Breaking News

Daily Archives: ಜುಲೈ 6, 2021

 ತೇಜಶ್ವಿನಿ ನಾಯ್ಕವಾಡಿ ಪುಣ್ಯಾರಾಧನೆ ತೇಜಶ್ವಿನಿ ಎಲ್ಲರ ಪ್ರೀತಿ ಗಳಿಸಿ ಅಜಾತಶತ್ರುವಾಗಿ ಬೆಳೆದಿದ್ದರು ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಗುಣಗಾನ

 ತೇಜಶ್ವಿನಿ ನಾಯ್ಕವಾಡಿ ಪುಣ್ಯಾರಾಧನೆ ತೇಜಶ್ವಿನಿ ಎಲ್ಲರ ಪ್ರೀತಿ ಗಳಿಸಿ ಅಜಾತಶತ್ರುವಾಗಿ ಬೆಳೆದಿದ್ದರು ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಗುಣಗಾನ ಮೂಡಲಗಿ: ‘ಬೆಳಗಾವಿ ಜಿಲ್ಲಾ ಪಂಚಾಯ್ತಿ ಮಾಜಿ ಉಪಾಧ್ಯಕ್ಷೆ ತೇಜಶ್ವಿನಿ ನಾಯ್ಕವಾಡಿ ಅವರು ಶಿಕ್ಷಣ, ಸಮಾಜ, ರಾಜಕೀಯ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡು ಎಲ್ಲ ಸಮಾಜದವರೊಂದಿಗೆ ಪ್ರೀತಿಗಳಿಸಿ ಅಜಾತಶತ್ರುವಾಗಿದ್ದರು’ ಎಂದು ಹೊಸದುರ್ಗದ ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಹೇಳಿದರು. ಕಂಕಣವಾಡಿ ಗ್ರಾಮದಲ್ಲಿ ಜನ ನಾಯಕಿ ತೆಜಶ್ವಿನಿ ನಾಯ್ಕವಾಡಿ ಅವರ ಅಕಾಲಿಕ ನಿಧನಕ್ಕೆ …

Read More »

ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ದೇಶಿಯ ಆಟಗಳನ್ನು ಪ್ರೋತ್ಸಾಹಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ

ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ದೇಶಿಯ ಆಟಗಳನ್ನು ಪ್ರೋತ್ಸಾಹಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ ಗೋಕಾಕ : ದೈಹಿಕ ಮತ್ತು ಸದೃಢವಾಗಿ ಉಳಿಯಲು ವ್ಯಾಯಾಮ ಮುಖ್ಯವಾಗಿದ್ದು, ಪ್ರಾಚೀನ ಕಾಲದ ವೈಭವ ಮತ್ತೇ ಮರುಕಳಿಸಲು ಕುಸ್ತಿಯಂತಹ ಆಟಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ …

Read More »

ನಾಡಿನ ಸೇವಕನಾಗಿ ಜನತೆಯ ಆರ್ಶಿವಾದದ ಋಣ ತೀರುಸುವೆ-ಸಂಸದ ಈರಣ್ಣ ಕಡಾಡಿ

ನಾಡಿನ ಸೇವಕನಾಗಿ ಜನತೆಯ ಆರ್ಶಿವಾದದ ಋಣ ತೀರುಸುವೆ-ಸಂಸದ ಈರಣ್ಣ ಕಡಾಡಿ ಮೂಡಲಗಿ: ಸತತ ಮೂರು ದಶಕಗಳ ಕಾಲ ಸಾರ್ವಜನಿಕ ಹೋರಾಟಗಳನ್ನು ಗಮನಿಸಿ ಪಕ್ಷದ ಹಿರಿಯರು ನನ್ನನ್ನು ಸಂಸದನಾಗಿ ಆಯ್ಕೆ ಮಾಡಿದ ಮೇಲೆ ಈ ಸದಾವಕಾಶವನ್ನು ಉಪಯೋಗಿಸಿಕೊಂಡು ನಾಡಿನ ಸೇವೆ ಮಾಡುವ ಮೂಲಕ ಜನರ ಋಣ ತಿರುಸುವ ಕೆಲಸ ಮಾಡುವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಮಂಗಳವಾರ ಜುಲೈ 06ರಂದು 2021-22ನೇ ಸಾಲಿನ ಸಂಸದರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಮೂಡಲಗಿ …

Read More »