Breaking News

Daily Archives: ಆಗಷ್ಟ್ 9, 2021

ಮುಖ್ಯಮಂತ್ರಿ ಪದಕ ಪಡೆದ ಅಶೋಕ ವಡೇರ ಅವರಿಗೆ ಸತ್ಕಾರ

ಬೆಟಗೇರಿ:ರಾಜ್ಯ ಸರ್ಕಾರದಿಂದ ಮುಖ್ಯಮಂತ್ರಿ ಪದಕ ಪಡೆದ ಹಾಗೂ ರಾಷ್ಟ್ರಪತಿಯವರಿಂದ ಕೊಡಲಾಗುವ ಶೌರ್ಯ ಪ್ರಶಸ್ತಿಗೆ ಭಾಜನರಾದ ಸವದತ್ತಿ ಅಗ್ನಿ ಶಾಮಕ ಠಾಣೆಯ ಅಗ್ನಿಶಾಮಕ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಅಶೋಕ ಕೆಂಚಪ್ಪ ವಡೇರ ಅವರನ್ನು ಸೋಮವಾರ ಆ.9 ರಂದು ಸ್ಥಳೀಯ ಎಸ್‍ವೈಸಿ ಶಿಕ್ಷಣ ಸಂಸ್ಥೆ ಹಾಗೂ ಕನಕಶ್ರೀ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಶಾಲು ಹೊದಿಸಿ ಸತ್ಕರಿಸಿದರು. ಕನಕಶ್ರೀ ಸಹಕಾರಿ ಅಧ್ಯಕ್ಷ ಹನುಮಂತ ವಡೇರ, ಶಂಕರ ಕೋಣಿ, ಬನಪ್ಪ …

Read More »

ಬೆಟಗೇರಿ ಗ್ರಾಮದ ಅಶೋಕ ವಡೇರ ಅವರಿಗೆ ಶೌರ್ಯ ಪ್ರಶಸ್ತಿ

ಬೆಟಗೇರಿ ಗ್ರಾಮದ ಅಶೋಕ ವಡೇರ ಅವರಿಗೆ ಶೌರ್ಯ ಪ್ರಶಸ್ತಿ ಬೆಟಗೇರಿ: ಸನ್ 2019 ರಲ್ಲಿ ಧಾರವಾಡದ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 56 ಕ್ಕೂ ಹೆಚ್ಚು ಜನರ ಪ್ರಾಣ ರಕ್ಷಣೆ ಮಾಡುವುದರಲ್ಲಿ ಪ್ರಮುಖ ಪಾತ್ರ ವಹಿಸಿ, ತನ್ನ ಪ್ರಾಣದ ಹಂಗು ತೊರೆದು ಸಾಹಸ ಸಾಧನೆ ಮೆರೆದ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಅಶೋಕ ಕೆಂಚಪ್ಪ ವಡೇರ ಅವರಿಗೆ ರಾಜ್ಯ ಸರ್ಕಾರದಿಂದ ಮುಖ್ಯಮಂತ್ರಿ ಪದಕ ನೀಡಿ ಗೌರವಿಸಿದೆ. ಅಲ್ಲದೇ, ಈಗ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಜನಪರ ಕಾರ್ಯ ಮೆಚ್ಚುವಂತದ್ದಾಗಿದೆ: ಡಾ.ರಾಜೇಂದ್ರ ಸಣ್ಣಕ್ಕಿ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಜನಪರ ಕಾರ್ಯ ಮೆಚ್ಚುವಂತದ್ದಾಗಿದೆ: ಡಾ.ರಾಜೇಂದ್ರ ಸಣ್ಣಕ್ಕಿ ಬೆಟಗೇರಿ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಈಗಾಗಲೇ ಬೆಟಗೇರಿ ಗ್ರಾಮದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಗ್ರಾಮದ ಸಮಗ್ರ ಅಭಿವೃದ್ಧಿಗೆ ಸ್ಥಳೀಯರ ಸಹಕಾರ ಅವಶ್ಯಕವಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಬೆಟಗೇರಿ ಗ್ರಾಮ ಪಂಚಾಯತಿ ನೇತೃತ್ವದಲ್ಲಿ ಸೋಮವಾರ ಆ.9ರಂದು ನಡೆದ ವಿವಿಧ ಕಾಮಗಾರಿಗಳ …

Read More »

ವಿನಾಯಕ ನಾಯಿಕ 19ವರ್ಷ ಒಳಗಿನ ಬಾಲಕರ ರಾಷ್ಟ್ರೀಯ ಕಬ್ಬಡಿ ತಂಡಕ್ಕೆ ಆಯ್ಕೆ

ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಪದವಿ ಪೂರ್ವ ಮಹಾವಿದ್ಯಾಲಯದ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿ ವಿನಾಯಕ ಮಲ್ಲಪ್ಪ ನಾಯಿಕ ಇತನು 19ವರ್ಷ ಒಳಗಿನ ಬಾಲಕರ ರಾಷ್ಟ್ರೀಯ ಕಬ್ಬಡಿ ತಂಡಕ್ಕೆ ಆಯ್ಕೆಯಾಗಿ ಆಗಷ್ಟ 31ರಂದುಇಂಡೋ-ನೇಪಾಳ ಸಹಯೋಗದಲ್ಲಿ ನೇಪಾಳದಲ್ಲಿ ನಡೆಯುವ 5ನೇ ಅಂತರಾಷ್ಟ್ರೀಯಕಬಡ್ಡಿ ಪಂದ್ಯಾವಳಿಗೆ ಭಾರತ್ ತಂಡದಿಂದ ಪ್ರತಿನಿಧಿಸುತ್ತಿರುವದಕ್ಕೆ ಸಂಸ್ಥಯಿಂದ ಸನ್ಮಾನಿಸಿ ಗೌರವವಿಸಿದರು. ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲ್ಕರ, ಉಪಾಧ್ಯಕ್ಷ ಎಸ್. ಆರ್.ಸೋನವಾಲ್ಕರ, ನಿರ್ದೇಶಕರಾದ ಆರ್.ಪಿ. ಸೋನವಾಲ್ಕರ ಕ್ರೀಡಾ …

Read More »