Breaking News

Daily Archives: ಜೂನ್ 20, 2021

ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ.

ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ ತಾಲೂಕಿನ ಎಲ್ಲ ಪಿಎಚ್‍ಸಿಗಳಿಗೆ ಆಕ್ಸಿಜನ್ ಕಾನ್ಸಟೆಂಟರ್‍ಗಳ ವಿತರಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್‍ಗೆ ವೆಚ್ಚ ಮಾಡಲಾಗುವುದೆಂದು …

Read More »