Breaking News

Daily Archives: ಜೂನ್ 28, 2021

ಕೃಷಿ ಕಾನೂನುಗಳನ್ನು ರದ್ದಪಡಿಸುವ ಹಿನ್ನೆಲೆ ರೈತರ ಹೋರಾಟ

ಮೂಡಲಗಿ: ದೆಹಲಿಯ ಗಡಿಯಲ್ಲಿ ನಿರಂತವಾಗಿ ಏಳು ತಿಂಗಳಿಂದ ರೈತ ವಿರೋಧಿ ಕೃಷಿ ಕಾನೂನುಗಳನ್ನು ರದ್ದಪಡಿಸುವ ಹಿನ್ನೆಲೆ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮೂಡಲಗಿ ತಾಲೂಕಾ ಸಂಘಟನೆಯಿಂದ “ಕೃಷಿಯನ್ನು ಉಳಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಿ” ಎಂಬ ಮನವಿ ಪತ್ರವನ್ನು ಮೂಡಲಗಿ ತಹಶೀಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಸಲ್ಲಿಸಿದರು. ಈ ವೇಳೆ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶ್ರೀಶೈಲ ಅಂಗಡಿ ಮಾತನಾಡಿ, ಮೋದಿ ಸರ್ಕಾರ ಅನ್ನದಾತರ ಪರವಾಗಿದೆ …

Read More »

ಆಶ್ರಯ ಮನೆಗಳಿಗೆ ದಾರಿ ನೀಡುವಂತೆ ಮನವಿ

ಆಶ್ರಯ ಮನೆಗಳಿಗೆ ದಾರಿ ನೀಡುವಂತೆ ಮನವಿ ಮೂಡಲಗಿ : ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಪಂ ವ್ಯಾಪ್ತಿಯ ಪರಿಶಿಷ್ಟ ಜಾತಿ ಜನರು ವಾಸಿಸುವಂತಹ ಜನತಾ ಪ್ಲಾಟ್‍ದಲ್ಲಿ ವಾಸಿಸುವ ಏಂಟು ಕುಟುಂಬಳಿಗೆ ದಿನಿತ್ಯ ಹಾದಾಡಲು ದಾರಿ ಮಾಡಿಕೊಂಡುವಂತೆ ಶುಕ್ರವಾರದಂದು ಜಯ ಕರ್ನಾಟಕ ಸಂಘಟನೆಯ ಮೂಡಲಗಿ ತಾಲೂಕಾ ಘಟಕದಿಂದ ತಾಲೂಕಾ ಕಾರ್ಯನಿರ್ವಾಹಕಧಿಕಾರಿಗಳಿಗೆ ಮತ್ತು ಗ್ರಾಮ ಪಂಚಾಯತ ಅಭಿವೃದ್ಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಸಂಘಟನೆಯ ತಾಲೂಕಾ ಅಧ್ಯಕ್ಷ ಲಕ್ಷ್ಮಣ ಮಳ್ಳಿಗೇರಿ ಮಾತನಾಡಿ, ಗ್ರಾಮ ಪಂಚಾಯತ …

Read More »

ಮಸನಪ್ಪ ಬರಗಾಲಿ ನಿಧನ

ಮಸನಪ್ಪ ಬರಗಾಲಿ ಮೂಡಲಗಿ: ಗೋಕಾಕ ತಾಲೂಕಿನ ಉರಬಿನಟ್ಟಿ ಗ್ರಾಮದ ಹಿರಿಯರು ಹಾಗೂ ಆಧ್ಯಾತ್ಮಿಕ ಜೀವಿ ಮಸನಪ್ಪ ಯಮಪ್ಪ ಬರಗಾಲಿ(85) ಸೊಮವಾರ ನಿಧನರಾದರು. ಮೃತರು ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ. ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಗ್ರಂಥಪಾಲಕ ಬಸವಂತ ಬರಗಾಲಿ ಮೃತರ ಪುತ್ರರಲ್ಲಿ ಒಬ್ಬರು.

Read More »

5೦ ವರ್ಷ ಮೇಲ್ಪಟ್ಟವರ ಆನ್ ಲೈನ್ ಯೋಗಾಸನ ಸ್ಪರ್ಧೆಯಲ್ಲಿ ಎಲ್ ಆರ್ ಪೂಜೇರ ಅವರಿಗೆ ದ್ವಿತೀಯ ಸ್ಥಾನ

ಮೂಡಲಗಿ: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಬೆಳಗಾವಿಯ ಬಿ ಎಮ್ ಕಂಕಣವಾಡಿ ಆಯುರ್ವೇದಿಕ ಕಾಲೇಜು ಏರ್ಪಡಿಸಿದ್ದ 5೦ ವರ್ಷ ಮೇಲ್ಪಟ್ಟವರ ಆನ್ ಲೈನ್ ಯೋಗಾಸನ ಸ್ಪರ್ಧೆಯಲ್ಲಿ ಕುಲಗೋಡದ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯ ದೈಹಿಕ ಶಿಕ್ಷಕ ಹಾಗೂ ಯೋಗ ತರಬೇತುದಾರ ಎಲ್ ಆರ್ ಪೂಜೇರ ಅವರು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪೂಜೇರ ಅವರ ಈ ಸಾಧನೆಗೆ ಅವರ ಶಾಲೆಯ ಪ್ರಧಾನ ಗುರುಗಳಾದ ಕೆ ಬಿ ಬಾಗಿಮನಿ, ಸಿಬ್ಬಂದಿಯವರು, ಎಸ್ ಡಿ …

Read More »