ವೇಮನ್ ಸೊಸಾಯಿಟಿಯ 20ನೇ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಸಭೆ ಮೂಡಲಗಿ: ಪಟ್ಟಣದ ಶ್ರ್ರೀ ವೇಮನ್ ಕೋ-ಆಪ್.ಕ್ರೆಡಿಟ್ ಸೊಸಾಯಿಟಿಯ 20ನೇ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಸರ್ವ ಸಾಧಾರಣ ಸಭೆ ಸೋಸೈಟಿಯಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ ಸೊಸೈಟಿಯ ಅಧ್ಯಕ್ಷ ಸಂತೋಷ ಕೃ.ಸೋನವಾಲ್ಕರ ಮಾತನಾಡಿ, ಕಳೆದ ಮಾರ್ಚ ಅಂತ್ಯ ಸೋಸೈಟಿಯು 1.51 ಕೋಟಿ ರೂ ನಿವ್ವಳ ಲಾಭ ಹೊಂದಿ ಪ್ರಧಾನ ಕಛೇರಿ ಹಾಗೂ ಸೋಸೈಟಿಯ ಹುಲಕುಂದ, ರಾಮದುರ್ಗ, ಹೊಸಕೋಟಿ, ಯಾದವಾಡ ಹಾಗೂ ಮುಧೋಳದಲ್ಲಿ …
Read More »Daily Archives: ಆಗಷ್ಟ್ 6, 2021
ಎಸ್.ಎಸ್.ಆರ್ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಹಾಲಿನ ಪುಡಿ ವಿತರಣೆ
ಎಸ್.ಎಸ್.ಆರ್ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಹಾಲಿನ ಪುಡಿ ವಿತರಣೆ ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಶ್ಥೆಯ ಎಸ್.ಎಸ್.ಆರ್ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸರಕಾರದಿಂದ ಕೊಡಮಾಡುವ ಅಕ್ಷರ ದಾಸೋಹ ಯೋಜನೆಯ ಜೂನ ಮತ್ತು ಜುಲೈ ತಿಂಗಳ ಕೆನೆಭರಿತ ಹಾಲಿ ಪುಡಿಯನ್ನು ಶುಕ್ರವಾರ ವಿತರಿಸಲಾಯಿತು. ಸಂಸ್ಥೆಯ ಉಪಾಧ್ಯಕ್ಷ ಎಸ್.ಆರ್.ಸೋನವಾಲ್ಕರ ಮಾತನಾಡಿ, ಸರಕಾರದ ಅಕ್ಷರದಾಸೋಹ ಮತ್ತು ಕ್ಷೀರಭಾಗ್ಯ ಯೋಜನೆಗಳಂತÀಹ ಮಹಾತ್ವಾಕಾಂಕ್ಷೆ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಗೊಳಿಸಲಾಗುತ್ತಿದೆ ಕಾರಣ ವಿದ್ಯಾರ್ಥಿಗಳು ಪಾಲಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದರು. …
Read More »ಯಾದವಾಡದಲ್ಲಿ ಸಂತ ಶಿರೋಮಣಿ ಶ್ರೀ ನಾಮದೇವ ಮಹಾರಾಜರ 671ನೇ ಪುಣ್ಯತಿಥಿ
ಯಾದವಾಡದಲ್ಲಿ ಸಂತ ಶಿರೋಮಣಿ ಶ್ರೀ ನಾಮದೇವ ಮಹಾರಾಜರ 671ನೇ ಪುಣ್ಯತಿಥಿ ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ವಿಠ್ಠಲ ಮಂದಿರದಲ್ಲಿ ಗ್ರಾಮದ ನಾಮದೇವ ಸಿಂಪಿ ಸಮಾಜದ ಆಶ್ರಯದಲ್ಲಿ ಸಂತ ಶಿರೋಮಣಿ ಶ್ರೀ ನಾಮದೇವ ಮಹಾರಾಜರ 671ನೇ ಸಮಾಧಿ ಸಂಜೀವಿನಿ ಸೋಹಾಳ ಕಾರ್ಯಕ್ರಮ ಜರುಗಿತು. ಶ್ರೀ ನಾಮದೇವ ಮಹಾರಾಜರ ಪುಣ್ಯತಿಥಿ ಅಂಗವಾಗಿ ಚಿದಾನಂದ ಇನಾಮದಾರ ಹಾಗೂ ಸಿದ್ದಪ್ಪ ಗುಡಾಡಣ್ಣವರ ಪ್ರಚನ ನೀಡಿದರು. ಸಂತ ಶ್ರೀ ರಮೇಶ ಬಡಿಗೇರ ಅವರಿಂದ ಕೀರ್ತನೆ ನಡೆಯಿತು, ಈ …
Read More »ದಿ. ಸಿದ್ದಣ್ಣ ಹೊರಟ್ಟಿಯವರ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ
ದಿ. ಸಿದ್ದಣ್ಣ ಹೊರಟ್ಟಿಯವರ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ಮೂಡಲಗಿ: ಸ್ಥಳೀಯ ಚೈತನ್ಯ ಆಶ್ರಮ ವಸತಿ ಶಾಲೆ, ಮೂಡಲಗಿಯಲ್ಲಿ ಇಂದು ಚೈತನ್ಯ ಗ್ರುಪ್ನ ಸಂಸ್ಥಾಪಕರಾದ ಶ್ರೀ ಸಿದ್ದಣ್ಣ ಹೊರಟ್ಟಿಯವರ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಸರಕಾರಿ ನಿವೃತ್ತ ನೌಕರರ ಸಂಘ, ಹಿರಿಯ ನಾಗರಿಕರ ಸಂಘ, ಚೈತನ್ಯ ಅರ್ಬನ್ ಬ್ಯಾಂಕ್ ಹಾಗೂ ಚೈತನ್ಯ ಆಶ್ರಮ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮದಲ್ಲಿ ದಿ. ಸಿದ್ದಣ್ಣ ಹೊರಟ್ಟಿಯವರ ಭಾವಚಿತ್ರಕ್ಕೆ ಪೂಜಿಸಿ ಪುಷ್ಪಾರ್ಪಣೆ ಮಾಡಿ …
Read More »ಪಂಚಮಸಾಲಿ ಹೋರಾಟದಲ್ಲಿ ಪಾಲ್ಗೊಂಡ ಶಾಸಕರಿಗೆ ಸಚಿವ ಸ್ಥಾನ ಕೈತಪ್ಪಿರುವದು ಖಂಡನಾರ್ಹವಾಗಿದೆ – ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ
ಮೂಡಲಗಿ: ಮಾಜಿ ಸಿಎಂ ಯಡಿಯೂರಪ್ಪನವರ ಕುತಂತ್ರದಿಂದ ಪಂಚಮಸಾಲಿ ಹೋರಾಟದಲ್ಲಿ ಭಾಗವಹಿಸಿದ ಶಾಸಕರಿಗೆ ಸಿಎಂ ಬಸವರಾಜ ಬೊಮ್ಮಾಯಿಯವರ ಸಂಪುಟದಲ್ಲಿ ಮಂತ್ರಿ ಸ್ಥಾನ ಕೈ ತಪ್ಪುವಂತಾಗಿದೆ. ಮಿಸಲಾತಿ ಸಲುವಾಗಿ ರಾಜ್ಯಾದ್ಯಂತ ಕಾಲ್ನಡಿಗೆ ಮೂಲಕ ಹೋರಾಟ ಕೈಗೊಳ್ಳಲಾಗಿತ್ತು ದುರ್ದೈವವಶಾತ ಹೋರಾಟದಲ್ಲಿ ಪಾಲ್ಗೊಂಡ ಶಾಸಕರಿಗೆ ಸಚಿವ ಸ್ಥಾನ ಕೈತಪ್ಪಿರುವದು ಖಂಡನಾರ್ಹವಾಗಿದೆ ಎಂದು ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಆಕ್ರೋಶ ವ್ಯಕ್ತಪಸಿದ್ದಾರೆ. ಪಂಚಮಸಾಲಿ ಹೋರಾಟ ಸಂದರ್ಭದಲ್ಲಿ ಭಾಗವಹಿಸಿದ ಶಾಸಕರಿಗೆ ಯಾವುದೇ …
Read More »ಶನಿವಾರ, ಭಾನುವಾರ ಲಾಕ್ಡೌನ್ ಹಾಗೂ ಇಂದಿನಿಂದ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೋವಿಡ್ ನಿರ್ವಹಣೆ ಕುರಿತಂತೆ ಇಂದು ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಗಡಿ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ನಿರ್ಧಾರ ಆದೇಶಿಸಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಬೆಳಗಾವಿ, ಬೀದರ್, ಕಲುಬುರಗಿ, ವಿಜಯಪುರದಲ್ಲಿ …
Read More »