ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ ಪಂಚಮಸಾಲಿ ಸಮಾಜ ಕಟ್ಟುವ ಕೆಲಸ ಮಾಡುತ್ತಿರುವೆ, ಒಡೆಯುವ ಕೆಲಸ ಅಲ್ಲ ಮೂಡಲಗಿ: ‘ಲಿಂಗಾಯತ ಪಂಚಮಸಾಲಿ ಸಂಘಟನೆಗೆ ಟೀಕೆ, ಅಡ್ಡಿಗಳು ಬಂದರೂ ಅವುಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಿಸುವುದು ನಮ್ಮ ಗುರಿಯಾಗಿದೆ’ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಗುರುಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳು ಹೇಳಿದರು. ಜಮಖಂಡಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದ ಮೂರನೇ ಪರ್ಯಾಯ ಪೀಠ ರಚನೆಯ …
Read More »Daily Archives: ಜುಲೈ 3, 2021
ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸಮುದಾಯ ಭವನದ ಕಾಮಗಾರಿ ವೀಕ್ಷಣೆ
ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸಮುದಾಯ ಭವನದ ಕಾಮಗಾರಿ ವೀಕ್ಷಣೆ ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನವನ್ನು ಇಷ್ಟರಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು …
Read More »