ಬೆಳಗಾವಿ-ದೆಹಲಿ ನಡುವೆ ವಿಮಾನಯಾನ ಸೇವೆ ಪ್ರಾರಂಭ: ಸಂಸದ ಈರಣ್ಣ ಕಡಾಡಿ ಚಾಲನೆ ಬೆಳಗಾವಿ: ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಳಗಾವಿ-ದೆಹಲಿ ನೇರ ವಿಮಾನಯಾನ ಸಂಚಾರ ಹಾಗೂ ಕಾರ್ಗೋ (ಸರಕು) ಸೇವೆ ಕೂಡ ಪ್ರಾರಂಭವಾಗಿದ್ದು, ಬೆಳಗಾವಿ ಹಾಗೂ ಉತ್ತರ ಕರ್ನಾಟಕ ಜನರಿಗೆ ಅನುಕೂಲವಾಗಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಆಗಸ್ಟ್ 13 ರಂದು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ-ದೆಹಲಿ ನೇರ ವಿಮಾನ ಸೇವೆ ಸ್ವಾಗತ ಸಮಾರಂಭದಲ್ಲಿ …
Read More »Daily Archives: ಆಗಷ್ಟ್ 13, 2021
‘ರೈತರಿಗೆ ಜಾನುವಾರುಗಳ ಆರೋಗ್ಯದ ಬಗ್ಗೆ ಕಾಳಜಿ ಇರಲಿ’ ಡಾ. ಎಂ.ಬಿ. ವಿಭೂತಿ
‘ರೈತರಿಗೆ ಜಾನುವಾರುಗಳ ಆರೋಗ್ಯದ ಬಗ್ಗೆ ಕಾಳಜಿ ಇರಲಿ’ ಡಾ. ಎಂ.ಬಿ. ವಿಭೂತಿ ಮೂಡಲಗಿ: ಕೃಷಿಗೆ ಪೂರಕವಾಗಿರುವ ಜಾನುವಾರುಗಳ ಆರೋಗ್ಯದ ಬಗ್ಗೆ ರೈತರು ಕಾಳಜಿವಹಿಸಬೇಕು’ ಎಂದು ಮೂಡಲಗಿಯ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಎಂ.ಬಿ. ವಿಭೂತಿ ಹೇಳಿದರು. ತಾಲ್ಲೂಕಿನ ಕಮಲದಿನ್ನಿ ಗ್ರಾಮದ ಕೆಎಂಎಫ್ ಹಾಲು ಸಂಗ್ರಹ ಕೇಂದ್ರದ ಆವರಣದಲ್ಲಿ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರ ಹಾಗೂ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಪಶು ಆಸ್ಪತ್ರೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಜಾನುವಾರುಗಳಿಗೆ …
Read More »