ಬೆಟಗೇರಿ:ಅತಿವೃಷ್ಠಿ ಯೋಜನೆಯ ಸುಮಾರು 27 ಲಕ್ಷ ರೂ.ಗಳ ಅನುದಾನದಡಿಯಲ್ಲಿ ಬೆಟಗೇರಿ-ಕೌಜಲಗಿ ಮುಖ್ಯ ರಸ್ತೆಯಿಂದ ಸುಮಾರು 3ಕಿ.ಮೀ ವರೆಗೆ ಬೆಟಗೇರಿ ಗ್ರಾಮದ ಮಡ್ಡಿ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜಾ ಕಾರ್ಯಕ್ರಮ ಬುಧವಾರ ಜೂ.23 ರಂದು ನಡೆಯಿತು. ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಕಾಮಗಾರಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತ್ರತ್ವ ಮತ್ತು ಮಾರ್ಗದರ್ಶನದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಬೆಟಗೇರಿ …
Read More »Daily Archives: ಜೂನ್ 23, 2021
ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ಲೆಟ್
ಮೂಡಲಗಿ : ಆಧುನಿಕ ಜಗತ್ತನ್ನು ಕಾಡುತ್ತಿರುವ ಕೋವಿಡ್-19 ಮಾರಕ ವೈರಸ್ ಎಲ್ಲರನ್ನು ಬೆಚ್ಚಿ ಬೀಳಿಸುತ್ತಿದೆ. ಹಂತಹಂತವಾಗಿ ಜಗತ್ತಿನ ತುಂಬೆಲ್ಲಾ ಹರಡುತ್ತಿರುವ ಈ ವೈರಸ್ ಸಾವಿರಾರುಜನರನ್ನು ಈಗಾಗಲೇ ಬಲಿತೆಗೆದುಕೊಂಡಿದೆ. ಇದನ್ನು ತಡೆಗಟ್ಟುವದು ಸವಾಲಿನ ಕೆಲಸವಾಗಿದೆ.ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ನಿಟ್ಟಿನಲ್ಲಿ ತಂತ್ರಜ್ಞಾನ ಆಧಾರಿತ ಯುಗದಲ್ಲಿ ಬದುಕುತ್ತಿರುವ ಈ ದಿನಗಳಲ್ಲಿ ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಾದ ಎಲ್.ಎಮ್.ಎಸ್ ಕರ್ನಾಟಕ(ಕಲಿಕಾ ನಿರ್ವಹಣಾ ವ್ಯವಸ್ಥೆ) ಯೋಜನೆಯಡಿಯಲ್ಲಿ ಎಲ್ಲಾ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತವಾಗಿ …
Read More »