Breaking News

Daily Archives: ಆಗಷ್ಟ್ 3, 2021

ಕೋವಿಡ್‍ದಿಂದ ರಕ್ಷಣೆಗಾಗಿ ಮಕ್ಕಳಿಗೆ ಲಸಿಕೆ ಅವಶ್ಯ

ಕೋವಿಡ್‍ದಿಂದ ರಕ್ಷಣೆಗಾಗಿ ಮಕ್ಕಳಿಗೆ ಲಸಿಕೆ ಅವಶ್ಯ ಮೂಡಲಗಿ: ‘ಕೋವಿಡ್ ಸೋಂಕು ಬಾಧಿಸದಂತೆ ಮಕ್ಕಳ ರಕ್ಷಣೆಗಾಗಿ ಲಸಿಕೆ ಹಾಕಿಸುವುದು ಅವಶ್ಯವಿದೆ’ ಎಂದು ಚಿಕ್ಕ ಮಕ್ಕಳ ತಜ್ಞ ಡಾ. ಮನೋಹರ ವಿ. ಹೇಳಿದರು. ಇಲ್ಲಿಯ ಶ್ರೀ ಶಿವಬೋಧರಂಗ ಚಿಕ್ಕಮಕ್ಕಳ ಆಸ್ಪತ್ರೆಯಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜು ಇವರ ಸಹಯೋಗದಲ್ಲಿ ಏರ್ಪಡಿಸಿದ್ದ ಕೋವಿಡ್‍ದಿಂದ ರಕ್ಷಣೆಯ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನವನ್ನು ಮಗುವಿಗೆ ಲಸಿಕೆಯ ಚುಚ್ಚುಮದ್ದು ನೀಡುವ ಮೂಲಕ …

Read More »