Breaking News

Daily Archives: ಜುಲೈ 23, 2021

ಬೆಟಗೇರಿ ಸುತ್ತಮುತ್ತ ಧಾರಾಕಾರ ಸುರಿದ ಮಳೆ, ಆತಂಕದಲ್ಲಿ ರೈತರು..!

ಬೆಟಗೇರಿ ಸುತ್ತಮುತ್ತ ಧಾರಾಕಾರ ಸುರಿದ ಮಳೆ, ಆತಂಕದಲ್ಲಿ ರೈತರು..! ಬೆಟಗೇರಿ: ಗ್ರಾಮದ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಕಳೆದೆರಡು ದಿನ ಜಿಟಿ ಜಿಟಿ ಮಳೆಯಾಗಿದ್ದರೆ, ಶುಕ್ರವಾರ ಜು.23ರಂದು ದಿನವಿಡಿ ಎಡಬಿಡದೇ ಧಾರಾಕಾರ ಮಳೆ ಸುರಿದು ರೈತರು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಟಗೇರಿ ಗ್ರಾಮ ಸೇರಿದಂತೆ ಸುತ್ತಲಿನ ಹಳ್ಳಿಗಳಲ್ಲಿ ಕಳೆದೆರಡ್ಮೂರೂ ದಿನಗಳಿಂದ ಎಡಬಿಡದೇ ಧರೆಗಿಳಿದ ಈ ಮಳೆ ಭೂಮಿ ತಂಪಾಗಿಸಿ ಈ ಭಾಗದ ರೈತರು ಒಂದಡೆ ನಿಟ್ಟಿಸಿರು ಬಿಡುವಂತಾದರೆ, ಇನ್ನೂಂದಡೆ ಧಾರಾಕಾರ …

Read More »

ಸತೀಶ ಶುಗರ್ಸ್‍ದಿಂದ ರೈತರಿಗೆ ರಿಯಾತಿಯಲ್ಲಿ ಸಕ್ಕರೆ ವಿತರಣೆ

ಸತೀಶ ಶುಗರ್ಸ್‍ದಿಂದ ರೈತರಿಗೆ ರಿಯಾತಿಯಲ್ಲಿ ಸಕ್ಕರೆ ವಿತರಣೆ ಮೂಡಲಗಿ: ಹುಣಶ್ಯಾಳ ಪಿಜಿಯ ಸತೀಶ ಶುಗರ್ಸ್ ಕಾರ್ಖಾನೆಯ ಆಡಳಿತ ಮಂಡಳಿಯು 2020-21ನೇ ಸಾಲಿನಲ್ಲಿ ಕಬ್ಬು ಮತ್ತು ಕಬ್ಬನ ಬೀಜ ಪೂರೈಸಿದ ರೈತರಿಗೆ ಪ್ರತಿ ಟನ್ ಕಬ್ಬಿಗೆ 500 ಕಿ.ಗ್ರಾಂ. ಸಕ್ಕರೆಯನ್ನು ರಿಯಾತಿ ದರದಲ್ಲಿ ಕೊಡಲಿದೆ. ಪ್ರತಿ ಒಂದು ಕಿ.ಗ್ರಾಂ.ಗೆ ರೂ. 20 ರಿಯಾತಿ ದರದಲ್ಲಿ ಸಕ್ಕರೆ ಕೊಡುವ ಬಗ್ಗೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ಇದೇ ಜುಲೈ 25ರಿಂದ ಆಗಷ್ಟ 21ರವರೆಗೆ ಹುಣಶ್ಯಾಳ …

Read More »

ಘಟಪ್ರಭಾ ನದಿಗೆ 77 ಸಾವಿರ ಕ್ಯೂಸೆಕ್ಸ್ ನೀರು, ನದಿ ತೀರದ ಗ್ರಾಮಗಳ ಭೇಟಿಗೆ ಅಧಿಕಾರಿಗಳಿಗೆ ಸೂಚನೆ ಪ್ರವಾಹ ಭೀತಿ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಘಟಪ್ರಭಾ ನದಿಗೆ 77 ಸಾವಿರ ಕ್ಯೂಸೆಕ್ಸ್ ನೀರು, ನದಿ ತೀರದ ಗ್ರಾಮಗಳ ಭೇಟಿಗೆ ಅಧಿಕಾರಿಗಳಿಗೆ ಸೂಚನೆ ಪ್ರವಾಹ ಭೀತಿ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ ಒಳಹರಿವು ಪ್ರಮಾಣ ಹೆಚ್ಚುತ್ತಿರುವುದರಿಂದ ನದಿ ತೀರದ ಗ್ರಾಮಗಳ ನಾಗರೀಕರ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ …

Read More »