Breaking News
Home / 2021 / ಜುಲೈ (page 3)

Monthly Archives: ಜುಲೈ 2021

ಘಟಪ್ರಭಾ ನದಿಗೆ 1.36 ಲಕ್ಷ ಕ್ಯೂಸೆಕ್ಸ್ ನೀರು, ಸುರಕ್ಷತೆಯಿಂದಿರಲು ಸಂತ್ರಸ್ತರಿಗೆ ಶಾಸಕರ ಮನವಿ ನೆರೆಪೀಡಿತ 12 ಕಡೆಗಳಲ್ಲಿ ಗಂಜಿಕೇಂದ್ರಗಳು ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ

ಘಟಪ್ರಭಾ ನದಿಗೆ 1.36 ಲಕ್ಷ ಕ್ಯೂಸೆಕ್ಸ್ ನೀರು, ಸುರಕ್ಷತೆಯಿಂದಿರಲು ಸಂತ್ರಸ್ತರಿಗೆ ಶಾಸಕರ ಮನವಿ ನೆರೆಪೀಡಿತ 12 ಕಡೆಗಳಲ್ಲಿ ಗಂಜಿಕೇಂದ್ರಗಳು ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಿಡಕಲ್ ಜಲಾಶಯದ ನೀರಿನ ಮಟ್ಟ ಭರ್ತಿಯಾಗುವ ಮಟ್ಟ ತಲುಪಿದ್ದು, ಘಟಪ್ರಭಾ ನದಿಗೆ 1,36,591 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ನೆರೆಪೀಡಿತರ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ …

Read More »

ಬೆಟಗೇರಿ ಸುತ್ತಮುತ್ತ ಧಾರಾಕಾರ ಸುರಿದ ಮಳೆ, ಆತಂಕದಲ್ಲಿ ರೈತರು..!

ಬೆಟಗೇರಿ ಸುತ್ತಮುತ್ತ ಧಾರಾಕಾರ ಸುರಿದ ಮಳೆ, ಆತಂಕದಲ್ಲಿ ರೈತರು..! ಬೆಟಗೇರಿ: ಗ್ರಾಮದ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಕಳೆದೆರಡು ದಿನ ಜಿಟಿ ಜಿಟಿ ಮಳೆಯಾಗಿದ್ದರೆ, ಶುಕ್ರವಾರ ಜು.23ರಂದು ದಿನವಿಡಿ ಎಡಬಿಡದೇ ಧಾರಾಕಾರ ಮಳೆ ಸುರಿದು ರೈತರು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಟಗೇರಿ ಗ್ರಾಮ ಸೇರಿದಂತೆ ಸುತ್ತಲಿನ ಹಳ್ಳಿಗಳಲ್ಲಿ ಕಳೆದೆರಡ್ಮೂರೂ ದಿನಗಳಿಂದ ಎಡಬಿಡದೇ ಧರೆಗಿಳಿದ ಈ ಮಳೆ ಭೂಮಿ ತಂಪಾಗಿಸಿ ಈ ಭಾಗದ ರೈತರು ಒಂದಡೆ ನಿಟ್ಟಿಸಿರು ಬಿಡುವಂತಾದರೆ, ಇನ್ನೂಂದಡೆ ಧಾರಾಕಾರ …

Read More »

ಸತೀಶ ಶುಗರ್ಸ್‍ದಿಂದ ರೈತರಿಗೆ ರಿಯಾತಿಯಲ್ಲಿ ಸಕ್ಕರೆ ವಿತರಣೆ

ಸತೀಶ ಶುಗರ್ಸ್‍ದಿಂದ ರೈತರಿಗೆ ರಿಯಾತಿಯಲ್ಲಿ ಸಕ್ಕರೆ ವಿತರಣೆ ಮೂಡಲಗಿ: ಹುಣಶ್ಯಾಳ ಪಿಜಿಯ ಸತೀಶ ಶುಗರ್ಸ್ ಕಾರ್ಖಾನೆಯ ಆಡಳಿತ ಮಂಡಳಿಯು 2020-21ನೇ ಸಾಲಿನಲ್ಲಿ ಕಬ್ಬು ಮತ್ತು ಕಬ್ಬನ ಬೀಜ ಪೂರೈಸಿದ ರೈತರಿಗೆ ಪ್ರತಿ ಟನ್ ಕಬ್ಬಿಗೆ 500 ಕಿ.ಗ್ರಾಂ. ಸಕ್ಕರೆಯನ್ನು ರಿಯಾತಿ ದರದಲ್ಲಿ ಕೊಡಲಿದೆ. ಪ್ರತಿ ಒಂದು ಕಿ.ಗ್ರಾಂ.ಗೆ ರೂ. 20 ರಿಯಾತಿ ದರದಲ್ಲಿ ಸಕ್ಕರೆ ಕೊಡುವ ಬಗ್ಗೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ಇದೇ ಜುಲೈ 25ರಿಂದ ಆಗಷ್ಟ 21ರವರೆಗೆ ಹುಣಶ್ಯಾಳ …

Read More »

ಘಟಪ್ರಭಾ ನದಿಗೆ 77 ಸಾವಿರ ಕ್ಯೂಸೆಕ್ಸ್ ನೀರು, ನದಿ ತೀರದ ಗ್ರಾಮಗಳ ಭೇಟಿಗೆ ಅಧಿಕಾರಿಗಳಿಗೆ ಸೂಚನೆ ಪ್ರವಾಹ ಭೀತಿ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಘಟಪ್ರಭಾ ನದಿಗೆ 77 ಸಾವಿರ ಕ್ಯೂಸೆಕ್ಸ್ ನೀರು, ನದಿ ತೀರದ ಗ್ರಾಮಗಳ ಭೇಟಿಗೆ ಅಧಿಕಾರಿಗಳಿಗೆ ಸೂಚನೆ ಪ್ರವಾಹ ಭೀತಿ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ ಒಳಹರಿವು ಪ್ರಮಾಣ ಹೆಚ್ಚುತ್ತಿರುವುದರಿಂದ ನದಿ ತೀರದ ಗ್ರಾಮಗಳ ನಾಗರೀಕರ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ …

Read More »

2021-22ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆ ಕೈಗೊಳ್ಳಲು ಸರ್ಕಾರ ಆದೇಶ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲಾ ರೈತರು ನನ್ನ ಬೆಳೆ, ನನ್ನ ಹಕ್ಕು ಅಭಿಯಾನದಡಿಯಲ್ಲಿ ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆ ಯೋಜನೆ ಅನ್ವಯ 2021-22ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆ ಕೈಗೊಳ್ಳಲು ಸರ್ಕಾರ ಆದೇಶಿಸಿದ್ದು, ರೈತರು ತಮ್ಮ ಜಮೀನುಗಳ ಸರ್ವೆ ನಂ., ಹಿಸ್ಸಾ ನಂಬರ್‍ವಾರು ನೀವು ಬೆಳೆದ ಕೃಷಿ, ತೋಟಗಾರಿಕೆ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಮುಂಗಾರು ಬೆಳೆ ಸಮೀಕ್ಷೆಯನ್ನು ಸ್ವತ: ನೀವೇ ಕೈಗೊಳ್ಳಬೇಕೆಂದು ಗ್ರಾಮಲೆಕ್ಕಾಧಿಕಾರಿ ಜೆ.ಎಂ.ನದಾಫ್ ತಿಳಿಸಿದ್ದಾರೆ. ಬೆಳಗಾವಿ …

Read More »

ವಿದ್ಯಾರ್ಥಿಗಳು ಸಾಮಾಜಿಕ ಅಂತರ ಹಾಗೂ ಕೊರೋನಾ ನಿಯಮಾಳಿಗಳ ಪ್ರಕಾರ ನಡೆದುಕೊಂಡು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರ- ಗಜಾನನ ಮನ್ನಿಕೇರಿ

ಮೂಡಲಗಿ:ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 8 ವಲಯಗಳಲ್ಲಿ ಸುಗಮ ಹಾಗೂ ಸುಲಲಿತವಾಗಿ ಎರಡನೇಯ ಪರೀಕ್ಷೆ ಜರುಗಿತು. ಕೋವಿಡ್-19 ಎಸ್.ಒ.ಪಿ ಪ್ರಕಾರ ಜರುಗಿದವು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 45023 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರುತ್ತಾರೆ ಎಂದು ಚಿಕ್ಕೋಡಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು. ಗುರುವಾರ ಜರುಗಿದ ಎರಡನೇಯ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಂದರ್ಭದಲ್ಲಿ ಮೂಡಲಗಿ ತಾಲೂಕಿನ ಕಲ್ಲೋಳಿ, ನಾಗನೂರ ಹಾಗೂ ಮೂಡಲಗಿ ಪಟ್ಟಣದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ …

Read More »

ಅಗಲಿದ ಭಜನಾ ಕಲಾವಿದ ಸತ್ಯಪ್ಪ ಮಂಟೂರ ಅವರಿಗೆ ಇಂದು ‘ಗಾನ ಶೃದ್ಧಾಂಜಲಿ’

ಅಗಲಿದ ಭಜನಾ ಕಲಾವಿದ ಸತ್ಯಪ್ಪ ಮಂಟೂರ ಅವರಿಗೆ ಇಂದು ‘ಗಾನ ಶೃದ್ಧಾಂಜಲಿ’ ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಭಜನಾ ಕಲಾವಿದ ಸತ್ಯಪ್ಪ ಮಂಟೂರ ಅವರು ಇತ್ತಿಚೆಗೆ ನಿಧನರಾಗಿದ್ದು ಅವರಿಗೆ ಭಜನಾ ಕಲಾವಿದರಿಂದ ನಾಳೆ ಜುಲೈ 23, ಶುಕ್ರವಾರದಂದು ಬೆಳಿಗ್ಗೆ 10ಕ್ಕೆ ಪಟ್ಟಣದ ಸಿದ್ಧಾರೂಢ ಮಠದಲ್ಲಿ ‘ಗಾನ ಶೃದ್ದಾಂಜಲಿ’ ಕಾರ್ಯಕ್ರಮವನ್ನು ಏರ್ಪಡಿಸಿರುವರು. ಇದೇ ಸಂದರ್ಭದಲ್ಲಿ ಜರುಗುವ ನುಡಿ ನಮನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭೀಮಪ್ಪ ಕಡಾಡಿ ವಹಿಸುವರು. ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಬಸಗೌಡ …

Read More »

ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ಗಜಾನನ ಮನ್ನಿಕೇರಿ ಭೇಟಿ

ಮೂಡಲಗಿ : ಎಸೆಸೆಲ್ಸಿ ವಿದ್ಯಾರ್ಥಿಗಳು ಎರಡನೇ ದಿನದ ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ಗಜಾನನ ಮನ್ನಿಕೇರಿ ಭೇಟಿ ನೀಡಿ ಪರಿಶೀಲಿಸಿದರು. ಮೂಡಲಗಿ ತಾಲೂಕಿನ ಕಲ್ಲೋಳಿ, ನಾಗನೂರ ಹಾಗೂ ಮೂಡಲಗಿ ಪಟ್ಟಣದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಎಸ್. ಎಸ್. ಆರ್ ಶಾಲೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವಂತ 8 ಶೈಕ್ಷಣಿಕ ವಲಯಗಳಲ್ಲಿ 45023 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಮೊದಲಿನ ಪರೀಕ್ಷೆಯು ಅತ್ಯುತ್ತಮವಾಗಿ ಮುಗಿದಿದ್ದು. ಅದೇ …

Read More »

ಪೂರ್ಣಿಮಾಗೆ ‘ಗುರುಕುಲ ಸಾಹಿತ್ಯ ಕೇಸರಿ’ ಪ್ರಶಸ್ತಿ

  ಪೂರ್ಣಿಮಾಗೆ ‘ಗುರುಕುಲ ಸಾಹಿತ್ಯ ಕೇಸರಿ’ ಪ್ರಶಸ್ತಿ ಮೂಡಲಗಿ: ಇಲ್ಲಿಯ ವಿದ್ಯಾನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪೂರ್ಣಿಮಾ ಯಲಿಗಾರ ಅವರಿಗೆ ತುಮಕೂರಿನ ಗುರುಕುಲ ಕಲಾ ಪ್ರತಿಷ್ಠಾನದಿಂದ ಕೊಡಮಾಡುವ ‘ಗುರುಕುಲ ಸಾಹಿತ್ಯ ಕೇಸರಿ ಪ್ರಶಸ್ತಿ’ಯನ್ನು ಪ್ರಕಟಿಸಿದ್ದಾರೆ. ಪೂರ್ಣಿಮಾ ಯಲಿಗಾರ ಅವರು ನೂರಾರು ಕವಿತೆಗಳನ್ನು ರಚಿಸುವ ಮೂಲಕ ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡಿದ್ದು ಪ್ರಶಸ್ತಿ ಪಡೆದುಕೊಂಡಿರುವುದಕ್ಕೆ ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ, ಬಾಲಶೇಖರ ಬಂದಿ, ಬಿಇಒ ಅಜಿತ್ ಮನ್ನಿಕೇರಿ ಹಾಗೂ ಸಿದ್ರಾಮ್ …

Read More »

ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದ 2021-22ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

  ‘ಸಮಾಜ ಸೇವೆಗೆ ಇಚ್ಛಾಶಕ್ತಿ, ನಿಸ್ವಾರ್ಥ ಇರಬೇಕು’ ಮೂಡಲಗಿ: ‘ಇಚ್ಛಾಶಕ್ತಿ ಮತ್ತು ನಿಸ್ವಾರ್ಥದಿಂದ ಮಾಡುವ ಸೇವೆಯು ನಿಜವಾದ ಸಮಾಜ ಸೇವೆಯಾಗುತ್ತದೆ’ ಎಂದು ಸಾಹಿತಿ ಪ್ರೊ. ಜಯವಂತ ಕಾಡದೇವರ ಹೇಳಿದರು. ಇಲ್ಲಿಯ ಸಾಯಿ ವಸತಿ ನಿಲಯದ ಆವರಣದಲ್ಲಿ ಜರುಗಿದ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2021-22ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯಿಂದ ದೊರೆಯುವ ಸಂತೋಷಕ್ಕೆ ಬೆಲೆಕಟ್ಟಲಿಕ್ಕಾಗದು ಎಂದರು. ಪದಾಧಿಕಾರಿಗಳಿಗೆ …

Read More »