Breaking News

Daily Archives: ಜುಲೈ 19, 2021

ಅನ್ಯಾಯಗಳ ವಿರುದ್ದ ಹೋರಾಟ ಮಾಡುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು-ಪ್ರಕಾಶ ಮಾದರ

ಅನ್ಯಾಯಗಳ ವಿರುದ್ದ ಹೋರಾಟ ಮಾಡುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು-ಪ್ರಕಾಶ ಮೂಡಲಗಿ: ಡಾ.ಬಾಬಸಾಹೇಬ ಅಂಬೆಡ್ಕರ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯಗಳ ವಿರುದ್ದ ಹೋರಾಟ ಮಾಡುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಬಿಜೆಪಿ ದಲಿತ ಮುಖಂಡ ಪ್ರಕಾಶ ಮಾದರ ಮಾತನಾಡಿದರು. ಅವರು ಸ್ಥಳೀಯ ಗಂಗಾನಗರದ ಅಂಬೇಡ್ಕರ ಭವನದಲ್ಲಿ ಸೋಮವಾರ ನಡೆದ ಮೂಡಲಗಿ ಮತ್ತು ಗೋಕಾಕ ತಾಲೂಕಿನ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮೀತಿ (ಸಂಯೋಜಕ) ಇದರ ಪದಾಧಿಕಾರಿಗಳ ಆಯ್ಕೆಯ ಸಭೆಯಲ್ಲಿ …

Read More »

ವಿದ್ಯಾರ್ಥಿಗಳು ಶಾಂತ ರೀತಿಯಲ್ಲಿ ಮಂದಹಾಸದೊಂದಿಗೆ ಸಾಮಾಜಿಕ ಅಂತರದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿರುವದು ಸಂತಸ ತಂದಿದೆ – ತಹಶೀಲ್ದಾರ ಡಿ.ಜೆ ಮಾಹತ

ಮೂಡಲಗಿ : ಕೋವಿಡ್-19 ಎಸ್.ಒ.ಪಿಯ ಪ್ರಕಾರ ಅಗತ್ಯ ಮುನ್ನಚ್ಚರಿಕೆ ಕ್ರಮಗಳೊಂದಿಗೆ ಪ್ರಥಮ ಪರೀಕ್ಷೆಯು ಯಶಸ್ವಿಯಾಗಿದೆ. ವಿದ್ಯಾರ್ಥಿಗಳು ಶಾಂತ ರೀತಿಯಲ್ಲಿ ಮಂದಹಾಸದೊಂದಿಗೆ ಸಾಮಾಜಿಕ ಅಂತರದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿರುವದು ಸಂತಸ ತಂದಿದೆ ಎಂದು ಮೂಡಲಗಿ ತಹಶೀಲ್ದಾರ ಡಿ.ಜೆ ಮಾಹತ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸೋಮವಾರ ಜರುಗಿದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪ್ರಥಮ ಪರೀಕ್ಷೆಯ ಹಿನ್ನೆಲೆ ವಿವಿಧ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷಾ ಕ್ರಮಗಳ ಕುರಿತು ಮಾತನಾಡಿ, ಪರೀಕ್ಷೆಗಳು ಪ್ರತಿಯೊಬ್ಬರಿಗೂ ಪುನರಾವಲೋಕನ ಮಾಡಿಕೊಳ್ಳಲು …

Read More »

ರೈತ ಕಲ್ಯಾಣ ಸಂಘದಿಂದ ಮೃತಪಟ್ಟ ಕುಟುಂಬಗಳಿಗೆ ವಾರಸುದಾರರಿಗೆ ಸಹಾಯಧನ ಚೆಕ್ ವಿತರಣೆ ಗೋಕಾಕ-ಮೂಡಲಗಿ ತಾಲೂಕುಗಳಲ್ಲಿ 7 ಹಾಲು ಶಿಥಿಲೀಕರಣ ಘಟಕಗಳು ಇಷ್ಟರಲ್ಲಿಯೇ ಆರಂಭ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ರೈತ ಕಲ್ಯಾಣ ಸಂಘದಿಂದ ಮೃತಪಟ್ಟ ಕುಟುಂಬಗಳಿಗೆ ವಾರಸುದಾರರಿಗೆ ಸಹಾಯಧನ ಚೆಕ್ ವಿತರಣೆ ಗೋಕಾಕ-ಮೂಡಲಗಿ ತಾಲೂಕುಗಳಲ್ಲಿ 7 ಹಾಲು ಶಿಥಿಲೀಕರಣ ಘಟಕಗಳು ಇಷ್ಟರಲ್ಲಿಯೇ ಆರಂಭ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಜಿಲ್ಲಾ ಹಾಲು ಒಕ್ಕೂಟಕ್ಕೆ ಹಾಲು ಪೂರೈಸುತ್ತಿರುವ ರೈತ ಕಲ್ಯಾಣ ಸಂಘದ ಸದಸ್ಯರುಗಳ 16 ವಾರಸುದಾರರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇತ್ತೀಚೆಗೆ ತಲಾ 10 ಸಾವಿರ ರೂ.ಗಳ ಸಹಾಯಧನದ ಚೆಕ್‍ಗಳನ್ನು ವಿತರಿಸಿದರು. ಹಾಲು ಒಕ್ಕೂಟಕ್ಕೆ …

Read More »

ಗಣಿತ, ವಿಜ್ಞಾನ, ಸಮಾಜ ವಿಷಯದ ಪರೀಕ್ಷೆ ಯಶ್ವಸಿ

ಬೆಟಗೇರಿ:ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ಗ್ರಾಮದ ವಿವಿಡಿ  ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಕರೊನಾ ಹಿನ್ನಲೆಯಲ್ಲಿ ಸರ್ಕಾರ ನಿರ್ದೇಶಿಸಿದ ಮಾರ್ಗಸೂಚಿಗನುಸಾರ ಜು.19 ರಂದು ಗಣಿತ, ವಿಜ್ಞಾನ, ಸಮಾಜ ವಿಷಯದ ಪರೀಕ್ಷೆ ಯಶ್ವಸಿಯಾಗಿ ನಡೆಯಿತು. ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ 10 ಜನ ವಲಸೆ ಬಂದ ವಿದ್ಯಾರ್ಥಿಗಳ ಸೇರಿ ಒಟ್ಟು 274 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದರು. ಇಲ್ಲಿಯ ಪರೀಕ್ಷಾ ಕೇಂದ್ರದಲ್ಲಿ 23 ಪರೀಕ್ಷಾ …

Read More »

ರೈತರು ಆರ್ಥಿಕ ಸ್ವಾವಲಂಬಿಗಳಾಗಲು ಸರ್ಕಾರದ ಯೋಜನೆಗಳು ಪೂರಕವಾಗಿವೆ -ಸಂಸದ ಈರಣ್ಣ ಕಡಾಡಿ

ರೈತರು ಆರ್ಥಿಕ ಸ್ವಾವಲಂಬಿಗಳಾಗಲು ಸರ್ಕಾರದ ಯೋಜನೆಗಳು ಪೂರಕವಾಗಿವೆ -ಸಂಸದ ಈರಣ್ಣ ಕಡಾಡಿ ಮೂಡಲಗಿ: ಅನ್ನದಾತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ಸಿರಿ, ಪಿ.ಎಂ ಕಿಸಾನ್, ಆತ್ಮ ಯೋಜನೆ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ, ಅವುಗಳನ್ನು ರೈತರು ಸದುಪಯೋಗ ಮಾಡಿಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕರೆ ನೀಡಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸಂಸದರ ಜನಸಂಪರ್ಕ ಕಾರ್ಯಾಲಯದ ಆವರಣದಲ್ಲಿ …

Read More »