Breaking News

Daily Archives: ಆಗಷ್ಟ್ 25, 2021

ಜಾನುವಾರ ಸಂತೆ ಭಾನುವಾರದ ಬದಲು ಬುಧವಾರ ಅನುಮತಿಗೆ ಮನವಿ

ಜಾನುವಾರ ಸಂತೆ ಭಾನುವಾರದ ಬದಲು ಬುಧವಾರ  ಅನುಮತಿಗೆ ಮನವಿ ಮೂಡಲಗಿ : ಪ್ರತಿ ಶನಿವಾರ ಹಾಗೂ ಭಾನುವಾರ ವಿಕೆಂಡ್ ಕಪ್ರ್ಯೂ ಜ್ಯಾರಿ ಇರುವ ಈ ದಿನಗಳಲ್ಲೇ ನಡೆಯುವ ಇಲ್ಲಿನ ಪ್ರಖ್ಯಾತ ಜಾನುವಾರು ಸಂತೆ ಕೊರೋನಾ ಮಹಾಮಾರಿಯಿಂದ ಸಂತೆ ಸ್ಥಗಿತಗೊಂಡು ವ್ಯಾಪಾರಸ್ಥರು,ದಲ್ಲಾಳಿಗಳು,ಗ್ರಾಮಸ್ಥರು ಆರ್ಥಿಕ ಸಂಕಷ್ಟಕ್ಕೀಡಾಗಿ ಉಪ ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ಪುರಸಭೆ ಸದಸ್ಯ ಹುಸೇನಸಾಬ ಶೇಖ ಹೇಳಿದರು. ತಹಸೀಲದಾರರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಈ ಸಂತೆಯಿಂದ ಅದೆಷ್ಟೋ ಬಡಬಗ್ಗರು …

Read More »

ಚುಳಕಿ ವೀರಸಂಗಯ್ಯ ಶ್ರೀಗಳು ಲಿಂಗೈಕ್ಯ

ಚುಳಕಿ ವೀರಸಂಗಯ್ಯ ಶ್ರೀಗಳು ಲಿಂಗೈಕ್ಯ ಬೆಟಗೇರಿ:ಸಮೀಪದ ಮಮದಾಪೂರ ಶ್ರೀಮಠದಲ್ಲಿ ವಾಸ್ತವ್ಯವಾಗಿದ್ದ ಚುಳಕಿ ಗ್ರಾಮದ ವೀರಸಂಗಯ್ಯ ಸ್ವಾಮಿಜಿ(78) ಅವರು ಶನಿವಾರ ಆ.21ರಂದು ಲಿಂಗೈಕ್ಯರಾದರು. ಸ್ಥಳೀಯ ಶ್ರೀಮಠದ ಮೌನಮಲ್ಲಿಕಾರ್ಜುನ ಶ್ರೀಗಳು, ತೊರಗಲ್ಲದ ಚನ್ನಮಲ್ಲ ಶಿವಾಚಾರ್ಯ ಸ್ವಾಮಿಜಿ, ಜಮಖಂಡಿ ಗೌರಿಶಂಕರ ಶ್ರೀ, ಶಿರಕೊಳದ ಗುರುಸಿದ್ಧೇಶ್ವರ ಶಿವಾಚಾರ್ಯ ಶ್ರೀ, ಹೊಸೂರದ ಗಂಗಾಧರ ಸ್ವಾಮಿಜಿ, ಮಲ್ಲಾಪೂರದ ಚಿದಾನಂದ ಸ್ವಾಮಿಜಿ, ಮಮದಾಪೂರದ ಚರಂತೇಶ್ವರ ಸ್ವಾಮಿಜಿ, ಬಬಲಾದಿಮಠದ ಸ್ವಾಮಿಜಿ, ಗೋಕಾಕ ಬ್ರಹ್ಮನಂದ ಸ್ವಾಮಿಜಿ ಸೇರಿದಂತೆ ಹರ, ಗುರು, ಚರಮೂರ್ತಿಗಳು ಹಾಗೂ …

Read More »

ಕಬ್ಬಿಗೆ ಎಫ್‌ಆರ್‌ಪಿ ಬೆಲೆ ನಿಗದಿ- ಸಂಸದ ಈರಣ್ಣ ಕಡಾಡಿ ಸ್ವಾಗತ

ಕಬ್ಬಿಗೆ ಎಫ್‌ಆರ್‌ಪಿ ಬೆಲೆ ನಿಗದಿ- ಸಂಸದ ಈರಣ್ಣ ಕಡಾಡಿ ಸ್ವಾಗತ ಮೂಡಲಗಿ: ಕೇಂದ್ರ ಸಚಿವ ಸಂಪುಟವು 2021-22ನೇ ಸಾಲಿನ ಕಬ್ಬಿನ ಎಫ್.ಆರ್.ಪಿ. ಬೆಲೆಯನ್ನು ಪ್ರತಿ ಕ್ವಿಂಟಾಲ್‌ಗೆ 290 ರೂ.ಗೆ ಹೆಚ್ಚಿಸಿದೆ. ಕೇಂದ್ರ ಸರ್ಕಾರದ ಈ ಕ್ರಮವನ್ನು ಸ್ವಾಗತಾರ್ಹ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದ್ದಾರೆ. ಬುಧವಾರ ಆ 25 ರಂದು ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಈರಣ್ಣ ಕಡಾಡಿ ಅವರು …

Read More »