ಜೈ ಹನುಮಾನ ಸೇವಾ ಸಂಘದಿಂದ ಸ್ವಚ್ಚತಾ ಅಭಿಯಾನ ಮೂಡಲಗಿ: ಕರೋನಾದಿಂದ ಶಾಲೆಗೆ ಬಾರದ ವಿದ್ಯಾರ್ಥಿಗಳು ಆ.23 ರಂದು ಮರಳಿ ಶಾಲೆಗೆ ಬರುತ್ತಿರುವದರಿಂದ ಹೊಸ ಉತ್ಸಾಹ ತುಂಬುವದಕ್ಕಾಗಿ ತಾಲೂಕಿನ ಕಲ್ಲೋಳಿ ಪಟ್ಟಣದ “ಜೈ ಹನುಮಾನ ಯುವ ಜನ ಸೇವಾ ಸಂಘ” ದಿಂದ ಕಲ್ಲೋಳಿಯ ಪಂಡಿತ ಜವಾಹರಲಾಲ ನೆಹರೂ ಪ್ರೌಢ ಶಾಲೆಯ ಆವರಣದಲ್ಲಿ ಸ್ವಚ್ಚತಾ ಅಭಿಯಾನ ನಡೆಸಿದರು. ಈ ಸಮಯದಲ್ಲಿ ಸಂಘಟನೆ ಅಧ್ಯಕ್ಷರು ಪರಶುರಾಮ ಇಮಡೇರ, ಉಪಾಧ್ಯಕ್ಷರು ಮಹಾಂತೇಶ ಕಡಲಗಿ, ರಾಜಪ್ಪಾ ಮಾವರಕರ, …
Read More »Daily Archives: ಆಗಷ್ಟ್ 22, 2021
ನೂಲಿ ಚಂದಯ್ಯನವರ ನಾಮ ಫಲಕವನ್ನು ಅನಾವರಣ
ನೂಲಿ ಚಂದಯ್ಯನವರ ನಾಮ ಫಲಕವನ್ನು ಅನಾವರಣ ಮೂಡಲಗಿ: 12ನೇ ಶತಮಾನದಲ್ಲಿ ಬಸವಣ್ಣನವರ ಸಮಕಾಲಿನವರಾದ ಕೊರಮ ಸಮಾಜದ ಧರ್ಮ ಗುರುಗಳಾದ ಶಿವ ಶರಣ ಕಾಯಕ ಯೋಗಿ ಶ್ರೀ ನೂಲಿ ಚಂದಯ್ಯನವರ 914 ಜಯಂತ್ಯುತ್ಸವದ ನಿಮಿತ್ಯ ಗೋಕಾಕ ತಾಲೂಕಿನ ಶಿಂಧಿಕುರಬೇಟ ಗ್ರಾಮದಲ್ಲಿ ರವಿವಾರ ನೂಲಿ ಚಂದಯ್ಯನವರ ನಾಮ ಫಲಕವನ್ನು ಅನಾವರಣಗೊಳಿಸಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೊರಮ ಸಮಾಜದ ಮುಖಂಡ ಮಡ್ಡೆಪ್ಪ ಭಜಂತ್ರಿ ಮಾತನಾಡಿ, ು ಶಿವಶರಣ ನೂಲಿ ಚಂದಯ್ಯನವರು 12 …
Read More »ಶಿವಶರಣ ನೂಲಿ ಚಂದಯ್ಯನವರ ಜಯಂತಿ ಆಚರಣೆ
ಶಿವಶರಣ ನೂಲಿ ಚಂದಯ್ಯನವರ ಜಯಂತಿ ಆಚರಣೆ ಮೂಡಲಗಿ: 12ನೇ ಶತಮಾನದಲ್ಲಿ ಅತ್ಯಂತ ಸರ್ವಶ್ರೇಷ್ಠ ಶಿವ ಶರಣರೆನಿಸಿ ಸಾಕ್ಷಾತ ಪರಶಿವನನ್ನೆ ತನ್ನ ಸತ್ಯ, ನಿಷ್ಠೆ ಕಾಯಕದಿಂದ ಒಲಿಸಿಕೊಂಡ ಮಹಾನ ಶಿವಶರಣರು ತಾವು ಮಾಡಿದ ಕಾಯಕದಿಂದ ಜಂಗಮ ದಾಸೋಹದಂತ ಸೇವೆಗಳನ್ನು ಈ ನಾಡಿಗೆ ಪರಿಚಯಸಿದ ಸರ್ವ ಶ್ರೇಷ್ಠ ಶಿವಶರಣ ವಚನಕಾರ ಕಾಯಕಯೋಗಿ ಕೊರಮ ಸಮುದಾಯದ ಕುಲತಿಲಕರು ಹಾಗೂ ಕುಲಗುರುಗಳಾದ ಕಾಯಕಯೋಗಿ ಶ್ರೀ ಶಿವ ಶರಣ ನೂಲಿ ಚಂದಯ್ಯನವರ 914ನೇ ಜಯಂತಿಯನ್ನು ಪಟ್ಟಣದ ಕೊರಮ …
Read More »