ಕಲ್ಲೋಳಿ: ವಿವಿಧ ಬೆಳೆಗಳ ತರಬೇತಿ ಗೋವಿನಜೋಳ ಮತ್ತು ಸೋಯಾಅವರೆ ಕ್ಷೇತ್ರೋತ್ಸವ ಮೂಡಲಗಿ: ಕೃಷಿ ವಿಶ್ವವಿದ್ಯಾಲಯ ಧಾರವಾಡ, ಕೃಷಿ ಸಂಶೋಧನಾ ಕೇಂದ್ರ ಕಲ್ಲೋಳಿ ಇವುಗಳ ಸಂಯುಕ್ತಾಶ್ರಯಲ್ಲಿ ಗೋವಿನಜೋಳ ಮತ್ತು ಸೋಯಾಅವರೆ ಕ್ಷೇತ್ರೋತ್ಸವ ಹಾಗೂ ತರಬೇತಿ ಕಾರ್ಯಕ್ರಮ ಸೋಮವಾರ ಆ 30 ರಂದು ಬೆಳಿಗ್ಗೆ 9.00 ಗಂಟೆಗೆ ಕಲ್ಲೋಳಿ ಪಟ್ಟಣದ ಬೀಜ ಸಂಸ್ಕರಣಾ ಘಟಕ, ಕೃಷಿ ಸಂಶೋಧನಾ ಕೇಂದ್ರದಲ್ಲಿ ನಡೆಯಲಿದೆ. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಮುಖ್ಯತಿಥಿಗಳಾಗಿ ಅರಭಾವಿ …
Read More »