Breaking News

Daily Archives: ಜೂನ್ 14, 2021

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ ಕೋವಿಡ್ ವಾರಿಯರ್ಸ್‍ಗಳಿಗೆ ಕೃತಜ್ಞತೆ ಸಲ್ಲಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿಂದು ಜರುಗಿದ ಟಾಸ್ಕ್‍ಪೋರ್ಸ ಸಭೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಭಾಗಿಯಾದ ಸಂಸದ ಕಡಾಡಿ ಹಾಗೂ ಎಮ್‍ಎಲ್‍ಸಿ ಕವಟಗಿಮಠ

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ ಕೋವಿಡ್ ವಾರಿಯರ್ಸ್‍ಗಳಿಗೆ ಕೃತಜ್ಞತೆ ಸಲ್ಲಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿಂದು ಜರುಗಿದ ಟಾಸ್ಕ್‍ಪೋರ್ಸ ಸಭೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಭಾಗಿಯಾದ ಸಂಸದ ಕಡಾಡಿ ಹಾಗೂ ಎಮ್‍ಎಲ್‍ಸಿ ಕವಟಗಿಮಠ. ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‍ಗಳ ಕಾರ್ಯ …

Read More »

ಬೆಟಗೇರಿ ಸುತ್ತಮುತ್ತ ಸುರಿದ ಮಳೆ : ರೈತರಲ್ಲಿ ಹರ್ಷ

ಬೆಟಗೇರಿ ಸುತ್ತಮುತ್ತ ಸುರಿದ ಮಳೆ : ರೈತರಲ್ಲಿ ಹರ್ಷ ಬೆಟಗೇರಿ: ಗ್ರಾಮದ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಸೋಮವಾರ ಜೂನ್.14 ರಂದು ಮಧ್ಯಾಹ್ನ 2 ಗಂಟೆಗೆ ಸುಮಾರು ಎರಡು ಗಂಟೆಗಳ ಕಾಲ ಮಳೆ ಸುರಿದು ಭೂಮಿ ತಂಪಾಗಿಸಿ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಪ್ರಸಕ್ತ ವರ್ಷ ಮುಂಗಾರು ಮಳೆ ಸಂಪೂರ್ಣ ಆಗದೇ ಇದ್ದುದರಿಂದ ಬೆಟಗೇರಿ ಗ್ರಾಮ ಸೇರಿದಂತೆ ಸುತ್ತಲಿನ ಹಳ್ಳಿಗಳಲ್ಲಿ ದಿನ ಬೆಳಗಾದರೆ ಮಳೆಯ ನಿರೀಕ್ಷೆಯಲ್ಲಿ ಹಗಲಿರುಳು ಕಾಲ ಕಳೆಯುತ್ತಿದ್ದ ರೈತರು …

Read More »