Breaking News

Daily Archives: ಆಗಷ್ಟ್ 5, 2021

ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ತ್ವರಿತಗತಿಯಲ್ಲಿ ಕೈಗೊಳ್ಳಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.

ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ತ್ವರಿತಗತಿಯಲ್ಲಿ ಕೈಗೊಳ್ಳಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ. ಗೋಕಾಕ : ಧಾರಾಕಾರ ಮಳೆ ಹಾಗೂ ಪ್ರವಾಹದಿಂದ ಹಾನಿಯಾಗಿರುವ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ತ್ವರಿತಗತಿಯಲ್ಲಿ ಕೈಗೊಂಡು ವರದಿ ಸಲ್ಲಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರ …

Read More »

ಶಾಸಕರ ಅನುದಾನದಡಿಯಲ್ಲಿ ಕೌಜಲಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೂತನ ಅಂಬ್ಯುಲೆನ್ಸ್

ಬೆಟಗೇರಿ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ, ಮಾರ್ಗದರ್ಶನದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಕೌಜಲಗಿ ಗ್ರಾಮದಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಬಾಲಚಂದ್ರ ಜಾರಕಿಹೊಳಿ ಅವರ ಜನಪರ ಕಾರ್ಯ ಮೆಚ್ಚುವಂತದ್ದಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಅರಭಾಂವಿ ಮತಕ್ಷೇತ್ರ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಶಾಸಕರ ಅನುದಾನದಡಿಯಲ್ಲಿ ಕೌಜಲಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುಮಾರು 15 ಲಕ್ಷ ರೂ.ಗಳ ವೆಚ್ಚದಲ್ಲಿ …

Read More »