್ಲಿರುವ ಪತ್ರಕರ್ತರಿಗೆ ನೆರವಾಗುವ ದೃಷ್ಟಿಯಿಂದ ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ ಆಹಾರ ಕಿಟ್, ಸ್ಯಾನಿಟೈಜರ, ಮಾಸ್ಕ್ ಗಳನ್ನು ನೀಡಲಾಗುತ್ತಿದೆ ಎಂದು ಜಿಲ್ಲಾ …

Read More »