Breaking News

Daily Archives: ಆಗಷ್ಟ್ 21, 2021

ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಕ್ರಿಕೆಟ್ ಟೂರ್ನಿ ಮಾರ್ನಿಂಗ್ ಸ್ಟಾರ್ ಕ್ರಿಕೆಟ್ ಕ್ಲಬ್‍ಗೆ ಚಾಂಪಿಯನ್‍ಷಿಪ್ ಟ್ರೋಪಿ

ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಕ್ರಿಕೆಟ್ ಟೂರ್ನಿ ಮಾರ್ನಿಂಗ್ ಸ್ಟಾರ್ ಕ್ರಿಕೆಟ್ ಕ್ಲಬ್‍ಗೆ ಚಾಂಪಿಯನ್‍ಷಿಪ್ ಟ್ರೋಪಿ ಮೂಡಲಗಿ: 75ನೇ ಅಮೃತಮಹೋತ್ಸವ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ತ್ರೀಕೋಣ ಕ್ರೀಕೆಟ್ ಟೂರ್ನಿಯಲ್ಲಿ ಮೂಡಲಗಿಯ ಮಾರ್ನಿಂಗ್ ಸ್ಟಾರ್ ಕ್ರಿಕೆಟ್ ಕ್ಲಬ್ ತಂಡವು ಚಾಂಪಿಯನ್‍ಷಿಪ್ ಪಡೆದುಕೊಂಡುಟ್ರೋಪಿಯನ್ನುತನ್ನದಾಗಿಸಿಕೊಂಡಿತು. ಹಳ್ಳೂರಿನ ಬಿಸಿಸಿ ತಂಡವು ರನ್ನರ್ಸ್‍ಷಿಪ್ ಪಡೆದುಕೊಂಡಿತು. ಸರ್ವೋತ್ತಮ ಆಟಗಾರರಾಗಿ ಶಿವು ಹುಬಳಿ, ಅತ್ಯುತ್ತಮ ಸರಣಿ ಆಟಗಾರರಾಗಿ ಬಾಳು ಸಣ್ಣಕ್ಕಿ ಆಯ್ಕೆಯಾಗಿ ವಯಕ್ತಿಕ ಬಹುಮಾನಗಳನ್ನು ಪಡೆದುಕೊಂಡರು. ಬಹುಮಾನ ಪ್ರಾಯೋಜಕ ಪುರಸಭೆ …

Read More »

ಬೀಸನಕೊಪ್ಪ ವ್ಯಕ್ತಿ ಕಾಣೆ

ಬೀಸನಕೊಪ್ಪ ವ್ಯಕ್ತಿ ಕಾಣೆ ಮೂಡಲಗಿ: ತಾಲೂಕಿನ ಬೀಸನಕೊಪ್ಪ ಗ್ರಾಮದ ವ್ಯಕ್ತಿ ಮಹಾದೇವ ಸಿದ್ದಪ್ಪ ಹುಚ್ಚನ್ನವರ(38)ಎಂಬುವನ್ನು ಕಳೆದ ಡಿಸೆಂಬರ 31ರಂದು ಮುಂಜಾನೆ ಬೀಸನಕೊಪ್ಪ ಗ್ರಾಮದಿಂದ ಗೋಕಾಕಕ್ಕೆ ಹೋಗಿ ಬರುವದಾಗಿ ಹೇಳಿ ಹೋದವರು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದಾಳೆ ಎಂದು ಕಾಣೆಯಾದ ವ್ಯಕ್ತಿಯ ಪತ್ನಿ ರೇಣುಕಾ ಮ.ಹುಚ್ಚನ್ನವರ ಕುಲಗೋಡ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಕಾಣೆಯಾದ ವ್ಯಕ್ತಿಯು 5.8 ಪೂಟ ಎತ್ತರ, ಸದೃಡ ಮೈಕಟು, ದುಂಡು ಮುಖ, ಸಾದಾಗಪ್ಪು ಮೈ ಬಣ್ಣ, ಉದ್ದ …

Read More »

ಯಾದವಾಡ ಯುವತಿ ಕಾಣೆ

ಯಾದವಾಡ ಯುವತಿ ಕಾಣೆ ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ವಿವಾಹಿತ ಮಹಿಳೆ ಮಾಸಾಬಿ ಶಾನೂರ ತಹಶಿಲ್ದಾರ(20)ಎಂಬುವಳು ಕಳೆದ ಅಕ್ಟೋಬರ 11 ರಂದು ತನ ಮನೆಯಿಂದ ಮುಂಜಾನೆ ಬಹಿರ್ದೆಶೆಗೆ ಹೋಗಿ ಬರುತ್ತೆನೆ ಎಂದು ಹೋದವಳು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದಾಳೆ ಎಂದು ಮಹೀಳೆಯ ಪತಿ ಶಾನೂರ ಅ.ತಹಶೀಲ್ದಾರ ಕುಲಗೋಡ ಪೋಲಿಸ್ ಠಾಣೆಯಲ್ಲಿ ದೂರು ನೀಡಿದಾರೆ. ಕಾಣೆಯಾದ ಮಹಿಳೆಯು 5.1 ಪೂಟ ಎತ್ತರ, ದುಂಡು ಮುಖ ಗೋದಿ ಬಣ್ಣ, ಉದ್ದ ಮೂಗು, ಹೊಂದಿದ್ದು …

Read More »

ಮೂಡಲಗಿ: ಸರ್ಕಾರ ಕಾರ್ಮಿಕರ ಅಭಿವೃದ್ಧಿಗಾಗಿ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು ಆ ಸೌಲಭ್ಯಗಳನ್ನು ಎಲ್ಲ ನೊಂದಾಯಿತ ಕಟ್ಟಡ ಕಾರ್ಮಿಕರು ಪಡೆಯಬೇಕೆಂದು ಜಿಲ್ಲಾ ಕಾರ್ಮಿಕ ಉಪವಿಭಾಗ 1ರ ಅಧಿಕಾರಿ ಮಹೇಶ ಕುಳಲಿ ಹೇಳಿದರು. ಅವರು ಶನಿವಾರ ತಹಸೀಲ್ದಾರ ಕಛೇರಿಯಲ್ಲಿ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ ನಿರ್ದೇಶನದಂತೆ ಅರಭಾಂವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮತ್ತು ಕಾರ್ಮಿಕ ಆಯುಕ್ತ ವೆಂಕಟೇಶ ಶಿಂದಿಹಟ್ಟಿ ಮಾರ್ಗದರ್ಶನದಲ್ಲಿ ಅದಾಲತ್ ಕಾರ್ಯಕ್ರಮದಲ್ಲಿ ಸಸಿಗೆ ನೀರು ಉಣಿಸುವುದರ ಮೂಲಕ …

Read More »

ಗೋಕಾಕ ನಗರಕ್ಕೆ ಶೀಘ್ರ ಆರ್. ಟಿ.ಪಿ.ಸಿ. ಆರ್ ಘಟಕ ಪ್ರಾರಂಭ- ಸಂಸದ ಕಡಾಡಿ ಹರ್ಷ

ಗೋಕಾಕ ನಗರಕ್ಕೆ ಶೀಘ್ರ ಆರ್. ಟಿ.ಪಿ.ಸಿ. ಆರ್ ಘಟಕ ಪ್ರಾರಂಭ- ಸಂಸದ ಕಡಾಡಿ ಹರ್ಷ ಮೂಡಲಗಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಕೋವಿಡ್-19 ಹಾಗೂ ಪ್ರವಾಹ ಪರಿಸ್ಥಿತಿ ಕುರಿತು ಪರಿಶೀಲನಾ ಸಭೆಯಲ್ಲಿ ಪ್ರವಾಹದಿಂದ ಸಾಕಷ್ಟು ಮನೆಗಳು ಹಾನಿಗೊಳಗಾಗಿದ್ದು, ಸರ್ವೆ ಕಾರ್ಯದಲ್ಲಿ ಸಾಕಷ್ಟು ಗೊಂದಲದಿಂದಾಗಿ ಅರ್ಹ ಫಲಾನುಭವಿಗಳಿಗೆ ಸಿಕ್ಕಿಲ್ಲ. ಇದರಿಂದ ತೊಂದರೆಯಾಗುತ್ತಿದ್ದು, ಸರ್ವೆ ಮಾಡಿದಂತಹ ಪಟ್ಟಿಯನ್ನು ನೇರವಾಗಿ ಸರ್ಕಾರಕ್ಕೆ ಸಲ್ಲಿಸುವ ಮೊದಲು …

Read More »

ಸರ್ಕಾರಿ ಪ್ರೌಢ ಶಾಲೆಯ ಆವರಣದ ರಕ್ಷಣಾ ಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ

ಬೆಟಗೇರಿ:ಗ್ರಾಮ ಪಂಚಾಯತಿ ಸಹಯೋಗದಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಸುಮಾರು 7 ಲಕ್ಷ ರೂ.ಗಳ ಅನುದಾನದಡಿಯಲ್ಲಿ ಸ್ಥಳೀಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಆವರಣದ ದಕ್ಷಿಣ ಭಾಗದ ರಕ್ಷಣಾ ಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡುವ ಭೂಮಿ ಪೂಜೆ ಕಾರ್ಯಕ್ರಮ ಶುಕ್ರವಾರ ಆ.20 ರಂದು ನಡೆಯಿತು. ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ …

Read More »

ಸ್ತ್ರೀ ಕುಲದ ಅನಗ್ರ್ಯ ರತ್ನ: ಹೇಮರಡ್ಡಿ ಮಲ್ಲಮ್ಮ-ಬಸವ ಸಮರ್ಥ ಮಹಾಸ್ವಾಮಿಗಳು

ಸ್ತ್ರೀ ಕುಲದ ಅನಗ್ರ್ಯ ರತ್ನ: ಹೇಮರಡ್ಡಿ ಮಲ್ಲಮ್ಮ-ಬಸವ ಸಮರ್ಥ ಮಹಾಸ್ವಾಮಿಗಳು ಮೂಡಲಗಿ: ಸಮಾಜದ ಓರೆ ಕೋರೆಗಳನ್ನು ತಿದ್ದುವ ಮೂಲಕ ಮಾದರಿಯಾಗಿರುವ ಹೇಮರಡ್ಡಿ ಮಲ್ಲಮ್ಮನವರ ಆದರ್ಶಗಳು ನಮ್ಮ ಸಮಾಜಕ್ಕೆ ಮಾರ್ಗದರ್ಶಿಯಾಗಿವೆ ಎಂದು ಗದಗ ಶಿರಂಜು ಜ್ಞಾನ ಯೋಗಾಶ್ರಮದ ಪೂಜ್ಯ ಶ್ರೀ ಬಸವ ಸಮರ್ಥ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ಮೂಡಲಗಿ ತಾಲೂಕಿನ ಹಳೆಯರಗುದ್ರಿ ಗ್ರಾಮದಲ್ಲಿ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಮತ್ತು ಬಿಂದಿಗೆಮ್ಮ ದೇವಿಯ ಮೂರ್ತಿ ಪ್ರತಿಷ್ಠಾಪಣೆ ಮತ್ತು ದೇವಸ್ಥಾನದ ಉದ್ಘಾಟನೆ ಮತ್ತು ಕಳಸಾರೋಹಣ ಸಮಾರಂಭದ …

Read More »