ಕುಲಗೋಡ ಪಿಎಚ್ಸಿ ದುರಸ್ತಿಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಕುಲಗೋಡದಲ್ಲಿ ನಾಡಕಛೇರಿ ಮಂಜೂರಾತಿಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವೆ : ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಕ್ಷೇತ್ರದ ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳು ದುರಸ್ತಿಯಲ್ಲಿದ್ದು, ಅವುಗಳಿಗೆ ನವೀಕೃತ ಕಟ್ಟಡಗಳನ್ನು ನಿರ್ಮಿಸಿಕೊಡಲಾಗುವುದು. ರೋಗಿಗಳ ಆರೈಕೆಯ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ತಾಲೂಕಿನ …
Read More »Monthly Archives: ಜುಲೈ 2021
ಬೆಟಗೇರಿ ಗ್ರಾಮದ ಅಡ್ಡಪಟ್ಟಿ ರಸ್ತೆ ದುರಸ್ತಿ ಕಾಮಗಾರಿಗೆ ಗುದ್ದಲಿ ಪೂಜೆ
ಬೆಟಗೇರಿ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಮತ್ತು ಮಾರ್ಗದರ್ಶನದಂತೆ ಬೆಟಗೇರಿ ಗ್ರಾಮದಲ್ಲಿ ಈಗಾಗಲೇ ವಿವಿಧ ಯೋಜನೆಗಳ ಮೂಲಕ ಸಾಕಷ್ಟು ಅಭಿವೃದ್ಧಿ ಪರ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಬೆಟಗೇರಿ ಗ್ರಾಮದಲ್ಲಿ ಬುಧವಾರ ಜು.7ರಂದು ಅತಿವೃಷ್ಠಿ ಯೋಜನೆಯ ಸುಮಾರು 2 ಲಕ್ಷ ರೂ.ಗಳ ಅನುದಾನದಡಿಯಲ್ಲಿ ಬೆಟಗೇರಿ-ಕೆಮ್ಮನಕೋಲ ಮುಖ್ಯ ರಸ್ತೆಯಿಂದ ಸುಮಾರು 2ಕಿ.ಮೀವರೆಗೆ ಬೆಟಗೇರಿ ಗ್ರಾಮದ ಅಡ್ಡಪಟ್ಟಿ ರಸ್ತೆ ದುರಸ್ತಿ ಕಾಮಗಾರಿಗೆ ಗುದ್ದಲಿ ಪೂಜೆ …
Read More »ಕಿರು ಸಾಲ ಅರ್ಜಿ ಆಹ್ವಾನ
ಕಿರು ಸಾಲ ಅರ್ಜಿ ಆಹ್ವಾನ ಮೂಡಲಗಿ: ಪುರಸಭೆ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಸ್ಥರಿಗೆ ಪ್ರಧಾನ ಮಂತ್ರಿ ಆತ್ಮ ನಿರ್ಭರ ನಿಧಿ ಯೋಜನೆಯಡಿ ಕಿರು ಸಾಲ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ 31 ರ ಒಳಗಾಗಿ ಬ್ಯಾಂಕುಗಳಿಂದ ಇದೇ ಯೋಜನೆಯಡಿ 10,000-00 (ಹತ್ತು ಸಾವಿರ) ಸಾಲ ಪಡೆದು ಪೂರ್ಣ ಪ್ರಮಾಣದಲ್ಲಿ ಸಾಲ ಮರುಪಾವತಿ ಮಾಡಿದ ವ್ಯಾಪಾರಿಗಳಿಗೆ ಎರಡನೇ ಬಾರಿ 20,000-00 (ಇಪ್ಪತ್ತು ಸಾವಿರ) ಸಾಲ ನೀಡಲಾಗುತ್ತಿದೆ. ಅರ್ಜಿದಾರರು ಬ್ಯಾಂಕಿನಿಂದ ಸಾಲ …
Read More »ಕೊರೋನಾ ವಾರಿಯರ್ಸ್ನವರು ತಮ್ಮ ಜೀವದ ಹಂಗು ತೊರೆದು ಸಾರ್ವಜನಿಕರ ಸೇವೆಯಲ್ಲಿ ತೊಡಗಿದ್ದಾರೆ – ಕಾಂಗ್ರೇಸ್ ಮುಖಂಡ ಅರವಿಂದ ದಳವಾಯಿ
ಮೂಡಲಗಿ: ಕೊರೋನಾ ಮಹಾಮಾರಿಯ ಅಟ್ಟಹಾಸದ ನಡುವೆ ಅನೇಕ ವಾರಿಯರ್ಸ್ನವರು ತಮ್ಮ ಜೀವದ ಹಂಗು ತೊರೆದು ಸಾರ್ವಜನಿಕರ ಸೇವೆಯಲ್ಲಿ ತೊಡಗಿದ್ದಾರೆ. ವರದಿಗಾರರು ಪ್ರತಿನಿತ್ಯ ಜರುಗುವ ಘಟನಾವಳಿಗಳನ್ನು ಪತ್ರಿಕಾ ಕಾರ್ಯಾಲಯಗಳಿಗೆ ಸುದ್ದಿ ಮುಟ್ಟಿಸಿದರೆ ವಿತರಕರು ಪ್ರತಿದಿನ ಮುಂಜಾನೆ ಮನೆ ಮನೆಗಳಿಗೂ ಪತ್ರಿಕೆ ವಿತರಿಸುವರು. ದೃಶ್ಯ, ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ಎಚ್ಚರಿಸುವ ಕಾರ್ಯ ಮೆಚ್ಚುವಂತಹದಾಗಿದೆ ಎಂದು ಅರಭಾಂವಿ ಕಾಂಗ್ರೇಸ್ ಮುಖಂಡ ಅರವಿಂದ ದಳವಾಯಿ ಹೇಳಿದರು. ಅವರು ಪಟ್ಟಣದ ತಾಲೂಕಾ ಪ್ರೇಸ್ ಕ್ಲಬ್ನಲ್ಲಿ ಜರುಗಿದ …
Read More »ಸಮಗ್ರ ಅಭಿವೃದ್ಧಿಗೆ ಬದ್ಧ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಳವಂಕಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ
ಸಮಗ್ರ ಅಭಿವೃದ್ಧಿಗೆ ಬದ್ಧ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಳವಂಕಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಸಮಗ್ರ ಅಭಿವೃದ್ಧಿಗಾಗಿ ಕಳೆದ 15 ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಕಲ್ಯಾಣಪರ ಹಾಗೂ ಪ್ರಗತಿಪರ ಕಾಮಗಾರಿಗಳನ್ನು ಕೈಗೊಂಡು ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿರುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಮಂಗಳವಾರ ಸಂಜೆ …
Read More »ತೇಜಶ್ವಿನಿ ನಾಯ್ಕವಾಡಿ ಪುಣ್ಯಾರಾಧನೆ ತೇಜಶ್ವಿನಿ ಎಲ್ಲರ ಪ್ರೀತಿ ಗಳಿಸಿ ಅಜಾತಶತ್ರುವಾಗಿ ಬೆಳೆದಿದ್ದರು ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಗುಣಗಾನ
ತೇಜಶ್ವಿನಿ ನಾಯ್ಕವಾಡಿ ಪುಣ್ಯಾರಾಧನೆ ತೇಜಶ್ವಿನಿ ಎಲ್ಲರ ಪ್ರೀತಿ ಗಳಿಸಿ ಅಜಾತಶತ್ರುವಾಗಿ ಬೆಳೆದಿದ್ದರು ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಗುಣಗಾನ ಮೂಡಲಗಿ: ‘ಬೆಳಗಾವಿ ಜಿಲ್ಲಾ ಪಂಚಾಯ್ತಿ ಮಾಜಿ ಉಪಾಧ್ಯಕ್ಷೆ ತೇಜಶ್ವಿನಿ ನಾಯ್ಕವಾಡಿ ಅವರು ಶಿಕ್ಷಣ, ಸಮಾಜ, ರಾಜಕೀಯ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡು ಎಲ್ಲ ಸಮಾಜದವರೊಂದಿಗೆ ಪ್ರೀತಿಗಳಿಸಿ ಅಜಾತಶತ್ರುವಾಗಿದ್ದರು’ ಎಂದು ಹೊಸದುರ್ಗದ ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಹೇಳಿದರು. ಕಂಕಣವಾಡಿ ಗ್ರಾಮದಲ್ಲಿ ಜನ ನಾಯಕಿ ತೆಜಶ್ವಿನಿ ನಾಯ್ಕವಾಡಿ ಅವರ ಅಕಾಲಿಕ ನಿಧನಕ್ಕೆ …
Read More »ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ದೇಶಿಯ ಆಟಗಳನ್ನು ಪ್ರೋತ್ಸಾಹಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ
ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ದೇಶಿಯ ಆಟಗಳನ್ನು ಪ್ರೋತ್ಸಾಹಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ ಗೋಕಾಕ : ದೈಹಿಕ ಮತ್ತು ಸದೃಢವಾಗಿ ಉಳಿಯಲು ವ್ಯಾಯಾಮ ಮುಖ್ಯವಾಗಿದ್ದು, ಪ್ರಾಚೀನ ಕಾಲದ ವೈಭವ ಮತ್ತೇ ಮರುಕಳಿಸಲು ಕುಸ್ತಿಯಂತಹ ಆಟಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ …
Read More »ನಾಡಿನ ಸೇವಕನಾಗಿ ಜನತೆಯ ಆರ್ಶಿವಾದದ ಋಣ ತೀರುಸುವೆ-ಸಂಸದ ಈರಣ್ಣ ಕಡಾಡಿ
ನಾಡಿನ ಸೇವಕನಾಗಿ ಜನತೆಯ ಆರ್ಶಿವಾದದ ಋಣ ತೀರುಸುವೆ-ಸಂಸದ ಈರಣ್ಣ ಕಡಾಡಿ ಮೂಡಲಗಿ: ಸತತ ಮೂರು ದಶಕಗಳ ಕಾಲ ಸಾರ್ವಜನಿಕ ಹೋರಾಟಗಳನ್ನು ಗಮನಿಸಿ ಪಕ್ಷದ ಹಿರಿಯರು ನನ್ನನ್ನು ಸಂಸದನಾಗಿ ಆಯ್ಕೆ ಮಾಡಿದ ಮೇಲೆ ಈ ಸದಾವಕಾಶವನ್ನು ಉಪಯೋಗಿಸಿಕೊಂಡು ನಾಡಿನ ಸೇವೆ ಮಾಡುವ ಮೂಲಕ ಜನರ ಋಣ ತಿರುಸುವ ಕೆಲಸ ಮಾಡುವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಮಂಗಳವಾರ ಜುಲೈ 06ರಂದು 2021-22ನೇ ಸಾಲಿನ ಸಂಸದರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಮೂಡಲಗಿ …
Read More »ಎಲ್ಲರಿಗೂ ಕೋವಿಡ್ ಲಸಿಕೆ ಹಾಕಿಸಿ, ಲಸಿಕೆ ಅಭಿಯಾನ ಯಶಸ್ವಿಗೊಳಿಸಿ ಸಂಭಾವ್ಯ ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಎಲ್ಲರಿಗೂ ಕೋವಿಡ್ ಲಸಿಕೆ ಹಾಕಿಸಿ, ಲಸಿಕೆ ಅಭಿಯಾನ ಯಶಸ್ವಿಗೊಳಿಸಿ ಸಂಭಾವ್ಯ ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಹಾಗೂ ಗೋಕಾಕ ತಾಲೂಕಾ …
Read More »ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕರ ಭೇಟಿ 50 ಲಕ್ಷ ರೂ. ವೆಚ್ಚದಲ್ಲಿ ಹೊಸ ಆಸ್ಪತ್ರೆ ನಿರ್ಮಾಣ : ಶಾಸಕ ಬಾಲಚಂದ್ರ ಜಾರಕಿಹೊಳಿ
ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕರ ಭೇಟಿ 50 ಲಕ್ಷ ರೂ. ವೆಚ್ಚದಲ್ಲಿ ಹೊಸ ಆಸ್ಪತ್ರೆ ನಿರ್ಮಾಣ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಯಾದವಾಡ ಹಾಗೂ ಸುತ್ತಲಿನ ಗ್ರಾಮಗಳ ರೋಗಿಗಳ ಅನುಕೂಲಕ್ಕೋಸ್ಕರ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಕಾಮಗಾರಿಯನ್ನು ಒಂದು ವಾರದೊಳಗೆ ಆರಂಭಿಸಲಾಗುವುದು. ಇದಕ್ಕಾಗಿ 50 ಲಕ್ಷ ರೂ.ಗಳನ್ನು ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಯಾದವಾಡ …
Read More »