Breaking News

Daily Archives: ಜುಲೈ 9, 2021

ಕೊರೋನ ರೋಗದ ಭೀತಿಯಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪರೀಕ್ಷಾ ತಯಾರಿ ಹಾಗೂ ಸಿದ್ದತೆ ಅತ್ಯಾವಶ್ಯಕವಾಗಿದೆ- ಬಿಇಒ ಅಜಿತ ಮನ್ನಿಕೇರಿ

ಮೂಡಲಗಿ; ಕೊರೋನ ಸಾಂಕ್ರಾಮಿಕ ರೋಗದ ಅಲೆಯ ಭೀತಿಯಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪರೀಕ್ಷಾ ತಯಾರಿ ಹಾಗೂ ಸಿದ್ದತೆ ಅತ್ಯಾವಶ್ಯಕವಾಗಿದೆ. ಯಾವುದೇ ಕಾರಣಕ್ಕೂ ಭಯ ಪಡದೆ ವಿದ್ಯಾರ್ಥಿಗಳು ಮತ್ತು ಪಾಲಕರು ಪರೀಕ್ಷೆಗಳಿಗೆ ಹಾಜರಾಗಬೇಕೆಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ಶುಕ್ರವಾರ ಮೂಡಲಗಿಯಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ‘ಕ್ಲಸ್ಟರ ಮಟ್ಟದ’ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕೊವೀಡ್-19 ಸಂದರ್ಭದಲ್ಲಿ ಶೈಕ್ಷಣಿಕವಾಗಿ ಭೌತಿಕವಾಗಿ ತರಗತಿಗಳನ್ನು ಆಯೋಜಿಸಲು ಸಾಧ್ಯವಾಗಲಿಲ್ಲ. ಸಮೂಹ ಮಾದ್ಯಮ ಹಾಗೂ ಸಾಮಾಜಿಕ …

Read More »

ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಜನಸಾಮಾನ್ಯರ ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲದಂತೆ ವರ್ತಿಸುತ್ತಿದ್ದಾರೆ- ಅರವಿಂದ್ರ ದಳವಾಯಿ

ಮೂಡಲಗಿ: ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಅರಭಾವಿ ಮತ್ತು ಕೌಜಲಗಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಕಾಂಗ್ರೆಸ ಮುಖಂಡ ಅರವಿಂದ ದಳವಾಯಿಯವರ ನೇತೃತ್ವದಲ್ಲಿ ಸೈಕಲ್ ಜಾಥಾ ಹಾಗೂ ತಳ್ಳು ಗಾಡಿಗಳ ಮೂಲಕ ಕಲ್ಮೇಶ್ವರ ವೃತ್ತದಿಂದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಾಲೇಜ ರೋಡ ಮಾರ್ಗವಾಗಿ ತಹಶೀಲ್ದಾರ ಕಚೇರಿಯವರೆಗೆ ತೆರಳಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ತಹಶೀಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. …

Read More »