Breaking News

Daily Archives: ಜುಲೈ 14, 2021

ಕಾರ್ಖಾನೆ ಸುಧಾರಣೆಗೆ ಎಲ್ಲರೂ ಕೈಜೋಡಿಸಿ, ಪ್ರಗತಿಪಥದತ್ತ ಸಾಗಲು ನೆರವಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ವಿಶೇಷ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ

ಕಾರ್ಖಾನೆ ಸುಧಾರಣೆಗೆ ಎಲ್ಲರೂ ಕೈಜೋಡಿಸಿ, ಪ್ರಗತಿಪಥದತ್ತ ಸಾಗಲು ನೆರವಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ವಿಶೇಷ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಉನ್ನತಿ ಮತ್ತು ಪ್ರಗತಿಗಾಗಿ ಸುಧಾರಣೆ ತರಲು ಅಮೂಲಾಗ್ರ ಬದಲಾವಣೆ ಮಾಡಿದ್ದು, ಇದಕ್ಕೆ ಎಲ್ಲರೂ ಸಹಕಾರ ನೀಡಿ ಕಾರ್ಖಾನೆಯ ಅಭಿವೃದ್ಧಿಗಾಗಿ ಕೈ ಜೋಡಿಸುವಂತೆ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್ …

Read More »

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸಕಲ ಸಿದ್ಧತೆ

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸಕಲ ಸಿದ್ಧತೆ ಮೂಡಲಗಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧುಕಾರಿ ಅಜೀತ ಮನ್ನಿಕೇರಿ ಹೇಳಿದರು. ಜು.19 ಹಾಗೂ 22ರಂದು ನಡೆಯಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಾಗಿ ಕೈಗೊಳ್ಳಲಾದ ಸಿದ್ಧತೆಗಳ ಬಗ್ಗೆ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಪರೀಕ್ಷೆ ಬೆಳಿಗ್ಗೆ 10.30ಕ್ಕೆ ಇದ್ದರೂ ಕೋವಿಡ್ ಶಿಷ್ಟಾಚಾರದ ಸಲುವಾಗಿ 8.30ಕ್ಕೆ ಮುಂಚಿತವಾಗಿ ವಿದ್ಯಾರ್ಥಿಗಳಿಗೆ ಬರುವಂತೆ ಸೂಚನೆ ನೀಡಲಾಗಿದೆ.ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡುವಂತೆ ಆಯಾ …

Read More »