ಮೂಡಲಗಿ: ಕೋವಿಡ್ ಮಹಾಮಾರಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಕೊರೋನಾದಂತಹ ಅಪಾಯದ ಸಮಯದಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವ ಪ್ರಂಟ್ಲೈನ್ ವಾರಿಯರ್ಸ್ಗಳಾದ ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಪಟ್ಟಣದ ಎಪಿಎಮ್ಸಿ ಆರವಣದಲ್ಲಿ ಯಾದವಾಡ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆಯ ವತಿಯಿಂದ ಹಮ್ಮಿಕೊಳ್ಳಲಾದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ಅಂಕು …
Read More »Daily Archives: ಜೂನ್ 18, 2021
ಪತ್ರಿಕಾ ವಿತರಕರ ಹಾಗೂ ಪತ್ರಕರ್ತರ ಸೇವೆ ಮೆಚ್ಚುವಂತದ್ದು: ಸಂತೋಷ ಮಹಾಲ್ಮನಿ
ಪತ್ರಿಕಾ ವಿತರಕರ ಹಾಗೂ ಪತ್ರಕರ್ತರ ಸೇವೆ ಮೆಚ್ಚುವಂತದ್ದು: ಸಂತೋಷ ಮಹಾಲ್ಮನಿ ಬೆಟಗೇರಿ:ಮನೆಮನೆಗೆ ದಿನ ಪತ್ರಿಕೆ ವಿತರಿಸುವ ವಿತರಕರು, ಸುದ್ಧಿ ಬಿತ್ತರಿಸುತ್ತಿರುವ ಪತ್ರಕರ್ತರ ಕಾರ್ಯ ನಿಜಕ್ಕೂ ಮೆಚ್ಚುವಂತದ್ದು ಎಂದು ಸ್ಥಳೀಯ ಮಹಾಲಕ್ಷ್ಮೀ ಮೆಡಿಕಲ್ ಮತ್ತು ಜನರಲ್ ಸ್ಟೋರ್ಸ್ ಮಾಲೀಕ ಸಂತೋಷ ಮಹಾಲ್ಮನಿ ಹೇಳಿದರು. ಬೆಟಗೇರಿ ಗ್ರಾಮದ ಮೆಡಿಕಲ್ ಮತ್ತು ಜನರಲ್ ಸ್ಟೋರ್ಸ್ ವತಿಯಿಂದ ಮಾಲೀಕ ಸಂತೋಷ ಮಹಾಲ್ಮನಿ ಅವರು ಸ್ಥಳೀಯ ಪತ್ರಕರ್ತರಿಗೆ, ಪತ್ರಿಕಾ ವಿತರಕರಿಗೆ ಶುಕ್ರವಾರ ಜೂ.18ರಂದು ಮಾಸ್ಕ್ ಮತ್ತು ಸ್ಯಾನಿಟೈಜ್ರ್ …
Read More »ಶಾಲೆಗಳು ಸೇರಿದಂತೆ ಹಲವೆಡೆ ಗಿಡಿಗಳನ್ನು ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಿ ಕೇವಲ ದಿನಾಚಾರಣೆ ಮತ್ತು ಭಾಷಣಕ್ಕೆ ಮಾತ್ರವೇ ಸೀಮಿತವಾಗಿದೆ- ಶ್ರೀ ಶಿವಮೂರ್ತಿ ಮಹಾಸ್ವಾಮಿಗಳು
ರಾಮದುರ್ಗ : ಜೂನ್ ತಿಂಗಳಲ್ಲಿ ಶಾಲೆಗಳು ಸೇರಿದಂತೆ ಹಲವೆಡೆ ಗಿಡಿಗಳನ್ನು ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಿ ಕೇವಲ ದಿನಾಚಾರಣೆ ಮತ್ತು ಭಾಷಣಕ್ಕೆ ಮಾತ್ರವೇ ಸೀಮಿತವಾಗಿದೆ. ಆದರೆ ಜೂನ್ ತಿಂಗಳಲ್ಲಿ ಮಾತ್ರ ಗಿಡ ನೆಡುವ ಮೂಲಕ ಪರಿಸರ ಪ್ರೇಮಿ ಎನಿಸಿಕೊಳ್ಳುವ ಬದಲು ಪ್ರತಿದಿನ ಸಸಿ ನೆಟ್ಟು ಪರಿಸರ ಪ್ರೇಮಿಯಾಗಬೇಕು ಎಂದು ಶ್ರೀ ಶಿವಮೂರ್ತಿ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ಅವರಾದಿ ಗ್ರಾಮದ ಶ್ರೀ ಫಲಾಹಾರ ಶಿವಯೋಗೀsಶ್ವರ ಸಂಸ್ಥಾನ ಮಠದಲ್ಲಿ ಕರ್ನಾಟಕ ರಾಜ್ಯ …
Read More »ಗುರ್ಲಾಪೂರ-ಮೂಡಲಗಿ ರಸ್ತೆ ಕಾಮಗಾರಿ ಎರಡು ತಿಂಗಳೊಳಗೆ ಪೂರ್ಣ : ಶಾಸಕ ಬಾಲಚಂದ್ರ ಜಾರಕಿಹೊಳಿ ಗುರ್ಲಾಪೂರ ಕ್ರಾಸ್ ಬಳಿ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಶೀಘ್ರ ಟೆಂಡರ್
ಗುರ್ಲಾಪೂರ-ಮೂಡಲಗಿ ರಸ್ತೆ ಕಾಮಗಾರಿ ಎರಡು ತಿಂಗಳೊಳಗೆ ಪೂರ್ಣ : ಶಾಸಕ ಬಾಲಚಂದ್ರ ಜಾರಕಿಹೊಳಿ ಗುರ್ಲಾಪೂರ ಕ್ರಾಸ್ ಬಳಿ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಶೀಘ್ರ ಟೆಂಡರ್ ಮೂಡಲಗಿ : ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗಿದ್ದ ಗುರ್ಲಾಪೂರದಿಂದ ಮೂಡಲಗಿವರೆಗಿನ ರಸ್ತೆ ಕಾಮಗಾರಿಯು ಎರಡು ತಿಂಗಳೊಳಗೆ ಪೂರ್ಣಗೊಂಡು ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಹೊರವಲಯದ ಗುರ್ಲಾಪೂರ ಕ್ರಾಸ್ ಬಳಿ ಕರ್ನಾಟಕ ನೀರಾವರಿ ನಿಗಮದ …
Read More »ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್,ಮಾಸ್ಕ,ಸ್ಯಾನಿಟೈಜರ ವಿತರಿಸಿದ ಶೃದ್ಧಾ ಅಂಗಡಿ
ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್,ಮಾಸ್ಕ,ಸ್ಯಾನಿಟೈಜರ ವಿತರಿಸಿದ ಶೃದ್ಧಾ ಅಂಗಡಿ ಮೂಡಲಗಿ: .ಪಟ್ಟಣದ ಬಸವೇಶ್ವರ ಸೊಸೈಟಿ ಆವರಣದಲ್ಲಿ ಸಂಸದೆ ಮಂಗಲಾ ಅಂಗಡಿ ಅವರ ಪುತ್ರಿ ಶೃದ್ಧಾ ಅಂಗಡಿ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ಹಾಗೂ ಮಾಸ್ಕ್, ಸ್ಯಾನಿಟೈಜರ್ ವಿತರಿಸಿದರು. ಈ ವೇಳೆಯಲ್ಲಿ ಮಾತನಾಡಿದ ಅವರು, ಕೊರೋನಾ ವಾರಿಯರ್ಸ ಆಶಾ ಕಾರ್ಯಕರ್ತೆಯರು ಕೋವಿಡ್ ಮೊದಲ ಹಾಗೂ ಎರಡನೆ ಅಲೆಯಲ್ಲಿ ತಮ್ಮ ಜೀವದ ಹಂಗು ತೊರೆದು ಸಾಕಷ್ಟು ಜನ ಜಾಗೃತಿ ಮೂಡಿಸುವ ಮೂಲಕ ಸಾಕಷ್ಟು …
Read More »